
ಕಾಪು: ಜುಗಾರಿ ಅಡ್ಡೆಗೆ ದಾಳಿ: 32 ಮಂದಿ ಬಂಧನ
Team Udayavani, Mar 25, 2023, 5:30 AM IST

ಕಾಪು : ಉಳಿಯಾರಗೋಳಿ- ಕಲ್ಯಾದ ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಜುಗಾರಿ ನಿರತ 32 ಮಂದಿಯನ್ನು ಬಂಧಿಸಿ, 3.37 ಲಕ್ಷ ರೂ. ನಗದು ಸಹಿತ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ಜುಗಾರಿ ನಿರತರಾಗಿದ್ದ ಸಂಪತ್, ಸೂರಜ್, ಹೇಮಚಂದ್ರ, ಪ್ರಶಾಂತ್ ಸುವರ್ಣ, ಬಿಕೆಟ್, ಅಕ್ಷಯ್, ಯಂಕಪ್ಪ, ಸಿದ್ದೀಕ್, ರಾಜೇಶ್, ಸತೀಶ್, ರತ್ನಾಕರ್ ಶೆಟ್ಟಿ, ನಾರಾಯಣ, ವಿಶ್ವನಾಥ, ವಿನೋದ್, ಅಶ್ರಫ್, ವಿನಯ್, ಶಶಿ ಕುಮಾರ್, ಕಿಶೋರ್, ರಾಧಾಕೃಷ್ಣ, ಪ್ರಿತೇಶ, ಮಣಿಕಂಠ, ಚೇತನ್, ಚರಣ್, ಅಶ್ವತ್, ರಕ್ಷಿತ್, ಪಾಂಡು ಟಿ., ಅನ್ವರ್, ಸಂತೋಷ್, ಅರ್ಪಿತ್, ಪ್ರಜ್ವಲ್, ಪ್ರಶಾಂತ್, ಬೋಜರಾಜ್ ಅವರನ್ನು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಅವರಿಗೆ ದೊರಕಿದ ಮಾಹಿತಿಯ ಮೇರೆಗೆ ಕಾಪು ಪೊಲೀಸ್ ಠಾಣಾ ಸಿಬಂದಿಯವರೊಂದಿಗೆ ಜತೆಗೂಡಿ ಜುಗಾರಿ ಆಡ್ಡೆಗೆ ದಾಳಿ ನಡೆಸಿದ್ದು ಈ ವೇಳೆ 3,37,400/- ರೂ. ನಗದು ಹಣ, ಇಸ್ಪೀಟ್ ಜುಗಾರಿ ಆಟ ಆಡಲು ಬಳಸಿದ 4 ಸೆಟ್ ವಿವಿಧ ಬಣ್ಣಗಳ ಇಸ್ಪೀಟ್ ಎಲೆಗಳು, 37 ಮೊಬೈಲ್ ಫೋನ್ಗಳು, 7 ಕಾರುಗಳು, 6 ಮೋಟಾರ್ ಸೆ„ಕಲ್, 2 ಆಟೋ ರಿಕ್ಷಾ ಸ್ವಾಧೀನಪಡಿಸಿಕೊಂಡಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ