ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; 10 ಮಂದಿಗೆ ಗೌರವ ಪ್ರಶಸ್ತಿ
Team Udayavani, Oct 1, 2022, 11:06 PM IST
ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿ 2022ನೇ ಸಾಲಿನ “ಶಿಲ್ಪಶ್ರೀ ಪ್ರಶಸ್ತಿ’ಯನ್ನು ಶನಿವಾರ ಪ್ರಕಟಿಸಿದೆ.
ಅಕಾಡೆಮಿ ಅಧ್ಯಕ್ಷ ವೀರಣ್ಣ ಅರ್ಕಸಾಲಿ ನೇತೃತ್ವದ ಕಾರ್ಯಕಾರಿ ಸಮಿತಿ ಒಟ್ಟು 10 ಮಂದಿ ಶಿಲ್ಪ ಸಾಧಕರನ್ನ ಪ್ರಶಸ್ತಿ ಆಯ್ಕೆ ಮಾಡಿದೆ. ಗದಗ ಜಿಲ್ಲೆಯ ರಾಘವೇಂದ್ರ ಎನ್., ಉಡುಪಿಯ ಕೆ. ಸತೀಶ್ ಆಚಾರ್ಯ, ವಿಜಯ ನಗರದ ಕೆ. ಸುರೇಶ್ ಆಚಾರ್ಯ, ಧಾರವಾಡದ ನಾಗೇಂದ್ರ ಎಸ್. ಕಮ್ಮಾರ, ಬೆಳಗಾವಿಯ ಅಶೋಕ್ ಆರ್. ಬಡಿಗೇರ್, ಬೆಂಗಳೂರಿನ ಜಿ.ವಿ. ಶಿವಕುಮಾರ್, ಯಾದಗಿರಿಯ ನಾಗರಾಜ ಬಿ. ಕಂಬಾರ, ಬಾಗಲಕೋಟೆಯ ವೀರೇಶ್ ಜಿ. ಮಾಯಚಾರ್ಯ, ಕಲಬುರಗಿಯ ನಿಂಗಪ್ಪ ಡಿ. ಕೇರಿ ಹಾಗೂ ಶಿವಮೊಗ್ಗದ ಡಿ.ಎನ್. ಚಂದ್ರಶೇಖರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದ ಅರ್ಕಸಾಲಿ ತಿಳಿಸಿದ್ದಾರೆ.
ಈ ಪ್ರಶಸ್ತಿ ತಲಾ 25 ಸಾವಿರ ರೂ. ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಅ.10ರಂದು ಸಂಜೆ 5 ಗಂಟೆಗೆ ಮೈಸೂರಿನ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್