ದುರಸ್ತಿ ಭಾಗ್ಯ ಕಾಣದ ಕೋಣಿ- ಕೋಟೇಶ್ವರ ರಸ್ತೆ : ಅಲ್ಲಲ್ಲಿ ಹೊಂಡ- ಗುಂಡಿ


Team Udayavani, Mar 28, 2021, 7:07 PM IST

ದುರಸ್ತಿ ಭಾಗ್ಯ ಕಾಣದ ಕೋಣಿ- ಕೋಟೇಶ್ವರ ರಸ್ತೆ : ಅಲ್ಲಲ್ಲಿ ಹೊಂಡ- ಗುಂಡಿ

ಬಸ್ರೂರು : ಕುಂದಾಪುರ – ತೀರ್ಥಹಳ್ಳಿ ಹೆದ್ದಾರಿಯ ಕೋಣಿ ಬಳಿಯಿಂದ ಕೋಟೇಶ್ವರಕ್ಕೆ ಸಂಚರಿಸುವ ಒಳ ರಸ್ತೆಯು ಹಲವು ವರ್ಷಗಳಿಂದ ಹದಗೆಟ್ಟಿದ್ದು, ಇನ್ನೂ ದುರಸ್ತಿಗೆ ಕಾಲ ಕೂಡ ಬಂದಿಲ್ಲ. ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಹೊಂಡ- ಗುಂಡಿಗಳಿದ್ದು, ಸಂಚಾರ ದುಸ್ತರವಾಗಿದೆ.

ಈ ಕೋಣಿ – ಕೋಟೇಶ್ವರ ಸಂಪರ್ಕ ರಸ್ತೆ ಕಿರಿದಾಗಿದ್ದು, ಈ ರಸ್ತೆಯಲ್ಲಿ ಉದ್ದಕ್ಕೂ ಹೊಂಡಗಳೇ ತುಂಬಿದ್ದು ಎದುರಿನಿಂದ ಬೇರೊಂದು ವಾಹನ ಬಂದರೆ ಎಡಕ್ಕೆ ತಿರುಗಿಸಿದರೆ ಇಲ್ಲಿ ಚರಂಡಿಗೆ ಬೀಳುವ ಸಾಧ್ಯತೆ ಇದೆ.

ಈ ರಸ್ತೆಯ ಆರಂಭದಲ್ಲಿ ಸುಮಾರು 150 ಮೀ.ಗಳಷ್ಟೆ ಕೋಣಿ ಗ್ರಾ.ಪಂ. ವ್ಯಾಪ್ತಿಗೆ ಒಳಪಡುತ್ತದೆ. ಅಲ್ಲಿಂದ ಹಂಗಳೂರು ಗ್ರಾ.ಪಂ. ವ್ಯಾಪ್ತಿ ಆರಂಭ ವಾಗುತ್ತದೆ. ಇಲ್ಲೂ ರಸ್ತೆ ತುಂಬಾ ಹೊಂಡಗಳೇ ತುಂಬಿವೆ. ಈ ರಸ್ತೆಯಲ್ಲಿ ಮುಂದೆ ಹೋದರೆ ಕೋಟೇಶ್ವರ ವ್ಯಾಪ್ತಿ ಆರಂಭವಾಗುತ್ತದೆ.

ಇದನ್ನೂ ಓದಿ :ಚೀನಾ ಸೇನೆಗೆ ಭಾರತ ತಕ್ಕ ಪಾಠ ಕಲಿಸಿದೆ: ಸಂಸದ ತೇಜಸ್ವಿ ಸೂರ್ಯ

ಇದು ಕುಂದಾಪುರ – ತೀರ್ಥಹಳ್ಳಿ ಹೆದ್ದಾರಿಯಿಂದ ಕೋಟೇಶ್ವರ – ಹಾಲಾಡಿ ಜಿಲ್ಲಾ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ.ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದರೂ ಕೋಣಿ – ಕೋಟೇಶ್ವರ ಸಂಪರ್ಕ ರಸ್ತೆಗೆ ದುರಸ್ತಿ ಭಾಗ್ಯ ಬಂದಿಲ್ಲ. ಈ ರಸ್ತೆಯಲ್ಲಿ ಕುಂದಾಪುರಕ್ಕೆ ಹೋಗದೆ ಕೋಟೇಶ್ವರ ಮತ್ತಿತರ ಪ್ರದೇಶಗಳಿಗೆ ಹೋಗಬಹುದಾಗಿದೆ.

ವಿಶೇಷವೆಂದರೆ ಕುಂದಾಪುರ ಅಗ್ನಿಶಾಮಕ ಠಾಣೆಯಿರುವುದೂ ಈ ಕೋಣಿಯ ಇಕ್ಕಟ್ಟಿನ ರಸ್ತೆಗಳ ಮಧ್ಯೆ. ತುರ್ತಾಗಿ ಸಾಗಬೇಕಾದರೆ ಎದುರಿನಿಂದ ಯಾವ ವಾಹನವೂ ಬರಬಾರದು. ದ್ವಿಚಕ್ರ ವಾಹನ ಸವಾರರು ಸೇರಿದಂತೆ ಯಾವುದೇ ವಾಹನವೂ ಈ ರಸ್ತೆಯಲ್ಲಿ ಸರಾಗವಾಗಿ ಸಾಗುವಂತಿಲ್ಲ. ಸಂಬಂಧಪಟ್ಟ ಇಲಾಖೆ ತತ್‌ಕ್ಷಣ ಸರಿಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.