ಕೋಟೆಕಾರು: ತಲವಾರಿನಿಂದ ಕಡಿದು ಕೊಲೆಗೆ ಯತ್ನ


Team Udayavani, Jun 8, 2023, 5:18 AM IST

crime scene

ಉಳ್ಳಾಲ : ಮನೆಯಲ್ಲಿ ಇರಲು ಅವಕಾಶ ನೀಡದ ಕಾರಣಕ್ಕೆ ಕೇರಳ ನಿವಾಸಿ ವ್ಯಕ್ತಿಯೋರ್ವ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೋಟೆಕಾರು ಗ್ರೌಂಡ್‌ ಬಳಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಅಬೂಬಕರ್‌ ಸಿದ್ದೀಖ್‌ ಅವರು ಕೊಲೆ ಯತ್ನಕ್ಕೆ ಒಳಗಾದವರು. ಕೇರಳದ ಮಂಜೇಶ್ವರ ಪಾವೂರು ಗುಂಡಾಪು ನಿವಾಸಿ ಉಮ್ಮರ್‌ ನವಾಫ್‌ ಆರೋಪಿತನಾಗಿದ್ದಾನೆ. ರಾತ್ರಿ 11ಕ್ಕೆ ಪರಿಚಿತರೇ ಆಗಿರುವ ಅಬೂಬಕರ್‌ ಸಿದ್ದೀಖ್‌ ಅವರಿಗೆ ಕರೆ ಮಾಡಿರುವ ಉಮ್ಮರ್‌ ನವಾಫ್‌ ಅರ್ಜೆಂಟಾಗಿ ಕೋಟೆಕಾರು ಗ್ರೌಂಡಿಗೆ ಬರುವಂತೆ ತಿಳಿಸಿದ್ದ.

ಅಬೂಬಕರ್‌ ಅವರು ನಡೆದು ಕೊಂಡು ಅಜ್ಜಿನಡ್ಕ ಬಳಿ ತಲುಪುತ್ತಿದ್ದಂತೆ ಬೈಕಿನಲ್ಲಿ ಬಂದಿದ್ದ ಉಮ್ಮರ್‌ ನವಾಫ್‌, ಅವರನ್ನು ಬೈಕಿನಲ್ಲಿ ಕುಳ್ಳಿರಿಸಿಕೊಂಡು ಕೋಟೆಕಾರು ಗ್ರೌಂಡಿಗೆ ಕರೆತಂದಿದ್ದ. ಅಲ್ಲಿ ಪೂರ್ವನಿಯೋಜಿತವಾಗಿ ಬೈಕಿನಲ್ಲಿ ತಂದಿದ್ದ ತಲವಾರು ಮೇಲಕ್ಕೆತ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿ “ನಿನ್ನ ಮನೆಯಲ್ಲಿ ನಾನು ಇರಬಾರದಾ, ನೀನು ಯಾರಿಗೆ ಹೆದರುವುದು?, ನಿನ್ನನ್ನು ಕೊಲ್ಲದೇ ಬಿಡುವುದಿಲ್ಲ’ ಎಂದು ತಲವಾರಿನಿಂದ ಅಬೂಬಕರ್‌ ಅವರ ಕುತ್ತಿಗೆಗೆ ಬೀಸಿದ್ದಾನೆ. ತತ್‌ಕ್ಷಣ ತಪ್ಪಿಸಿಕೊಂಡ ಕಾರಣ ಅವರ ಬಲಭುಜಕ್ಕೆ ಏಟು ಬಿದ್ದು, ಬಲಹಣೆ, ಎಡಕೈ, ಬಲಕೈ, ಭುಜಕ್ಕೆ ಕಡಿದ ರಕ್ತದ ಗಾಯಗಳಾಗಿದೆ.

ಅಬೂಬಕರ್‌ ಸಿದ್ದೀಖ್‌ ಅವರು ಬೊಬ್ಬೆ ಹಾಕಿದಾಗ ಘಟನ ಸ್ಥಳಕ್ಕೆ ಜನ ಓಡಿಕೊಂಡು ಬರುವುದನ್ನು ಗಮನಿಸಿ, ಉಮ್ಮರ್‌ ನವಾಫ್‌, ಅಬೂಬಕರ್‌ ಅವರಿಗೆ ಸೇರಿದ ಮೊಬೈಲನ್ನು ಪುಡಿಗೈದು, ಸಹೋದರ ಉಮ್ಮರ್‌ ಫಾರೂಕ್‌ನಿಗೂ ಇದೇ ರೀತಿಯಾಗಿ ಕೊಲ್ಲುವ ಬೆದರಿಕೆಯೊಡ್ಡಿ ಪರಾರಿಯಾಗಿದ್ದಾನೆ. ಗಾಯಾಳುವನ್ನು ಸ್ಥಳೀಯರೊಬ್ಬರು ಕಾರಿನಲ್ಲಿ ದೇರಳಕಟ್ಟೆ ಯೇನಪೊಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.