ಕಂಗನಾ ರಣಾವತ್ ‘ಧಾಕಡ್’ 8 ದಿನದಲ್ಲಿ ಗಳಿಸಿದ್ದು ಕೇವಲ 4,420 ರೂ..!?

ಭಾರೀ ಸೋಲು ಕಂಡ ಬಾಲಿವುಡ್ ಬಿಗ್ ಬಜೆಟ್ ಚಿತ್ರ, 70 ಕೋಟಿ ರೂ. ನಷ್ಟ!!

Team Udayavani, May 28, 2022, 2:45 PM IST

1-gfd-gdfg

ಮುಂಬಯಿ : ಸದಾ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಾಗುತ್ತಲೇ ಇರುವ ನಟಿ ಕಂಗನಾ ರಣಾವತ್ ಅಭಿನಯದ ‘ಧಾಕಡ್’ ಬಾಕ್ಸ್ ಆಫೀಸ್ ನಲ್ಲಿ ಸೋಲು ಕಂಡಿದ್ದು, 8 ದಿನಗಳಲ್ಲಿ ಕೇವಲ 4,420 ರೂ. ಮಾತ್ರ ಗಳಿಸಿದೆ ಎಂಬ ಲೆಕ್ಕಾಚಾರಗಳು ಲಭ್ಯವಾಗಿದೆ.

ಬಾಲಿವುಡ್ ಹಂಗಾಮಾ ವರದಿಯ ಪ್ರಕಾರ, ಚಿತ್ರ ಬಿಡುಗಡೆಯಾದ ಎಂಟನೇ ದಿನದಲ್ಲಿ ಮತ್ತು ದೇಶಾದ್ಯಂತ ಕೇವಲ 20 ಟಿಕೆಟ್‌ಗಳನ್ನು ಮಾತ್ರ ಮಾರಾಟ ಮಾಡಲು ಸಾಧ್ಯವಾಗಿ 4,420 ರೂ.ಮಾತ್ರ ಗಳಿಕೆ ಕಂಡಿದೆ.

ರಜನೀಶ್ ಘಾಯ್ ನಿರ್ದೇಶಿಸಿದ, ‘ಧಾಕಡ್‌’ನಲ್ಲಿ ಅರ್ಜುನ್ ರಾಂಪಾಲ್, ದಿವ್ಯಾ ದತ್ತಾ ಮತ್ತು ಶಾಶ್ವತ ಚಟರ್ಜಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಚಿತ್ರದ ಕುರಿತು ಕಂಗನಾ ಭರ್ಜರಿ ಪ್ರಚಾರವನ್ನೂ ಕೈಗೊಂಡಿದ್ದರು. ಆದರೆ ಚಿತ್ರ ಪ್ರೇಮಿಗಳು ಚಿತ್ರ ಮಂದಿರದತ್ತ ಹೆಜ್ಜೆ ಹಾಕಲು ಯಾವುದೇ ಆಸಕ್ತಿ ತೋರಿಲ್ಲ.

ಸ್ಪೈ-ಥ್ರಿಲ್ಲರ್ ಚಿತ್ರ ದೇಶದಾದ್ಯಂತ 2200 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರ ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುವಲ್ಲಿ ವಿಫಲವಾಗಿದೆ. ಬೇಹುಗಾರಿಕೆಯ ಥ್ರಿಲ್ಲರ್ ಎಂದು ಶ್ಲಾಘಿಸಲ್ಪಟ್ಟ ‘ಧಾಕಡ್’ ಚಿತ್ರದ ಕಥೆಯು ಅಪರಾಧಿಗಳನ್ನು ನಿರ್ಮೂಲನೆ ಮಾಡುವ ರಹಸ್ಯ ಸೇವಾ ಸಂಸ್ಥೆಯಾದ ITF ಗಾಗಿ ಕೆಲಸ ಮಾಡುವ ಭಾರತೀಯ ಏಜೆಂಟ್ ಅಗ್ನಿ (ಕಂಗನಾ ) ಸುತ್ತ ಸುತ್ತುತ್ತದೆ.

70 ಕೋಟಿ ರೂ. ನಷ್ಟದ ನಂತರ OTT ಹಕ್ಕುಗಳನ್ನು ಖರೀದಿಸಲು ಯಾರೂ ಆಸಕ್ತಿ ಹೊಂದಿಲ್ಲ. ‘ಬೃಹತ್ ದುರಂತ’ ಎಂದು ಇಂಡಿಯನ್ ಬಾಕ್ಸ್ ಆಫೀಸ್ ಟ್ವೀಟ್ ಮಾಡಿದೆ.

‘ಧಾಕಡ್’ ಕಾರ್ತಿಕ್ ಆರ್ಯನ್ ಅವರ ‘ಭೂಲ್ ಭುಲೈಯಾ 2’ಚಿತ್ರದ ಜತೆಗೆ ಟಿಕೆಟ್ ಕೌಂಟರ್‌ಗಳಲ್ಲಿ ಘರ್ಷಣೆಗೆ ಸಿಲುಕಿತು ಎಂದು ವ್ಯಾಪಾರ ವಿಶ್ಲೇಷಕ ರಮೇಶ್ ಬಾಲಾ ವಿಶ್ಲೇಷಿಸಿದ್ದಾರೆ.

ಕಂಗನಾ ಅಭಿನಯದ ‘ತಲೈವಿ’ ಚಿತ್ರ ಭಾರಿ ಸೋಲು ಕಂಡಿತ್ತು, ಅದಕ್ಕೂ ಮುಂಚೆ ‘ಮಣಿಕರ್ಣಿಕಾ’ ಹರತು ಪಡಿಸಿ ಸಾಲು ಸಾಲು ಚಿತ್ರಗಳು ಸೋಲು ಕಂಡಿದ್ದವು.

ಟಾಪ್ ನ್ಯೂಸ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

11-chikkamagaluru

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !

1-wqewqwqe

Raichur: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

tdy-8

Rashmika Mandanna: ‘ಅನಿಮಲ್’ ನಲ್ಲಿ ‘ಗೀತಾಂಜಲಿ’ ಆದ ರಶ್ಮಿಕಾ; ಫಸ್ಟ್‌ ಲುಕ್‌ ಔಟ್

Actor: ಶೂಟಿಂಗ್‌ ದುರಂತದಲ್ಲಿ 30 ವರ್ಷಗಳ ಕಾಲ ಹಾಸಿಗೆ ಹಿಡಿದಿದ್ದ ತಮಿಳು ನಟ ಬಾಬು ವಿಧಿವಶ

Actor: ಶೂಟಿಂಗ್‌ ದುರಂತದಲ್ಲಿ 30 ವರ್ಷಗಳ ಕಾಲ ಹಾಸಿಗೆ ಹಿಡಿದಿದ್ದ ತಮಿಳು ನಟ ಬಾಬು ವಿಧಿವಶ

Salaar: ಈ ವರ್ಷ ರಿಲೀಸ್‌ ಆಗಲ್ಲ ಪ್ಯಾನ್‌ ಇಂಡಿಯಾ ʼಸಲಾರ್‌ʼ?: ಕಾರಣವೇನು?

Salaar: ಈ ವರ್ಷ ರಿಲೀಸ್‌ ಆಗಲ್ಲ ಪ್ಯಾನ್‌ ಇಂಡಿಯಾ ʼಸಲಾರ್‌ʼ?: ಕಾರಣವೇನು?

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.