ಜ್ಯೂ. NTR ಅಭಿನಯದ ʻNTR 30ʼ ಗೆ ಮುಹೂರ್ತ ಫಿಕ್ಸ್‌… ಅಭಿಮಾನಿಗಳಲ್ಲಿ ಮೂಡಿದ ನಿರೀಕ್ಷೆ


Team Udayavani, Mar 23, 2023, 6:18 PM IST

ntr 30

ಹೈದರಾಬಾದ್‌: RRR ಚಿತ್ರದ ʻನಾಟು ನಾಟುʼ ಹಾಡಿಗೆ ಪ್ರತಿಷ್ಟಿತ ಆಸ್ಕರ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಬಳಿಕ ಸ್ಟಾರ್‌ ನಟ ಜ್ಯೂ.NTR ನಟನೆಯ ಬಹು ನಿರೀಕ್ಷಿತ ಹೊಸ ಚಿತ್ರಕ್ಕೆ ಪೂಜೆ ನೆರವೇರಿದೆ. ಕೊರತಲ ಶಿವ ನಿರ್ದೇಶನದ ಈ ಚಿತ್ರಕ್ಕೆ ಅಧಿಕೃತ ಹಸರನ್ನು ಚಿತ್ರತಂಡ ಇನ್ನೂ ಘೋಷಿಸಿಲ್ಲವಾದರೂ ಸದ್ಯಕ್ಕೆ ಚಿತ್ರಕ್ಕೆ ʻNTR 30ʼ ಎಂದು ನಾಮಕರಣ ಮಾಡಲಾಗಿದೆ. ಸಿನಿ ರಸಿಕರಲ್ಲಿ ಈಗಲೇ ಕುತೂಹಲ ಮೂಡಿಸಿರುವ ಈ ಚಿತ್ರದಲ್ಲಿ ನಟ ಜ್ಯೂ. NTR ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಜಾಹ್ನವಿ ಕಪೂರ್‌ ನಾಯಕ ನಟಿಯಾಗಿ ಬಣ್ಣ ಹಚ್ಚಲಿದ್ದಾರೆ.

ಆಸ್ಕರ್‌ ಪ್ರಶಸ್ತಿ ಬಳಿಕ ಜ್ಯೂ. NTR ಅಭಿನಯದ ಚಿತ್ರಗಳ ಮೇಲೆ ಸಾಮಾನ್ಯವಾಗಿಯೇ ನಿರೀಕ್ಷೆ ಹೆಚ್ಚಾಗಿದೆ. ಹಾಗಾಗಿ ಈ ಚಿತ್ರವೂ ಸಿನಿ ಲೋಕದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿದೆ. ಗುರುವಾರ ಹೈದರಾಬಾದ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ RRR ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ಚಿತ್ರಕ್ಕೆ ಫಸ್ಟ್‌ ಕ್ಲ್ಯಾಪ್‌ ಮಾಡುವ ಮೂಲಕ ಶುಭಕೋರಿದ್ದಾರೆ. ಈ ಅದ್ದೂರಿ ಸಮಾರಂಭದಲ್ಲಿ KGF ನಿರ್ದೇಶಕ ಪ್ರಶಾಂತ್‌ ನೀಲ್‌, ನಟ ಪ್ರಕಾಶ್‌ ರಾಜ್‌ ಕೂಡಾ ಭಾಗಿಯಾಗಿದ್ದಾರೆ.

NTR ಆರ್ಟ್ಸ್‌ ತಂಡ ಈ ಚಿತ್ರದ ಪೂಜೆಯ ವೀಡಿಯೋವನ್ನು ಯೂಟ್ಯೂಬ್‌ನಲ್ಲಿ ಹಂಚಿಕೊಂಡಿದ್ದು ಭಾರೀ ಸದ್ದು ಮಾಡಿದೆ.

ಅಲ್ಲದೇ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿರುವ ಜಾಹ್ನವಿ ಕಪೂರ್‌ ಕೂಡಾ ತಮ್ಮ ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ʻಸಂತೋಷದ ದಿನ. NTR 30 ತಂಡದ ಜೊತೆಗಿನ ವಿಶೇಷ ಪ್ರಯಾಣವನ್ನು ಆರಂಭಿಸಲು ಸಂತೋಷವಾಗುತ್ತಿದೆʼ ಎಂದು ಬರೆದುಕೊಂಡಿದ್ದಾರೆ.

 

 

View this post on Instagram

 

A post shared by Janhvi Kapoor (@janhvikapoor)

ವಿಶೇಷವೇನೆಂದರೆ, ಕಳೆದ ತಿಂಗಳು ಜಾಹ್ನವಿ ಹುಟ್ಟುಹಬ್ಬದಂದು ಈ ಪ್ರಾಜೆಕ್ಟ್‌ ಬಗೆಗಿನ ಮಾಹಿತಿ ಹೊರಬಿದ್ದಿತ್ತು. ಅಂದು ಈ ಕುರಿತು ಫೋಟೋವೊಂದನ್ನು ಹಂಚಿಕೊಂಡಿದ್ದ ಅವರು, ʻಕೊನೆಗೂ ಪ್ರಾರಂಭವಾಗಿದೆ. ನನ್ನ ನೆಚ್ಚಿನ ಜ್ಯೂ. NTR ಜೊತೆಗೆ ನನ್ನ ಪ್ರಯಾಣವನ್ನು  ಆರಂಭಿಸಲು ಕಾಯಲಾಗುತ್ತಿಲ್ಲ. #NTR30 ಎಂದು ಬರೆದುಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಜ್ಯೂ. NTR ʻತಂಡಕ್ಕೆ ಸ್ವಾಗತ ಜಾನ್ಹವಿ ಕಪೂರ್‌ʼ ಎಂದು ಬರೆದುಕೊಂಡಿದ್ದದ್ದು ಸಿನಿ ಪ್ರಿಯರಲ್ಲಿ ಭಾರೀ ಕುತೂಹಲ ಕೆರಳಿಸಿತ್ತು.

 

 

View this post on Instagram

 

A post shared by Janhvi Kapoor (@janhvikapoor)

ʻಜನತಾ ಗ್ಯಾರೆಜ್‌ʼ ಬಳಿಕ ಜ್ಯೂ. NTR ,ಕೊರತಲ ಶಿವ ಜೊತೆಗೆ ಸಿನೆಮಾ ಮಾಡುತ್ತಿದ್ದಾರೆ. ಆಸ್ಕರ್‌ ಬಳಿಕ ಸ್ಟಾರ್‌ ನಟನ ಅಭಿನಯದ ಚಿತ್ರದ ಮೇಲೆ ಭಾರೀ ಭರವಸೆ ಮೂಡಿದ್ದು ಸಿನಿ ರಸಿಕರು ಕಾತುರರಾಗಿದ್ದಾರೆ.

ಇದನ್ನೂ ಓದಿನಟಿ Daksha Nagarkar ಹಾಟ್‌ ಫೋಟೋ ಗ್ಯಾಲರಿ

ಟಾಪ್ ನ್ಯೂಸ್

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

Daily Horoscope; ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಇಂದು ಗ್ಯಾರಂಟಿ? ಉಚಿತಗಳಿಗೆ ಷರತ್ತು ಖಚಿತ; ಘೋಷಣೆಯತ್ತ ಜನರ ಕುತೂಹಲ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು