ಕೊಕ್ಕರೆ ಬೆಳ್ಳೂರು ಪಕ್ಷಿಧಾಮದಲ್ಲಿ ಹಕ್ಕಿ ಜ್ವರದ ಆತಂಕ ಬೇಡ


Team Udayavani, Jan 9, 2021, 12:07 PM IST

ಕೊಕ್ಕರೆ ಬೆಳ್ಳೂರು ಪಕ್ಷಿಧಾಮದಲ್ಲಿ ಹಕ್ಕಿ ಜ್ವರದ ಆತಂಕ ಬೇಡ

ಭಾರತೀನಗರ: ಇಲ್ಲಿಗೆ ಸಮೀಪದ ಪ್ರಸಿದ್ಧ ಪಕ್ಷಿಧಾಮ ಕೊಕ್ಕರೆ ಬೆಳ್ಳೂರಿನಲ್ಲಿ ಹೆಜ್ಜಾರ್ಲೆ (ಪೆಲಿಕಾನ್‌) ಹಕ್ಕಿಗಳ ಸಾವು
ಮತ್ತೆ ಪುನಾರಂಭಗೊಂಡಿದ್ದು ಹಕ್ಕಿಜ್ವರದಿಂದಲೇ ಹೆಜ್ಜಾರ್ಲೆಗಳು ಸಾವನ್ನಪ್ಪಿರುವ ಕುರಿತು ಸ್ಪಷ್ಟವಾಗಿ ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಹಕ್ಕಿಗಳ ಕಳೇಬರವನ್ನು ಪರೀಕ್ಷೆಗೆ ರವಾನಿಸಲಾಗಿದ್ದು ವರದಿಗಾಗಿ ಕಾಯಲಾಗುತ್ತಿದೆ.

ಆತಂಕ ಸೃಷ್ಟಿ: ಈಗಾಗಲೇ ಕೊಕ್ಕರೆ ಬೆಳ್ಳೂರಿನ ಪಕ್ಷಿಧಾಮಕ್ಕೆ 120 ಪೆಲಿಕಾನ್‌ ಹಕ್ಕಿಗಳು ಬಂದಿದ್ದು, ಇವುಗಳು ಈಗಾಗಲೇ
ಮೊಟ್ಟೆ ಇಟ್ಟು ಮರಿಮಾಡಿವೆ. ಆದರೆ, ಮರಿಗಳ ಲೆಕ್ಕ ಇನ್ನೂ ಸಿಕ್ಕಿಲ್ಲ. ಈ ಹಕ್ಕಿಗಳನ್ನು ನೋಡಲು ದೇಶ-ವಿದೇಶಗಳಿಂದ
ಪಕ್ಷಿ ಪ್ರಿಯರು ಆಗಮಿಸುತ್ತಿದ್ದಾರೆ. ಆದರೆ, ಹಕ್ಕಿಗಳ ಸಾವು ಪಕ್ಷಿಪ್ರಿಯರಿಗೆ ಆತಂಕ ಸೃಷ್ಟಿಸಿದೆ.

ಹಕ್ಕಿ ಜ್ವರ ಇಲ್ಲ: ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್‌ ಪಕ್ಷಿಧಾಮಕ್ಕೆ ಭೇಟಿ ನೀಡಿ ಹಕ್ಕಿ ಜ್ವರದ ಲಕ್ಷಣಗಳ ಬಗ್ಗೆ ಸಾರ್ವಜನಿರಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕೂಳಗೆರೆ ಆರೋಗ್ಯಾಧಿಕಾರಿ ಡಾ.ಸತೀಶ್‌, ಪಶುವೈದ್ಯಾಧಿಕಾರಿ ಡಾ.ಸತೀಶ್‌, ಆರೋಗ್ಯ ಇಲಾಖೆ ಸಿಬ್ಬಂದಿ ವಿಜಯ್‌ಕುಮಾರ್‌, ಶಾಂಭವಿ, ಆಶಾಕಾರ್ಯಕರ್ತೆಯರು, ಹೆಜ್ಜಾರ್ಲೆ ಬಳಗದ ಅಧ್ಯಕ್ಷ ನಿಂಗೇಗೌಡ, ಗ್ರಾಪಂ ಸದಸ್ಯ ಕೆಂಪರಾಜು, ದೇವರಾಜು, ರಾಜಣ್ಣ, ಗ್ರಾಮಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಡಿವೈಎಸ್ಪಿ ರವಿಶಂಕರ್‌ಗೆ ರಾಷ್ಟ್ರಪತಿ ಪದಕ

ಹಕ್ಕಿಗಳ ಚಲನ-ವಲನಗಳ ವೀಕ್ಷಣೆ: ಪಶುಪಾಲನಾ ಇಲಾಖೆ ಉಪನಿರ್ದೇಶಕರಾದ ಡಾ.ಆರ್‌.ಮಂಜುನಾಥ್‌, ಸಹಾಯಕ ನಿರ್ದೇಶಕರಾದ ಹನುಮೇಗೌಡ, ಮುಖ್ಯ ಪಶುವೈದ್ಯಾಧಿಕಾರಿ ಡಾ.ಕೃಷ್ಣಪ್ಪ, ಡಾ.ಗೋವಿಂದ್‌ ಅವರು ಹಕ್ಕಿಗಳ ಚಲನ-ವಲನಗಳನ್ನು ವೀಕ್ಷಣೆ ಮಾಡಿದರು. ಹಕ್ಕಿ ಜ್ವರದ ಸೂಕ್ಷ್ಮತೆ ಬಗ್ಗೆಯೂ ಪರೀಕ್ಷಿಸಿದರು. ಯಾವುದೇ ರೀತಿಯ ಜ್ವರದ ಲಕ್ಷಣ ಕಂಡುಬಂದಿಲ್ಲ.

ಜಂತು ಹುಳುಗಳಿಂದ ಹೆಜ್ಜಾರ್ಲೆ ಸಾವು
ಡಿ.26ರ 2020 ರಂದು ಮೃತಪಟ್ಟ ಪೆಲಿಕಾನ್‌ ಹಕ್ಕಿಯ ಕಳೆ ಬರಹ ಮಾದರಿ ಪರೀಕ್ಷೆಗೆ ಬನ್ನೇರುಘಟ್ಟದ ಪ್ರಯೋಗಾಲಯಕ್ಕೆ
ಕಳುಹಿಸಲಾಗಿತ್ತು. ಪಕ್ಷಿಯ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು ಸಾವಿಗೆ ಜಂತು ಹುಳುಗಳ ಬಾಧೆಯೇ ಕಾರಣ ಎಂದು ವರದಿ ಬಂದಿದೆ. ಜ.1 ಮತ್ತು 5 ರಂದು ಮರಣ ಹೊಂದಿದ ಪೆಲಿಕಾನ್‌ ಹಕ್ಕಿಗಳ ಅಂಗಾಂಗ ಮಾದರಿಯನ್ನು ಉತ್ತರಪ್ರದೇಶದ
ಐವಿಆರ್‌ಐ (ಇಂಡಿಯನ್‌ ವೆಟ ರ್ನರಿ ರೀಸರ್ಚ್‌ ಇನ್ಸ್‌ ಟಿಟ್ಯೂಟ್‌) ಸಂಸ್ಥೆಗೆ ಕಳುಹಿಸಿದ್ದು ವರದಿಯ ನಿರೀಕ್ಷೆಯ ಲ್ಲಿದ್ದೇವೆಂದು
ಪಶುವೈದ್ಯಾಧಿಕಾರಿ ಡಾ.ಸತೀಶ್‌ ತಿಳಿಸಿದರು.

– ಅಣ್ಣೂರು ಸತೀಶ್‌

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.