ವಿಧಾನಪರಿಷತ್ತಿನ ಐದು ಸ್ಥಾನಗಳಿಗೆ ನಾಮ ನಿರ್ದೇಶನಕ್ಕೆ ರಾಜ್ಯ ಸರಕಾರ ಅಂಕಿತ
Team Udayavani, Jul 22, 2020, 5:29 PM IST
ಬೆಂಗಳೂರು : ರಾಜ್ಯ ಸರಕಾರ ವಿಧಾನಪರಿಷತ್ತಿನ ಐದು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಮಾಜಿ ಶಾಸಕರಾದ ಸಿ.ಪಿ. ಯೋಗೀಶ್ವರ್, ಎಚ್. ವಿಶ್ವನಾಥ್, ಮಾಜಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಡಾ. ಸಾಬಣ್ಣ ತಳವಾರ್ ಹಾಗೂ ಸಿದ್ಧಿ ಜನಾಂಗದ ಮುಖಂಡ ಶಾಂತಾರಾಮ ಸಿದ್ಧಿ ನೂತನ ಸದಸ್ಯರಾಗಿ ನಾಮನಿರ್ದೇಶನಗೊಂಡವರು.
ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ಪರಿಷತ್ ಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ರೀತಿಯಲ್ಲೇ ನಾಮ ನಿರ್ದೇಶಿತ ಸದಸ್ಯರ ಆಯ್ಕೆಯಲ್ಲಿ ಇಬ್ಬರು ಅಚ್ಚರಿ ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್