ಶ್ರೀರಂಗಪಟ್ಟಣದ ಕರಿಘಟ್ಟ ಬೆಟ್ಟದಲ್ಲಿ ಪ್ರೇಮಿಗಳ ವಿಹಾರ : ಪೊಲೀಸರಿಂದ ಎಚ್ಚರಿಕೆ
Team Udayavani, Sep 15, 2021, 1:12 PM IST
ಶ್ರೀರಂಗಪಟ್ಟಣ : ನಗರದ ಪ್ರವಾಸಿತಾಣ ಕರಿಘಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಶ್ರೀರಂಗಪಟ್ಟಣ ಪೋಲೀಸರು ಎಚ್ಚರಿಕೆ ನೀಡಿ ಜಾಗೃತಿ ಮೂಡಿಸಿ ವಾಪಸ್ಸು ಕಳಿಸಿದ ಘಟನೆ ನಡೆದಿದೆ ಬುಧವಾರ ನಡೆದಿದೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಕರಿಘಟ್ಟ ಬೆಟ್ಟದಲ್ಲಿ ಕಾರ್ಯಾಚರಣೆ ನಡೆಸಿದ ಶ್ರೀರಂಗಪಟ್ಟಣ ಪೊಲೀಸ್ ಇನ್ಸ್ಪೆಕ್ಟರ್ ರೇಖಾ ಹಾಗೂ ಅಪರಾಧ ದಳದ ಇನ್ಸ್ಪೆಕ್ಟರ್ ಸುನೀಲ್ ನೇತೃತ್ವದ ಪೊಲೀಸರ ತಂಡ ಬೆಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಎಚ್ಚರಿಕೆ ನೀಡಿ ಇಂತಹ ನಿರ್ಜನ ಸ್ಥಳಗಳಿಗೆ ಬರದಂತೆ ಜಾಗೃತಿ ಹೇಳಿ ವಾಪಸ್ಸು ಕಳಿಸಿದ್ದಾರೆ.
ಇದನ್ನೂ ಓದಿ :ಶಿವಮೊಗ್ಗ : ಪೊಲೀಸ್ ಮೇಲೆ ಹಲ್ಲೆ ಮಾಡಿ ಗ್ಲಾಸ್ ನುಂಗಿದ ಆರೋಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?