KKRTC ಬಸ್ ಗೆ ಬೆಂಕಿ: ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಾಲಿಕ ಸ್ಥಗಿತ


Team Udayavani, Oct 30, 2023, 11:31 PM IST

1-ssadas

ಕಲಬುರಗಿ: ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ(Kalyana Karnataka Road Transport Corporation) ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ

ಸೋಮವಾರ ಬೀದರ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಸಂಖ್ಯೆ ಕೆ.ಎ-38 ಎಫ್-1201 ಬಸ್ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರ್ ರಾಜ್ಯ ಕಾರ್ಯಾಚರಣೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಪೊಲೀಸರ ನೆರವಿನಿಂದ ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಕಾರ್ಯಚರಣೆಯಲ್ಲಿರುವ ಬಸ್ ಗಳನ್ನು ಹತ್ತಿರ ಪೊಲೀಸ್ ಠಾಣೆ, ಬಸ್ ಡೀಪೋ ಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.