ಕಾಶ್ಮೀರಕ್ಕೆ ಶ್ರೀ ಕಾಶೀ ಮಠಾಧೀಶರ ಭೇಟಿ


Team Udayavani, Apr 5, 2021, 2:15 AM IST

ಕಾಶ್ಮೀರಕ್ಕೆ ಶ್ರೀ ಕಾಶೀ ಮಠಾಧೀಶರ ಭೇಟಿ

ಮಂಗಳೂರು: ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮತ್‌ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರು ಜಮ್ಮು-ಕಾಶ್ಮೀರಕ್ಕೆ ಐತಿಹಾಸಿಕ ಭೇಟಿ ನೀಡಿದರು.

ಕಾಶ್ಮೀರದ ಪುರಾತನ ದೇವಾಲಯ ಗಳಾದ ವೈಷ್ಣೋದೇವಿ, ಖೀರ್‌ ಭವಾನಿ ದೇವಸ್ಥಾನ, ಮಾರ್ತಾಂಡ ಸೂರ್ಯ ದೇವ ಸ್ಥಾನ, ಪಂಚಮುಖೀ ಹನುಮಂತ ದೇವ ಸ್ಥಾನ, ಅವಂತೀಪುರ ದೇವಸ್ಥಾನ, ತ್ರಿಪುರ ಸುಂದರಿ ದೇವಸ್ಥಾನ, ಶೈಲಪುತ್ರಿ ದೇವಸ್ಥಾನ, ಜಮ್ಮು ಶ್ರೀ ರಘುನಾಥ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಪ್ರಮುಖರ ಭೇಟಿ
ಸಾರಸ್ವತ ಸಮುದಾಯಕ್ಕೆ ಸೇರಿದ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿದ ಸ್ವಾಮೀಜಿ, ಕಣಿವೆಯ ಪ್ರಮುಖರನ್ನು ಭೇಟಿಯಾಗಿ ಸಾರಸ್ವತ ಸಮಾಜದ ಪೂರ್ವಜರ ನೆಲೆಗಳ, ಇತಿಹಾಸದ ಕುರಿತು ತಿಳಿದುಕೊಂಡು, ಸ್ಥಳೀಯ ಪ್ರಮುಖರ ಜತೆ ಸಮಾಜದ ಸಾರಸ್ವತ ಸಮಾಜದ ಪ್ರಸ್ತುತ ಸ್ಥಿತಿಗತಿ, ಸವಾಲುಗಳು ಮತ್ತು ಅವರ ವಲಸೆಗೆ ಕಾರಣವಾದ ಅಂಶಗಳ ಕುರಿತು ಚರ್ಚಿಸಿದರು.

ಸಮಾಜದ ಸಂಘಟನೆಯಲ್ಲಿ ಶ್ರೀಗಳ ಈ ಚಾರಿತ್ರಿಕ ಭೇಟಿ ಪ್ರಮುಖವಾಗಿದ್ದು ಸಮಾಜಕ್ಕೆ ಹೊಸ ದಿಕ್ಸೂಚಿ ಮತ್ತು ಸಾರಸ್ವತ ಸಮಾಜದ ಜಮ್ಮು ಕಾಶ್ಮೀರದ ಸಾಂಸ್ಕೃತಿಕ ಪರಂಪರೆಯನ್ನು ಮರು ನಿರ್ಮಾಣ ಮಾಡುವಲ್ಲಿ ಮಹತ್ವದ್ದಾಗಿದೆ.

ಜಮ್ಮು ಕಾಶ್ಮೀರ ಗೌ ರಕ್ಷಾ ಸಮಿತಿ, ಅಮರ್‌ ರಾಜಪುತ್‌ ಸಭಾ, ಜಮ್ಮು ಕಾಶ್ಮೀರ ವಿಶ್ವ ಹಿಂದೂ ಪರಿಷತ್‌ ಕಾರ್ಯಕಾರಿ ಅಧ್ಯಕ್ಷ, ಜಮ್ಮು ಕಾಶ್ಮೀರ ಬ್ರಾಹ್ಮಣ ಸಭಾ, ಹಿಂದೂ ಜಾಗರಣ ಮಂಚ್‌, ಜಮ್ಮು ಕಾಶ್ಮೀರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಜಮ್ಮು ನಗರ ಪಾಲಿಕೆಯ ಮೇಯರ್‌, ಉಪ ಮೇಯರ್‌ ಹಾಗೂ ಜನಪ್ರತಿನಿಧಿಗಳು, ವೇದ ಮಂದಿರದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಜಮ್ಮು ರಾಷ್ಟ್ರೀಯ ಸೇವಿಕಾ ಸಮಿತಿ, ರಾಷ್ಟ್ರೀಯ ವೈದ್ಯಕೀಯ ಸಭಾ, ಆರ್ಯ ಪ್ರತಿನಿಧಿ ಸಭಾ, ಸನಾತನ ಧರ್ಮ ಸಭಾ, ಜಮ್ಮು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಗಳು, ದಿಲ್ಲಿ, ಮುಂಬಯಿ, ಕರ್ನಾಟಕ, ಕೇರಳ ರಾಜ್ಯದ ಸಂಸ್ಥಾನದ ಅನುಯಾಯಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.