ನಿರ್ದಿಷ್ಟ ಪಾತ್ರದ ಕನಸು ನನ್ನಲ್ಲಿಲ್ಲ: ಸುದೀಪ್‌


Team Udayavani, Feb 12, 2021, 7:20 AM IST

ನಿರ್ದಿಷ್ಟ ಪಾತ್ರದ ಕನಸು ನನ್ನಲ್ಲಿಲ್ಲ: ಸುದೀಪ್‌

ಬೆಂಗಳೂರು: “ಇಂಥದ್ದೇ ಪಾತ್ರ ಮಾಡಬೇಕು ಎಂದು ಕನಸು ಕಾಣುವವ ನಾನಲ್ಲ. ನನಗಾಗಿ ಕತೆ ಬರೆದವರನ್ನು ಗೌರವಿಸುವ ವ್ಯಕ್ತಿತ್ವ ನನ್ನದು. ಈಗ ನಾನು ಏನು ಮಾಡುತ್ತೇನೆಯೋ ಅದನ್ನು ಶ್ರದ್ಧೆಯಿಂದ ಮಾಡುತ್ತೇನೆ…’ ಇದು ನಟ ಕಿಚ್ಚ ಸುದೀಪ್‌ ಅವರ ಮನದಾಳದ ಮಾತುಗಳು.

ಚಿತ್ರ ರಂಗಕ್ಕೆ ಬಂದು 25 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಉದಯವಾಣಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ನನ್ನ ಕೆರಿಯರ್‌ನ 25 ವರ್ಷವನ್ನು ಗುರುತಿಸಿ ಸಮ್ಮಾನಿಸಿದ್ದಕ್ಕೆ ಧನ್ಯವಾದಗಳು. ಒಬ್ಬ ಕಲಾವಿದ ಸಾಧನೆ ಮಾಡಿದಾಗ ಆತನನ್ನು ಗುರುತಿಸಿ ಬೆನ್ನು ತಟ್ಟಿದರೆ ಆತ ಮತ್ತಷ್ಟು ಸಾಧನೆ ಮಾಡಬಲ್ಲ. ಕಲಾವಿದರು ಬರಬಹುದು, ಹೋಗಬಹುದು. ಆದರೆ, ಪತ್ರಿಕೆ ನಿರಂತರ. ಉದಯವಾಣಿ ಆರಂಭದಿಂದಲೂ ಚಿತ್ರರಂಗಕ್ಕೆ ಪ್ರೋತ್ಸಾಹ ನೀಡುತ್ತಲೇ ಬಂದಿದೆ. ಈ ಕೆಲಸವನ್ನು ಮುಂದುವರಿಸಿಕೊಂಡು ಹೋಗಿ. ಪತ್ರಿಕೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ’ ಎಂದು ಹಾರೈಸಿದರು.

ತಮ್ಮ ಸಿನಿಪಯಣದ ಬಗ್ಗೆ ಮಾತನಾಡಿದ ಸುದೀಪ್‌, ಸಿನೆಮಾವೇ ನನ್ನ ಜೀವನದ ಒಂದು ಭಾಗವಷ್ಟೇ. ಆ ಕೆಲಸವನ್ನು ತುಂಬಾ ಪ್ರೀತಿಯಿಂದ ಮಾಡುತ್ತಿದ್ದೇನೆ. ನಾನು ಜೀವನದಲ್ಲಿ ಯಾವುದನ್ನು ಆಸೆಪಟ್ಟುಕೊಂಡು ಹೋದವನಲ್ಲ. ಆ ಕ್ಷಣಕ್ಕೆ ನನ್ನ ಕೈಯಲ್ಲಿ ಏನಿದೆಯೋ ಅದನ್ನು ಅನುಭವಿಸಿದ್ದೇನೆ. ಮುಂದೆ ಆ ಪಾತ್ರ ಮಾಡಬೇಕು, ಈ ಪಾತ್ರ ಮಾಡಬೇಕು ಎಂದು ಕನಸು ಕಾಣುವವ ನಾನಲ್ಲ. ನನ್ನ ಜೀವನದಲ್ಲಿ ಯಾರು ಕೆಲಸ ಕೊಡುತ್ತಾರೋ ಅವರಷ್ಟೇ ನನಗೆ ಮುಖ್ಯ. ನಾನು “ಶಾಂತಿ ನಿವಾಸ’, “ಮುಸ್ಸಂಜೆ ಮಾತು’ನಂತಹ ಫ್ಯಾಮಿಲಿ ಓರಿಯೆಂಟೆಡ್‌ ಸಿನೆಮಾಗಳನ್ನೇ ಮಾಡುತ್ತಾ ಬಂದೆ. ಆದರೆ, ಚಿತ್ರರಂಗ ನನಗೆ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಕೂಡ ಮುಖ್ಯ ಎಂಬುದನ್ನು ಸಾಕಷ್ಟು ಘಟನೆಗಳ ಮೂಲಕ ಮನವರಿಕೆ ಮಾಡಿಕೊಟ್ಟಿತು. ಅಂದಿನಿಂದ ನನ್ನ ಸಿನೆಮಾ ಆಯ್ಕೆ ಕೂಡ ಬದಲಾಯಿತು’ ಎಂದ‌ರು.

ಇದೇ ಸಂದರ್ಭದಲ್ಲಿ ತನ್ನ ಫಿಟ್‌ನೆಸ್‌ ಬಗ್ಗೆ ಕೇಳಿದ ಪ್ರಶ್ನೆಗೂ ಅವರು ಮುಕ್ತವಾಗಿ ಉತ್ತರಿಸಿದರು.
ಬಳಿಕ ಉದಯವಾಣಿ ಸಿಬಂದಿ ವರ್ಗದವರು ಹಲವಾರು ಪ್ರಶ್ನೆಗಳನ್ನು ಕೇಳಿದ್ದು, ಅವೆಲ್ಲವು ಗಳಿಗೂ ಸುದೀಪ್‌ ಅವರು ತಮ್ಮದೇ ಧಾಟಿಯಲ್ಲಿ ಉತ್ತರಿಸಿದರು.

ದಿನವೂ ಒಂದೂವರೆ ಗಂಟೆ ಕಾಲ ಕಠಿನ ವರ್ಕ್‌ ಔಟ್‌ ಮಾಡುತ್ತೇನೆ. ಇತ್ತೀಚೆಗೆ ಎರಡು ತಿಂಗಳಿಂದ ವರ್ಕ್ ಔಟ್‌ ಸಮಯ  ಸ್ವಲ್ಪ ಕಡಿಮೆಯಾಗಿದೆ.
– ಸುದೀಪ್‌, ಖ್ಯಾತ ನಟ

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.