ಕಾಸರಗೋಡು : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ


Team Udayavani, Mar 17, 2021, 7:00 PM IST

ಕಾಸರಗೋಡು : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ

ಕಾಸರಗೋಡು: ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಲ್ಲೂರು ರಾವಣೇಶ್ವರದಲ್ಲಿ ನಡೆದಿದೆ.

ಮಕ್ಕಳಾದ ವೈದೇಹಿ (10) ಮತ್ತು ಶಿವನಂದನ್‌ (6) ಅವರಿಗೆ ವಿಷ ನೀಡಿ ಕೊಲೆಗೈದು ಬಳಿಕ ತಂದೆ ರೂಪೇಶ್‌ (38) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಪೇಶ್‌ ಹಾಗೂ ಪತ್ನಿ ಸವಿತಾ ಮಧ್ಯೆ ಭಿನ್ನಾಭಿಪ್ರಾಯವುಂಟಾಗಿದ್ದು ಸವಿತಾ ಮಕ್ಕಳೊಂದಿಗೆ ಬೇರೆಯೇ ವಾಸಿಸುತ್ತಿದ್ದಾರೆ. ಆಗಾಗ ರೂಪೇಶ್‌ ಇಬ್ಬರು ಮಕ್ಕಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರೆನ್ನಲಾಗಿದೆ.

ಮಾ. 16ರಂದು ಪುತ್ರಿ ವೈದೇಹಿಯ ಜನ್ಮದಿನವಾಗಿತ್ತು. ಈ ಹಿನ್ನೆಲೆಯಲ್ಲಿ ರೂಪೇಶ್‌ ಇಬ್ಬರು ಮಕ್ಕಳನ್ನು ಮಡಿವಯಲಿನ ತರವಾಡು ಮನೆಗೆ ಕರೆತಂದಿದ್ದರು. ತರವಾಡು ಮನೆಯಲ್ಲಿ ಜನ್ಮದಿನ ಸಮಾರಂಭ ಮುಗಿದ ಬಳಿಕ ಇಬ್ಬರು ಮಕ್ಕಳನ್ನು ಸಮೀಪದ ಮಡಿಕುನ್ನಿನಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಮನೆಗೆ ಕರೆದೊಯ್ದಿದ್ದರು. ಈ ವೇಳೆ ಮಕ್ಕಳಿಗೆ ವಿಷ ನೀಡಿ ಕೊಲೆಗೈದು ಬಳಿಕ ತಾನು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ,

ಇದನ್ನೂ ಓದಿ :ಪಶ್ಚಿಮ ಬಂಗಾಳ : ಒಂದು ವರ್ಷದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿ : ತೃಣಮೂಲ ಕಾಂಗ್ರೆಸ್

ರೂಪೇಶ್‌ ಅವರ ಮೃತದೇಹ ಬುಧವಾರ ಬೆಳಗ್ಗೆ ಮಡಿಕುನ್ನಿನಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯ ಸಿಟೌಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂತು. ಇಬ್ಬರು ಮಕ್ಕಳ ಮೃತದೇಹ ಮನೆಯ ಒಳಗಿನ ಕೋಣೆಯಲ್ಲಿ ಪತ್ತೆಯಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಬಿ. ರಾಜೀವ್‌, ಚಂದೇರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಮಕ್ಕಳು ಪಿಲಿಕೋಡು ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ವೈದೇಹಿ ನಾಲ್ಕನೇ ತರಗತಿಯಲ್ಲೂ ಶಿವನಂದನ್‌ ಒಂದನೇ ತರಗತಿಯಲ್ಲೂ ಕಲಿಯುತ್ತಿದ್ದರು. ರೂಪೇಶ್‌ ಆಟೋ ರಿಕ್ಷಾ ಚಾಲಕರಾಗಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.