10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್‌ ಅಸಾಮಿ ಪಾರಿವಾಳ ಕಬೀರನಿಗೆ ಖಾಕಿ ಬಲೆ


Team Udayavani, Mar 22, 2023, 8:23 AM IST

arrest 3

ಕೈಕಂಬ : ತೆಂಕುಳಿಪಾಡಿ ಗ್ರಾಮದ ಕಾಜಲ ದಲ್ಲಿರುವ ಪ್ರಕಾಶ್‌ ಶೆಟ್ಟಿಯವರ ಕಾಜಿಲ ಫಾರಂ ಹೌಸ್‌ ನಲ್ಲಿದ್ದ 4 ದೊಡ್ಡ ಜಾತಿಯ ದನಗಳನ್ನು 2012ರ ಮೇ.26ರಂದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನ್ಯಾಯಾಲಯದ ವಾಯಿದೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್‌ ಕಬೀರ್‌ ಯಾನೆ ಪಾರಿವಾಳ ಕಬೀರನನ್ನು ಬಜಪೆ ಠಾಣಾ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ಮಾ.20ರಂದು ಮಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತನ ಮೇಲೆ ಮಂಗಳೂರು ನಗರದ್ಯಾದಂತ ವಿವಿಧ ಠಾಣೆಗಳಾದ ಪಣಂಬೂರು, ಬಂದರು, ಪಾಂಡೇಶ್ವರ, ಉಳ್ಳಾಲ, ಉಪ್ಪಿನಂಗಡಿ, ಮಂಗಳೂರು : ಪೂರ್ವ ಠಾಣೆಗಳಲ್ಲಿ ದರೋಡೆ, ಕನ್ನ ಕಳವು, ದನಗಳವು ಪ್ರಕರಣಗಳು ಈ ಹಿಂದೆ ದಾಖಲಾಗಿರುತ್ತವೆ.

ದಸಗಿರಿಯಾದ ಆರೋಪಿ ಪಣಂಬೂರಿನ ಕಸಬಾ ಬೇಂದ್ರೆ, ಅಬ್ದುಲ್‌ ಕಬೀರ್‌ ಯಾನೆ ಪಾರಿವಾಳ ಕಬೀರ್‌
ಈ ಪ್ರಕರಣದಲ್ಲಿ ಮಂಗಳೂರು ನಗರದ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ರವರ ಮಾರ್ಗದರ್ಶನದಂತೆ, ಮಾನ್ಯ ಡಿಸಿಪಿಯವರಾದ ಅಂಶು ಕುಮಾರ್‌ (ಕಾ ಮತ್ತುಸು) ದಿನೇಶ್‌ ಕುಮಾರ್‌ (ಅ ಮತ್ತು ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್‌ ಕುಮಾರ್‌ ನಾಯ್ಕ ರವರ ನಿರ್ದೇಶನದಂತೆ, ಈ ಕಾರ್ಯಚರಣೆಯಲ್ಲಿ ಬಜಪೆ ಠಾಣಾ ಪಿ.ಐ. ಪ್ರಕಾಶ್‌, ಪಿ.ಸ್‌.ಐ. ಗುರು ಕಾಂತಿ, ಪೂವಪ್ಪ, ಎ.ಎಸ್‌.ಐ. ರಾಮ ಪೂಜಾರಿ, ಮತ್ತು ಹೆಚ್‌ ಸಿ. ಗಳಾದ ರೋಹಿತ್‌, ಜಗದೀಶ್‌, ಸುಜನ್‌, ರಾಜೇಶ್‌, ಸಂತೋಷ್‌, ಸಂಜೀವ ಭಜಂತ್ರಿ, ಬಸವರಾಜ್‌ ಪಾಟೀಲ್‌, ಕಾರ್ಯಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

ಟಾಪ್ ನ್ಯೂಸ್

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

tdy-8

Rashmika Mandanna: ‘ಅನಿಮಲ್’ ನಲ್ಲಿ ‘ಗೀತಾಂಜಲಿ’ ಆದ ರಶ್ಮಿಕಾ; ಫಸ್ಟ್‌ ಲುಕ್‌ ಔಟ್

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

ವಿರಾಟ್-ಧೋನಿ ಮಾಡಿರದ ಸಾಧನೆ ಮಾಡಿದ ಕೆಎಲ್ ರಾಹುಲ್

INDvsAUS; ವಿರಾಟ್-ಧೋನಿ ಮಾಡಿರದ ಸಾಧನೆ ಮಾಡಿದ ಕೆಎಲ್ ರಾಹುಲ್

tdy-7

Bigg Boss: ಊರ ಹಬ್ಬ ‘ಬಿಗ್ ಬಾಸ್ ಸೀಸನ್ 10’ ಆರಂಭಕ್ಕೆ ಡೇಟ್ ಫಿಕ್ಸ್

Heavy Rain: ನಾಗ್ಪುರದಲ್ಲಿ ವರುಣನ ಅಬ್ಬರ: ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ಥ

Heavy Rain: ನಾಗ್ಪುರದಲ್ಲಿ ವರುಣನ ಅಬ್ಬರ: ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Dighvijay Movie review;

Dighvijaya Movie review; ರೈತಪರ ಹೋರಾಟಕ್ಕೆ ದಿಗ್ವಿಜಯ

tdy-8

Rashmika Mandanna: ‘ಅನಿಮಲ್’ ನಲ್ಲಿ ‘ಗೀತಾಂಜಲಿ’ ಆದ ರಶ್ಮಿಕಾ; ಫಸ್ಟ್‌ ಲುಕ್‌ ಔಟ್

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Dighvijay Movie review;

Dighvijaya Movie review; ರೈತಪರ ಹೋರಾಟಕ್ಕೆ ದಿಗ್ವಿಜಯ

tdy-8

Rashmika Mandanna: ‘ಅನಿಮಲ್’ ನಲ್ಲಿ ‘ಗೀತಾಂಜಲಿ’ ಆದ ರಶ್ಮಿಕಾ; ಫಸ್ಟ್‌ ಲುಕ್‌ ಔಟ್

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.