ಶಾಸಕರ ದತ್ತು ಶಾಲೆಗೆ ಕಟ್ಟಡವೇ ಸುಭದ್ರವಾಗಿಲ್ಲ! ನೂತನ ಸರ್ಕಾರಿ ಪ್ರೌಢಶಾಲೆಯ ಅವ್ಯವಸ್ಥೆ


Team Udayavani, Dec 10, 2020, 12:51 PM IST

ಶಾಸಕರ ದತ್ತು ಶಾಲೆಗೆ ಕಟ್ಟಡವೇ ಸುಭದ್ರವಾಗಿಲ್ಲ ! ನೂತನ ಸರ್ಕಾರಿ ಪ್ರೌಢಶಾಲೆಯ ಅವ್ಯವಸ್ಥೆ

ಕೋಲಾರ: ಕ್ಷೇತ್ರದ ಶಾಸಕ ಕೆ.ಶ್ರೀನಿವಾಸಗೌಡ ತಾವು ದತ್ತು ಪಡೆದ 3 ಶಾಲೆ ಪೈಕಿ ಜಿಲ್ಲಾ ಕೇಂದ್ರದ ನೂತನ ಸರ್ಕಾರಿ ಪ್ರೌಢಶಾಲೆಗೆ ಕಟ್ಟಡವೇ ಸುಭದ್ರವಾಗಿಲ್ಲ. ಸುಮಾರು 40 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಈ ಶಾಲಾಕಟ್ಟಡಕ್ಕೆಈಗಲೂ
ಮೂಲಭೂತ ಸೌಕರ್ಯಗಳಿಲ್ಲ. ವಿಶ್ವೇಶ್ವರಯ್ಯ ಕ್ರೀಡಾಂಗಣ ಹಾಗೂ ಬಸ್‌ ನಿಲ್ದಾಣಕ್ಕೆ ಹತ್ತಿರದಲ್ಲಿಯೇ ಶಾಲೆ ಇದ್ದರೂ, ದುರಸ್ತಿಗೆ ಯಾರೂ ಗಮನಹರಿಸಿಲ್ಲ. ಉಸ್ತುವಾರಿ ಸಚಿವರು ಇದೇ ಶಾಲೆ ಮುಂದೆಯೇ ರಾಷ್ಟ್ರೀಯ ಹಬ್ಬಗಳಿಗೆ ಧ್ವಜ ಹಾರಿಸಲು ಹೋದರೂ ಶಾಲೆಯ ಅಧ್ವಾನದ ಪರಿಸ್ಥಿತಿ ಅವಲೋಕಿಸಿಲ್ಲ.

ಕೊಠಡಿ ಶಿಥಿಲ: ಸುಮಾರು 30 ವರ್ಷಗಳಿಂದಲೂ ಶಾಲಾ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದಿಲ್ಲ. ಇದೇ ಶಿಥಿಲಗೊಂಡಿರುವ ಕಟ್ಟಡದಲ್ಲಿ ಪದವಿ ಪೂರ್ವ ಕಾಲೇಜು ನಡೆಯುತ್ತಿದ್ದು, ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಪ್ರೌಢ ಶಾಲೆಯಲ್ಲಿ 262 ಮಂದಿ ವ್ಯಾಸಂಗ ಮಾಡುತ್ತಿದ್ದು, 4 ಕೊಠಡಿ ಸಂಪೂರ್ಣ ಶಿಥಿಲಗೊಂಡಿದೆ. ನೆಲಹಾಸು ಕಿತ್ತು ಬಂದಿದ್ದು,
ತೇಪೆಗಳನ್ನು ತಾತ್ಕಾಲಿಕವಾಗಿ ಹಾಕಲಾಗಿದೆ. ಮಳೆ ಬಂದರೆ ಸೋರುತ್ತದೆ. ಆಗಾಗ್ಗೆಚಾವಣಿ ಸಿಮೆಂಟ್‌ ಕುಸಿಯುತ್ತಿರುತ್ತದೆ.
ಕಾರಿಡಾರ್‌ ಚಾವಣಿಯೂ ಕುಸಿಯುತ್ತಾ ಸಿಮೆಂಟ್‌ ಕಬ್ಬಿಣದ ಅಸ್ಥಿಪಂಜರ ಕಾಣುವಂತಾಗಿದೆ.

ಇದನ್ನೂ ಓದಿ:ಮತದಾರರಿಗೆ ಆಮಿಷವೊಡ್ಡಿದರೆ ನಿರ್ದಾಕ್ಷಿಣ್ಯಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

ತಾರಸಿ ಕುಸಿತ ಭೀತಿ: ಕೆಲವೊಮ್ಮೆ ಶಿಕ್ಷಕರ ವಿಶ್ರಾಂತಿ ಕೊಠಡಿಯಲ್ಲಿಯೇ ತಾರಸಿ ಸಿಮೆಂಟ್‌ ಕುಸಿದು ಬಿದ್ದು, ಶಿಕ್ಷಕಿಯೊಬ್ಬರು ಗಾಯಗೊಂಡ ಘಟನೆಯೂ ಜರುಗಿದೆ. ತರಗತಿಗಳಲ್ಲಿ ಇದೇ ಪರಿಸ್ಥಿತಿ ಇದ್ದು ವಿದ್ಯಾರ್ಥಿಗಳು ಯಾವಾಗ ತಾರಸಿ ಕುಸಿಯುತ್ತದೋ
ಎಂದು ಭೀತಿಯಿಂದಲೇ ಎಚ್ಚರ ವಹಿಸಬೇಕಾಗಿದೆ. ಈ ಕಟ್ಟಡದಲ್ಲಿ ನಡೆಯುವ ಶಾಲಾಕಾಲೇಜಿಗೆವಿದ್ಯಾರ್ಥಿಗಳು ಸುತ್ತಮುತ್ತಲ ಗ್ರಾಮಗಳಿಂದ ಬರು ತ್ತಿದ್ದು, ಬಹುತೇಕಸಾರಿಗೆಸಂಸ್ಥೆಬಸ್‌ಗಳನ್ನೇಅವಲಂಬಿಸಿದ್ದಾರೆ.

ಶಾಲೆಯಲ್ಲಿ ಇಬ್ಬರು ದೈಹಿಕ ಶಿಕಣ ಶಿಕ್ಷಕರಿದ್ದಾರೆ. ಸಿಬ್ಬಂದಿ ವರ್ಗಕ್ಕೆ ಇಬ್ಬರು ಶಿಕ್ಷಕರ ಕೊರತೆ ಇದೆಯಾದರೂ ಸಮಸ್ಯೆ ಇಲ್ಲದಂತೆ ನೋಡಿ ಕೊಳ್ಳಲಾಗುತ್ತಿದೆ.

– ಕೆ.ಎಸ್.ಗಣೇಶ್

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.