Kaup : ಸ್ಕೂಟರ್‌ಗೆ ಕಾರು ಢಿಕ್ಕಿ; ಸವಾರ ಗಂಭೀರ


Team Udayavani, May 27, 2023, 5:05 AM IST

accuident

ಕಾಪು: ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆ ಆಗಮಿಸಿ ವಾಪಸಾಗುತ್ತಿದ್ದ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್‌ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ಕೆ1 ಹೊಟೇಲ್‌ ಜಂಕ್ಷನ್‌ ಬಳಿ ಮೇ 24ರಂದು ನಡೆದಿದೆ.

ಕುಂದಾಪುರ ಹಂಗಳೂರು ನಿವಾಸಿ ಮಂಜಯ್ಯ ಆಚಾರ್‌ (73) ಗಾಯಾಳು ಸ್ಕೂಟರ್‌ ಸವಾರ. ಕಾಪುವಿನ ಕಾಳಿಕಾಂಬಾ ದೇವಸ್ಥಾನಕ್ಕೆ ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಂಜಯ್ಯ ಆಚಾರ್‌ ಅವರು ಕಾರ್ಯಕ್ರಮ ಮುಗಿಸಿ ತನ್ನ ಸ್ಕೂಟರಿನಲ್ಲಿ ತ್ರಾಸಿ ಕಡೆಗೆ ಹೋಗಲು ಕಾಪು ಪೇಟೆಯಿಂದ ಕೆ1 ಹೋಟೆಲ್‌ ಜಂಕ್ಷನ್‌ ಬಳಿ ಡೈವರ್ಶನ್‌ ಮೂಲಕ ಮಂಗಳೂರು – ಉಡುಪಿ ರಾಷ್ಟೀಯ ಹೆದ್ದಾರಿಗೆ ಬಂದಿದ್ದು, ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ.

ಕಾರು-ಸ್ಕೂಟರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಂಜಯ್ಯ ಆಚಾರ್‌ ರಸ್ತೆಗೆ ಬಿದ್ದು ತಲೆಗೆ ತೀವ್ರ ರಕ್ತ ಗಾಯ ಹಾಗೂ ಕೈ, ಕಾಲು ಮೈಗೆ ತರಚಿದ ಗಾಯ ಆಗಿದೆ. ಗಾಯಾಳುವನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.