ರಾಜ್ಯದ 18 ಲಕ್ಷ ವಸತಿ ರಹಿತರಿಗೆ ಸಂಕ್ರಾತಿ ಕೊಡುಗೆ ನೀಡಿದ ಮೋದಿ ಸರ್ಕಾರ

18 ಲಕ್ಷ ಫಲಾನುಭವಿಗಳು ಆವಾಸ್ ಪ್ಲಸ್ ದತ್ತಾಂಶಕ್ಕೆ ಸೇರ್ಪಡೆ

Team Udayavani, Jan 15, 2022, 2:57 PM IST

1-asdasd

ಬೆಂಗಳೂರು : ರಾಜ್ಯದ ವಸತಿ ರಹಿತರಿಗೆ ಕೇಂದ್ರ ಸರಕಾರ ಸಂಕ್ರಾತಿ ಕೊಡುಗೆ ನೀಡಿದ್ದು, 18 ಲಕ್ಷ ವಸತಿ ರಹಿತರಿಗೆ ಸಿಹಿ ಸುದ್ದಿ ನೀಡಿದೆ.

ಕೇಂದ್ರ ವಸತಿ ಇಲಾಖೆಯ “ಆವಾಸ್ ಪ್ಲಸ್’’ ಪೋರ್ಟಲ್‌ನಲ್ಲಿ ರಾಜ್ಯದ 18 ಲಕ್ಷ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದಿಂದ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಕೊಡುಗೆಗಾಗಿ ಸಿಎಂ ಬೊಮ್ಮಾಯಿ ಪ್ರಧಾನಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಹಿಂದಿನ ಸರಕಾರಗಳ ಬೇಜವಾಬ್ದಾರಿತನದಿಂದ ರಾಜ್ಯದ ಫಲಾನುಭವಿಗಳು ವಸತಿ ದತ್ತಾಂಶದಲ್ಲಿ ಸೇರ್ಪಡೆಯಾಗಿರಲಿಲ್ಲ. ರಾಜ್ಯ ಸರಕಾರ ಈ ಬಗ್ಗೆ ಮುತುವರ್ಜಿ ವಹಿಸಿದ್ದರಿಂದ ೧೮ ಲಕ್ಷ ಜನರು ವಸತಿ ಸೌಲಭ್ಯ ಪಡೆಯಲಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಸಿದ್ದು ಆರೋಪ 

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ವಸತಿ ರಹಿತರಿಗೆ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ನಾವು ಅಧಿಕಾರದಲ್ಲಿದ್ದಾಗ ಹದಿನೈದು ಲಕ್ಷ ಮನೆ ಕಟ್ಟಿಸಿಕೊಟ್ಟಿದ್ದೆವು ಎಂದು ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಈ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಭಾರಿ ವಾಗ್ವಾದ ನಡೆದಿತ್ತು. ಆದರೆ ಕೇಂದ್ರದ ಹೊಸ ನಿರ್ಧಾರದಿಂದ ಬಿಜೆಪಿ ಕೈಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.