ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಗೆ ರಾಜ್ಯ ಸಚಿವ ಸ್ಥಾನ


Team Udayavani, Aug 3, 2022, 8:30 PM IST

ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಗೆ ರಾಜ್ಯ ಸಚಿವ ಸ್ಥಾನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ ಅವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ಒಲಿದುಬಂದಿದೆ. ಇದರೊಂದಿಗೆ ಈ ಸ್ಥಾನಮಾನ ಪಡೆಯುತ್ತಿರುವ ಮೊದಲ ಅಧ್ಯಕ್ಷರು ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಸರ್ಕಾರವು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆಗೆ ಸಮನಾದ ಸ್ಥಾನಮಾನ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಬುಧವಾರ ಆದೇಶ ಹೊರಡಿಸಿದೆ. ಅದರಂತೆ ಇನ್ಮುಂದೆ ರಾಜ್ಯ ಸಚಿವರಿಗೆ ಸಿಗುವ ಎಲ್ಲ ಸೌಲಭ್ಯಗಳು ಪರಿಷತ್ತಿನ ಅಧ್ಯಕ್ಷರಿಗೂ ದೊರೆಯಲಿವೆ. ವಿಶ್ವದಾದ್ಯಂತ ಕನ್ನಡ ಮನಸ್ಸುಗಳನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸಲು ಮಹೇಶ್‌ ಜೋಶಿ ಕಾರ್ಯಪ್ರವೃತ್ತರಾಗಿದ್ದಾರೆ. ಅವರ ಆಶಯಕ್ಕೆ ಈ ಸ್ಥಾನಮಾನವು ಮತ್ತಷ್ಟು ಪೂರಕವಾಗಲಿವೆ ಎಂದು ವಿಶ್ಲೇಷಿಸಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತು ಶತಮಾನದ ಇತಿಹಾಸ ಹೊಂದಿದೆ. ಇದುವರೆಗೆ ಯಾವುದೇ ಅಧ್ಯಕ್ಷರಿಗೆ ರಾಜ್ಯಸಚಿವ ದರ್ಜೆ ಸ್ಥಾನಮಾನ ದೊರೆತಿರಲಿಲ್ಲ. ಹಿಂದಿನ ಅಧ್ಯಕ್ಷರು ಕೂಡ ಈ ನಿಟ್ಟಿನಲ್ಲಿ ಪ್ರಯತ್ನಿಸಿದ್ದರು. ಆದರೆ, ಸಾಧ್ಯವಾಗಿರಲಿಲ್ಲ. ಮಹೇಶ್‌ ಜೋಶಿ ಅವರಿಗೆ ಅದು ಒಲಿದುಬಂದಿದೆ. ರಾಜ್ಯ ಸಚಿವ ದರ್ಜೆಗೆ ಸಮನಾದ ಸ್ಥಾನಮಾನದ ಬೆನ್ನಲ್ಲೇ ಅದೇ ಮಾದರಿಯ ವೇತನ, ಕ್ವಾಟ್ರìಸ್‌ ಇತರ ಭತ್ಯೆಗಳು, ಸರ್ಕಾರಿ ನಾಮಫ‌ಲಕದ ಕಾರು ಇತ್ಯಾದಿ ಸೌಲಭ್ಯಗಳು ಸಹ ದೊರೆಯಲಿವೆ.

ಸರ್ಕಾರ ರಾಜ್ಯ ಸಚಿವರ ದರ್ಜೆ ಸ್ಥಾನಮಾನದ ಗೌರವ ನೀಡಿರುವುದು ಸಾಹಿತ್ಯ ಪರಿಷತ್ತಿಗೆ ಸಂದ ಗೌರವವಾಗಿದೆ. ದೇಶ-ವಿದೇಶಗಳಲ್ಲಿ ಪರಿಷತ್ತಿನ ಘಟಕಗಳ ಸ್ಥಾಪನೆ ಜತೆಗೆ ಕನ್ನಡ ಶಾಲೆಗಳ ಪುನಶ್ಚೇತನ ಕಾರ್ಯಕ್ಕೆ ಕ್ರಿಯಾಶೀಲವಾಗಿ ಡಾ. ಮಹೇಶ ಜೋಶಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಯಕ್ಕೆ ಮತ್ತಷ್ಟು ಪ್ರೇರಣೆ ಸಿಕ್ಕಂತಾಗಿದೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.