ರಾಜ್ಯದಲ್ಲಿ ಒಂದು ಲಕ್ಷಕ್ಕೇರಿದ ಸಕ್ರಿಯ ಪ್ರಕರಣಗಳು
Team Udayavani, Sep 27, 2020, 5:30 AM IST
ಬೆಂಗಳೂರು: ರಾಜ್ಯದಲ್ಲಿ ಶನಿವಾರ 8,503 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 86 ಮಂದಿ ಸಾವಿಗೀಡಾಗಿದ್ದಾರೆ. ಜತೆಗೆ 5, 417 ಮಂದಿ ಗುಣಮುಖರಾಗಿದ್ದಾರೆ.
ಸದ್ಯ ಒಟ್ಟಾರೆ ಸೋಂಕು ಪ್ರಕರಣ ಗಳ ಸಂಖ್ಯೆ 5.66 ಲಕ್ಷಕ್ಕೆ ಹೆಚ್ಚಳ ವಾಗಿದ್ದು, 4.55 ಲಕ್ಷ ಪ್ರಕರಣ ಗಳಲ್ಲಿ ಸೋಂಕಿತರು ಗುಣಮುಖ ರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 8,503ಕ್ಕೆ ಹೆಚ್ಚಳವಾಗಿದೆ. ಸುಮಾರು 1,01,782 ಮಂದಿ ಚಿಕಿತ್ಸೆಯಲ್ಲಿದ್ದು, ಈ ಪೈಕಿ 832 ಮಂದಿ ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಪ್ರಸ್ತುತ ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ಸಕ್ರಿಯ ಪ್ರಕರಣಗಳು ಕರ್ನಾಟಕದಲ್ಲಿವೆ.
ಎಎಸ್ಐ ಸಾವು
ಶಿವಮೊಗ್ಗ: ಕೋವಿಡ್ ಸೋಂಕು ತಗಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಇಎನ್ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ (58) ಅವರು ಶನಿವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ