ಗಮನಿಸಿ : ಕೊಲ್ಲೂರು ದೇಗುಲಕ್ಕೆ ಭೇಟಿ ನೀಡುವ ಭಕ್ತರಿಗೆ ಆಧಾರ್, ಮೊಬೈಲ್ ನಂಬರ್ ಕಡ್ಡಾಯ
Team Udayavani, Sep 4, 2021, 1:57 PM IST
ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇಗುಲದ ದರ್ಶನಕ್ಕೆ ಬರುವ ಭಕ್ತರು ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಹೊಂದಿರಬೇಕು, ಇಲ್ಲವಾದಲ್ಲಿ ದೇವಸ್ಥಾನಕ್ಕೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಈ ನಿರ್ಧಾರವನ್ನು ಕೈಗೊಂಡಿದ್ದು ಇಂದಿನಿಂದಲೇ ಈ ಆದೇಶ ಜಾರಿಯಾಗಲಿದೆ.
ಕೇರಳದಿಂದ ಬರುವ ಭಕ್ತರು 72ಗಂಟೆಯ ಆರ್.ಟಿ.ಪಿ.ಸಿ.ಆರ್ ವರದಿಯನ್ನು ಹೊಂದಿರಬೇಕು ಎಂಬ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ :ಅಖಾಡಕ್ಕೆ ಇಳಿದ ಹೊಸಬರು: ಸೆಪ್ಟೆಂಬರ್ನಲ್ಲಿ ನವವೈಭವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !