224ರಲ್ಲಿ ಬಿಜೆಪಿ ಮೊದಲು ಗೆಲ್ಲುವುದೇ ಕಡೂರು ಕ್ಷೇತ್ರ : ಈಶ್ವರಪ್ಪ
ಕಾಂಗ್ರೆಸ್ ನಲ್ಲಿ ಆಂತರಿಕ ಸ್ಫೋಟವಾಗುತ್ತದೆ...
Team Udayavani, Mar 17, 2023, 2:13 PM IST
ಚಿಕ್ಕಮಗಳೂರು : ಕಾಂಗ್ರೆಸ್ ನಿಂದ ಇಂದು ಟಿಕೆಟ್ ಬಿಡುಗಡೆಯಾಗುತ್ತಿದೆ, ಆ ಬಳಿಕ ಕಾಂಗ್ರೆಸ್ ನಲ್ಲಿ ಆಂತರಿಕ ಸ್ಫೋಟವಾಗುತ್ತದೆ.ಚುನಾವಣೆ ಮುಗಿದ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಹುಡುಕಬೇಕು ಎಂದು ಮಾಜಿ ಸಚಿವ, ಹಿರಿಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆ ರಾಜ್ಯದ ಕಾಂಗ್ರೆಸ್ ಪರಿಸ್ಥಿತಿ ರಾಜ್ಯದಲ್ಲೂ ಬರಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಥಿತಿ ಬೂದುಗನ್ನಡಿ ಹಾಕಿಕೊಂಡು ಹುಡುಕುವ ಪರಿಸ್ಥಿತಿ ಕರ್ನಾಟಕದಲ್ಲೂ ಬರುತ್ತದೆ ಎಂದರು.
ನಿರೀಕ್ಷೆಗೂ ಮೀರಿ, ಭಾರತೀಯ ಜನತಾ ಪಾರ್ಟಿಗೆ ರಾಜ್ಯದ ಜನ ಬೆಂಬಲ ನೀಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ಕೆಲಸ ನೋಡಿ ರಾಜ್ಯದ ಜನ ಮೆಚ್ಚಿದ್ದಾರೆ. 224ರಲ್ಲಿ ಬಿಜೆಪಿ ಮೊದಲು ಗೆಲ್ಲುವುದೇ ಕಡೂರು ಕ್ಷೇತ್ರ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ