ಕೊಡೇರಿ ದೋಣಿ ದುರಂತ: ಓರ್ವನ ಮೃತದೇಹ ಪತ್ತೆ! ಮುಂದುವರಿದ ಶೋಧ ಕಾರ್ಯ
Team Udayavani, Aug 17, 2020, 9:46 AM IST
ಕುಂದಾಪುರ :ರವಿವಾರ ಕೊಡೇರಿಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಲ್ಕು ಮಂದಿ ನಾಪತ್ತೆಯಾಗಿದ್ದು ಅದರಲ್ಲಿ ಓರ್ವನ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ನಾಗ ಖಾರ್ವಿ(55) ಎಂದು ಗುರುತಿಸಲಾಗಿದೆ, ಸೋಮವಾರ ಮುಂಜಾನೆ ಕಿರಿಮಂಜೇಶ್ವರದ ಹೊಸ ಹಿತ್ಲು ಸಮೀಪ ಶವ ಪತ್ತೆಯಾಗಿದ್ದು ಇನ್ನುಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ರವಿವಾರ ಕೊಡೇರಿಯ ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ನಾಡದೋಣಿ ರವಿವಾರ ಮಧ್ಯಾಹ್ನ ಬ್ರೇಕ್ ವಾಟರ್ ಗೆ ಢಿಕ್ಕಿ ಹೊಡೆದಿದ್ದು ಪರಿಣಾಮ ಹನ್ನೆರಡು ಮಂದಿ ಸಮುದ್ರಕ್ಕೆ ಬಿದಿದ್ದು ಅದರಲ್ಲಿ ಎಂಟು ಮಂದಿಯನ್ನು ರಕ್ಷಣೆ ಮಾಡಲಾಗಿತ್ತು ಉಳಿದ ನಾಲ್ಕು ಮಂದಿ ಉಪ್ಪುಂದ ಕರ್ಕಿಕಳಿ ನಿವಾಸಿಗಳಾದ ಬಿ. ನಾಗ (46) ಲಕ್ಷ್ಮಣ (34) ಮಂಜುನಾಥ (38) ಹಾಗೂ ಇನ್ನೋರ್ವ ಉಪ್ಪುಂದ ಕರ್ಕಿಕಳಿ ಫಿಶರೀಸ್ ಕಾಲೋನಿಯ ಗಂಜೇರಿ ನಿವಾಸಿ ಶೇಖರ ( 35 ) ನಾಪತ್ತೆಯಾಗಿದ್ದರು ಸೋಮವಾರ ಬೆಳಿಗ್ಗೆ ನಾಗ ಖಾರ್ವಿ ಅವರ ಮೃತದೇಹ ಪತ್ತೆಯಾಗಿದ್ದು ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ