ದೂರ ಮಾಡಿದ್ದಕ್ಕೆ ಕೊಂದೆ: ನನಗೆ ಪಶ್ಚಾತ್ತಾಪವಿಲ್ಲ-ಸಾಹಿಲ್‌


Team Udayavani, May 31, 2023, 7:51 AM IST

SAHIL DELHI

ಹೊಸದಿಲ್ಲಿ: “ನಾನು ಆಕೆಯನ್ನು ಕೊಂದು ಹಾಕಿದ್ದಕ್ಕೆ ಯಾವುದೇ ಪಶ್ಚಾತ್ತಾಪವಿಲ್ಲ. ಏಕೆಂದರೆ ಅವಳು ನನ್ನನ್ನು ದೂರ ಮಾಡಿದ್ದಳು” ಹೀಗೆಂದು ಹೊಸದಿಲ್ಲಿಯಲ್ಲಿ ರವಿವಾರ ಬೆಳಕಿಗೆ ಬಂದ ಬಾಲಕಿಯ ಕೊಲೆ ಮಾಡಿದ ಸಾಹಿಲ್‌ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ಬಾಲಕಿ ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಳು. ಆಕೆಯ ಜತೆ ಮಾತನಾಡಲು ಪ್ರಯತ್ನ ಮಾಡಿದಲ್ಲಿ ಕುಟುಂಬ ಸದಸ್ಯರಿಗೆ ಮತ್ತು ಪೊಲೀಸರಿಗೆ ತಿಳಿಸುವುದಾಗಿ ಬೆದರಿಸಿದ್ದಳು. ಆಕೆಯ ಹಳೆಯ ಬಾಯ್‌ ಫ್ರೆಂಡ್‌ ಜತೆಗೆ ಮತ್ತೆ ಸಂಪರ್ಕದಲ್ಲಿದ್ದಳೆಂಬ ಗುಮಾನಿಯೂ ಇತ್ತು. ಇದಕ್ಕಾಗಿ ಆಕೆಯನ್ನು ಕೊಂದೆ ಎಂದು ವಿಚಾರಣೆ ವೇಳೆ ಸಾಹಿಲ್‌ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆಕೆಯನ್ನು ಕೊಲ್ಲಲು 15 ದಿನಗಳ ಹಿಂದೆ ಯೋಚಿಸಿದ್ದೆ. ಅದಕ್ಕಾಗಿ ಹರಿದ್ವಾರದಿಂದ ಚಾಕು ಖರೀದಿಸಿದ್ದೆ ಎಂದು ಆತ ತನಿಖೆಯ ವೇಳೆ ಹೇಳಿದ್ದಾನೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಡಿ ಮೇಲೆ ಶವ ಪತ್ತೆ!
ಹೊಸದಿಲ್ಲಿಯ ಮಂಜು ಕಾ ತಿಲ್ಲಾ ನಗರದಲ್ಲಿ ಅಪಾರ್ಟ್‌ ಮೆಂಟ್‌ನ ಫ್ಲ್ಯಾಟ್‌ ಒಂದರ ಮಹಡಿಯಲ್ಲಿ 35 ವರ್ಷದ ಮಹಿಳೆಯೊಬ್ಬರ ಶವ ಮಂಗಳವಾರ ಪತ್ತೆಯಾಗಿದೆ. ಮೃತ ಮಹಿಳೆಯನ್ನ ರಾಣಿ ಎಂದು ಗುರುತಿಸಲಾಗಿದ್ದು, ಆಕೆಯ ಜತೆಗೆ ಫ್ಲ್ಯಾಟ್‌ ಹಂಚಿಕೊಂಡಿದ್ದ ಸ್ವಪ್ನಾ ಎಂಬಾಕೆಯೇ ಗೆಳತಿಯನ್ನು ಹತ್ಯೆಗೈದಿದ್ದಾಳೆ. ಕುಡಿದ ಮತ್ತಿನಲ್ಲಿ ರಾಣಿಯ ತಂದೆ ಕುರಿತು ಸ್ವಪ್ನಾ ಟೀಕೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಗಲಾಟೆ ಏರ್ಪಟ್ಟಿದ್ದು ಬಳಿಕ ಚಾಕುವಿನಿಂದ ರಾಣಿಯನ್ನು ಇರಿದು ಹತ್ಯೆ ಮಾಡಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MODI 4

Narendra Modi: “ದೇಶದ ಲಕ್ಷಾಂತರ ಹೆಣ್ಣುಮಕ್ಕಳು ಈಗ ಮನೆಗಳ ಮಾಲೀಕರು”: ಮೋದಿ

MATHUURA TRAIN

Mathura: ಪ್ಲಾಟ್‌ಫಾರಂಗೆ ರೈಲು ಡಿಕ್ಕಿ

NRIPENDRA MISHRA

Ayodhya: ರಾಮ ಮಂದಿರದಿಂದ ಅಯೋಧ್ಯೆ ಆರ್ಥಿಕಾಭಿವೃದ್ಧಿ : ನೃಪೇಂದ್ರ ಮಿಶ್ರಾ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

h d kumaraswamy

NICE: ನೈಸ್‌ ಸಂತ್ರಸ್ತರಿಗೆ ಭೂಮಿ ಮರಳಿಸಲು ಬೃಹತ್‌ ಹೋರಾಟ:ಕುಮಾರಸ್ವಾಮಿ

high court karnataka

High Court: ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಹೆಚ್ಚಳ

devegouda

Politics: ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕೈ ರಾಜಕಾರಣ: ದೇವೇಗೌಡ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.