ಎ.1 ರಿಂದ ಕರಾವಳಿಯಲ್ಲಿ ಟೋಲ್‌ ದರ ಏರಿಕೆ : ಯಾವ ಟೋಲ್‌ನಲ್ಲಿ ಎಷ್ಟು?


Team Udayavani, Mar 31, 2021, 7:25 AM IST

ಎ.1 ರಿಂದ ಕರಾವಳಿಯಲ್ಲಿ ಟೋಲ್‌ ದರ ಏರಿಕೆ : ಯಾವ ಟೋಲ್‌ನಲ್ಲಿ ಎಷ್ಟು?

ಮಂಗಳೂರು: ಕರಾವಳಿಯಲ್ಲಿ ಹಾದುಹೋಗುವ ಹೆದ್ದಾರಿಗಳ ವಿವಿಧ ಟೋಲ್‌ಗ‌ಳಲ್ಲಿ ದರ ಪರಿಷ್ಕರಣೆ ಆದೇಶ ಹೊರಡಿಸಲಾಗಿದ್ದು, ಎ. 1ರಿಂದ ಜಾರಿಗೆ ಬರಲಿದೆ.

ನವಯುಗ ಸಂಸ್ಥೆ ನಿರ್ವಹಿಸುವ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್‌ಗೇಟ್‌ಗಳಿಗೆ ಈ ಆದೇಶ ಅನ್ವಯವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನೇರ ನಿರ್ವಹಣೆ ಮಾಡುವ ಬ್ರಹ್ಮರಕೂಟ್ಲು ಮತ್ತು ಎನ್‌ಐಟಿಕೆ ಟೋಲ್‌ಗೇಟ್‌ಗಳಿಗೆ ಪರಿಷ್ಕೃತ ದರಗಳನ್ನು ಎ. 1ರಂದು ಪ್ರಕಟಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಟೋಲ್‌ ದರ ಪರಿಷ್ಕರಣೆಯು ಪ್ರತೀ ವರ್ಷ ನಡೆಯುವ ವಾರ್ಷಿಕ ಪ್ರಕ್ರಿಯೆಯಾಗಿದೆ.

ಹೆಜಮಾಡಿ
– ಲಘು ವಾಹನಗಳಿಗೆ ಇದ್ದ ಏಕಮುಖ 35 ರೂ. 40 ರೂ.ಗೆ ಮತ್ತು ದ್ವಿಮುಖ ದರ 50ರಿಂದ 60 ರೂ.; ಮಾಸಿಕ ಪಾಸ್‌ ದರ 1,145ರಿಂದ 1,280 ರೂ.
– ಲಘು ವಾಣಿಜ್ಯ ವಾಹನ, ಸರಕು ವಾಹನ, ಮಿನಿ ಬಸ್‌ಗಳಿಗೆ ಏಕಮುಖ ದರ 55 ರೂ.ನಿಂದ 60 ರೂ.; ದ್ವಿಮುಖ ದರ 85 ರೂ.ನಿಂದ 95 ರೂ.; ಮಾಸಿಕ ಪಾಸ್‌ 1,850 ರೂ.ನಿಂದ 2,065 ರೂ.ಗೆ.
– ಟ್ರಕ್‌, ಬಸ್‌ಗಳಿಗೆ ಏಕಮುಖ 115 ರೂ.ಗಳಿಂದ 130 ರೂ.; ದ್ವಿಮುಖ 175 ರೂ.ಗಳಿಂದ 195 ರೂ.; ಮಾಸಿಕ ಪಾಸ್‌ 3,880 ರೂ.ಗಳಿಂದ 4,325 ರೂ.; ಸ್ಥಳೀಯರ ಮಾಸಿಕ ಪಾಸ್‌ 255 ರೂ.ಗಳಿಂದ 285 ರೂ.

ತಲಪಾಡಿ
ಲಘು ವಾಹನ: ಏಕಮುಖ ಸಂಚಾರ 40 ರೂ. ಯಥಾವತ್‌; ದ್ವಿಮುಖ ಸಂಚಾರ 60 ರೂ.ಗಳಿಂದ 65 ರೂ.; ಮಾಸಿಕ ಪಾಸ್‌ 1,400 ರೂ.
– ಲಘು ವಾಣಿಜ್ಯ ವಾಹನ, ಮಿನಿ ಬಸ್‌: ಏಕಮುಖ ಸಂಚಾರ 65 ರೂ.; ದ್ವಿಮುಖ ಸಂಚಾರ 95 ರೂ.; ಮಾಸಿಕ ಪಾಸ್‌ 2,155 ರೂ.

ಸಾಸ್ತಾನ
– ಲಘು ವಾಹನ: ಏಕಮುಖ ಸಂಚಾರ 45 ರೂ.; ದ್ವಿಮುಖ ದರ 70 ರೂ.; ಮಾಸಿಕ ಪಾಸ್‌ 1,505 ರೂ.ಗಳಿಂದ 1,555 ರೂ.
– ಲಘು ವಾಣಿಜ್ಯ ವಾಹನ, ಮಿನಿ ಬಸ್‌: ಏಕಮುಖ ಸಂಚಾರ 75 ರೂ.; ದ್ವಿಮುಖ ಸಂಚಾರ 110 ರೂ.ಗಳಿಂದ 115 ರೂ.; ಮಾಸಿಕ ಪಾಸ್‌ 2,430 ರೂ.ಗಳಿಂದ 2,510 ರೂ.
– ಟ್ರಕ್‌, ಬಸ್‌: ಏಕಮುಖ ಸಂಚಾರ 155 ರೂ.ಗಳಿಂದ 160 ರೂ.; ದ್ವಿಮುಖ ಸಂಚಾರ 230 ರೂ.ಗಳಿಂದ 235 ರೂ.; ಮಾಸಿಕ ಪಾಸ್‌ 5,095ಗಳಿಂದ 5,260 ರೂ.; ಸ್ಥಳೀಯರ ಮಾಸಿಕ ಪಾಸ್‌ 275 ರೂ.ಗಳಿಂದ 285 ರೂ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.