ಕೋವಿಡ್ ವಿಚಾರದಲ್ಲಿ ತಜ್ಞರು ಕೊಡುವ ವರದಿಯನ್ನು ಸರಕಾರ ಮೊದಲು ಅನುಸರಿಸಲಿ : ಕಿಮ್ಮನೆ


Team Udayavani, Sep 1, 2021, 2:43 PM IST

ಕೋವಿಡ್ ವಿಚಾರದಲ್ಲಿ ತಜ್ಞರು ಕೊಡುವ ವರದಿಯನ್ನು ಸರಕಾರ ಮೊದಲು ಅನುಸರಿಸಲಿ : ಕಿಮ್ಮನೆ

ಚಿಕ್ಕಮಗಳೂರು : ಕೋವಿಡ್ ವಿಚಾರದಲ್ಲಿ ತಜ್ಞರು ಕೊಡುವ ವರದಿಯನ್ನು ಸರಕಾರ ಮೊದಲು ಅನುಸರಿಸಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಶಾಲಾ – ಕಾಲೇಜು ಆರಂಭಕ್ಕೆ ಕರ್ನಾಟಕ ಸರಕಾರ ಹಸಿರು ನಿಶಾನೆ ನೀಡಿದ ಹಿನ್ನೆಲೆಗೆ ಪ್ರತಿಕ್ರೀಯಿಸಿದ ಮಾಜಿ ಸಚಿವರು, ಸರ್ಕಾರ ತಜ್ಞರ ವರದಿಯ ವಿರುದ್ಧ ಕಾರ್ಯಕ್ರಮಗಳನ್ನ ಮಾಡಬಾರದು, ತಜ್ಞರು ಕೊಡುವ ವರದಿಯನ್ನ ಸರ್ಕಾರ ಫಾಲೋ ಮಾಡಲಿ, ಒಂದು ವೇಳೆ ತಜ್ಞರೇ ತಪ್ಪು ವರದಿ ನೀಡಿದರೆ ನಾವೇನು ಮಾಡಲು ಆಗುವುದಿಲ್ಲ ಎಂದು ಹೇಳಿದರು.

ತಜ್ಞರು ಸಾಮಾನ್ಯ ಅಭಿಪ್ರಾಯ ನೀಡುವುದಿಲ್ಲ, ಕೋವಿಡ್ ಸೋಂಕಿನ ಕುರಿತು ಸಾಕಷ್ಟು ಅಧ್ಯಯನ ನಡೆಸಿ ಹಿಂದಿನ ಫಲಿತಾಂಶ ಆಧರಿಸಿ ಮುಂದಾಗೋ ದುರಂತದ ಬಗ್ಗೆ ಅಭಿಪ್ರಾಯ ನೀಡಿರುತ್ತಾರೆ, ತಜ್ಞರ ವರದಿ ವಿರುದ್ಧ ನಡೆದದ್ದೇ ಈಗಾಗಿರೋ ಅನಾಹುತಗಳಿಗೆ ಕಾರಣ, ಈಗಾಗಿರೋ ಎಲ್ಲಾ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆ ಎಂದರು.

ಇದನ್ನೂ ಓದಿ :ಅರಣ್‌ಸಿಂಗ್ ರಾಜ್ಯಕ್ಕೆ ಬರೋದೇ ದುಡ್ಡು ವಸೂಲಿ ಮಾಡೋದಕ್ಕೆ : ಹೆಚ್.ಡಿ.ಕೆ ವಾಗ್ದಾಳಿ

ಲಸಿಕಾ ವಿತರಣೆ ಕುರಿತು ಮಾತನಾಡಿದ ಮಾಜಿ ಸಚಿವರು ದೇಶಾದ್ಯಂತ ಲಸಿಕಾ ವಿತರಣಾ ಕಾರ್ಯಕ್ರಮವೇ ದೊಡ್ಡ ತಪ್ಪು, ಮೋದಿ ಮಾಡಿದ ತಪ್ಪನ್ನ ರಾಜ್ಯಗಳು ಮಾಡುತ್ತಿವೆ, ಮೊದಲು ಜನಸಂಖ್ಯೆಯಷ್ಟು ಲಸಿಕೆ ಇದೆಯಾ ಎಂದು ನೋಡಿಕೊಂಡು ಹೇಳಿಕೆ ನೀಡಬೇಕು,

ಜನರು ಲಸಿಕಾ ಕೇಂದ್ರಕ್ಕೆ ತೆರಳಿದರೆ ಲಸಿಕೆ ಲಭ್ಯವಿಲ್ಲ ನಾಳೆ ನೀಡುತ್ತೇವೆ ಎಂದು ಹೇಳುತ್ತಾರೆ, ಮರುದಿನ ಬೆಳಿಗ್ಗೆ ಹೋದರೆ ವ್ಯಾಕ್ಸಿನ್ ಇಲ್ಲ ಅಂತಾರೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.