ಕಟಪಾಡಿ : ಬೈಕ್ಗೆ ಟ್ಯಾಂಕರ್ ಢಿಕ್ಕಿ ; ತಂದೆ-ಮಗಳಿಗೆ ಗಾಯ
Team Udayavani, Mar 24, 2023, 5:35 AM IST
ಕಾಪು: ಕಟಪಾಡಿ ಫಾರೆಸ್ಟ್ಗೇಟ್ ಬಳಿ ಬೈಕ್ಗೆ ಟ್ಯಾಂಕರ್ ಢಿಕ್ಕಿ ಹೊಡೆದು ತಂದೆ-ಮಗಳು ಗಾಯಗೊಂಡ ಘಟನೆ ಮಾ. 21ರಂದು ನಡೆದಿದೆ.
ಎರ್ಮಾಳು ನಿವಾಸಿ ದಿನೇಶ್ ಆಚಾರ್ಯ (53) ಮತ್ತು ಅವರ ಮಗಳು ಯುಕ್ತಾ ಆಚಾರ್ಯ (8) ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎರ್ಮಾಳಿನಿಂದ ಉಡುಪಿಗೆ ತೆರಳುತ್ತಿದ್ದ ಬೈಕ್ಗೆ ಹಿಂಬಯಿಂದ ಮಂಗಳೂರು-ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಈ ಆಪಘಾತ ಸಂಭವಿಸಿದೆ. ಅಪಘಾತದಿಂದಾಗಿ ಬೈಕ್ನಲ್ಲಿದ್ದ ತಂದೆ-ಮಗಳು ರಸ್ತೆಗೆ ಬಿದ್ದಿದ್ದು ಇಬ್ಬರಿಗೂ ಗಾಯಗಳುಂಟಾಗಿವೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ