ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

ನಳಿನ್ ಕುಮಾರ್ ಗೆ ಸೀರೆ ಉಡಿಸಿದರೆ ಗಂಡಸೂ ಅಲ್ಲ, ಹೆಂಗಸೂ ಅಲ್ಲ!

Team Udayavani, Oct 22, 2021, 4:26 PM IST

1-belur

ಶಿವಮೊಗ್ಗ: ‘ಸಂಸದ ಬಿ.ವೈ. ರಾಘವೇಂದ್ರ ಮತ್ತು ವಿಜಯೇಂದ್ರ ಅವರ ಹಣವೆಲ್ಲವೂ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಬಳಿ ಇದೆ’ಎಂದು ಹೇಳಿಕೆ ನೀಡುವ ಮೂಲಕ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಶುಕ್ರವಾರ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ‘ಯಡಿಯೂರಪ್ಪ ಅವರ ಪಿಎಗಳ ಮನೆಗಳನ್ನು ರೈಡ್ ಮಾಡಲಾಗಿದೆ. ಆದರೆ, ಷಡಕ್ಷರಿ ಮನೆ ಮೇಲೆ ದಾಳಿ ಮಾಡಲಿ.ನೂರಾರು ಕೋಟಿ ರೂ. ಲೂಟಿ ಮಾಡಿರುವ ದುಡ್ಡು ಷಡಕ್ಷರಿ ಬಳಿ ಇದೆ.ಷಡಕ್ಷರಿ ಯಡಿಯೂರಪ್ಪ ಅವರ ಪಿಎ ಆಗಿದ್ದವರು.ಯಡಿಯೂರಪ್ಪ ಅವರ ವ್ಯವಹಾರವೆಲ್ಲವೂ ಅವರೇ ನೋಡಿಕೊಂಡಿದ್ದಾರೆ.ಹಾಗಾಗಿ ಷಡಾಕ್ಷರಿ ಮನೆ ಮೇಲೆ ರೈಡ್ ಮಾಡಲಿ’ ಎಂದು ಸವಾಲು ಹಾಕಿದರು.

ಗಂಡಸೂ ಅಲ್ಲ, ಹೆಂಗಸೂ ಅಲ್ಲ

‘ನಳಿನ್ ಕುಮಾರ್ ಕಟೀಲ್ ಗೆ ಸೀರೆ ಉಡಿಸಿದರೆ, ಅವರು ಗಂಡಸೂ ಅಲ್ಲ, ಹೆಂಗಸೂ ಅಲ್ಲ’ ಇಡೀ ಮಂಗಳೂರಿಗೆ ಬೆಂಕಿ ಹಚ್ಚುತ್ತೆನೆ ಎಂದಿದ್ದ ಕಟೀಲು, ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ್ದರು.ಅವರದೇ ಪಕ್ಷದ ನಾಯಕರೆನ್ನಿಸಿಕೊಂಡವರು, ವಿಧಾನಸಭೆಯಲ್ಲಿ ಬ್ಲೂ ಫಿಲಂ ನೋಡಿದ್ದಾರೆ. ಬಿಜೆಪಿಯಲ್ಲೇ ಅತ್ಯಾಚಾರಿಗಳಿದ್ದಾರೆ. ಅವರೇ ಹಲವು ಸ್ಕ್ಯಾಂಡಲ್ ಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇವೆಲ್ಲದರ ಬಗ್ಗೆ ಗೊತ್ತಿರುವ ಕಟೀಲು ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು, ನಮ್ಮ ಕೇಂದ್ರ ನಾಯಕರ ಬಗ್ಗೆ ಟೀಕೆ ಮಾಡಲು ನೈತಿಕತೆ ಇಲ್ಲ’ ಎಂದು ಕಿಡಿ ಕಾರಿದರು.

‘ಸಚಿವ ಈಶ್ವರಪ್ಪ ಹಿರಿಯರಿದ್ದಾರೆ. ಅವರು ಕೂಡ ನಮ್ಮ ನಾಯಕರ ವಿರುದ್ಧ ಅವಾಚ್ಯ ಭಾಷೆಗಳನ್ನು ಬಳಸುತ್ತಿದ್ದಾರೆ.ಅವರ ಪಕ್ಷದಲ್ಲೇ ಕೊಳೆತು ನಾರುತ್ತಿದೆ.ಬೇಳೂರು ನಿಮಗೆ ಬೈದರೇ, ನೀವು ತಡೆದುಕೊಳ್ಳಲು ಆಗಲ್ಲ.ಕಾಂಗ್ರೆಸ್ ಇರುವುದಿಲ್ಲ ಎಂದು ಹೇಳಿಕೆ ನೀಡುತ್ತಿರುವವರೇ ಮುಂದಿನ ಚುನಾವಣೆಯಲ್ಲಿ ಇರುವುದಿಲ್ಲ’ ಎಂದರು.

‘ಮುಖ್ಯಮಂತ್ರಿ ಬೊಮ್ಮಾಯಿಯವರು ನೈತಿಕ ಪೊಲೀಸ್ ಗಿರಿ ಪರವಾಗಿ ಮಾತನಾಡಿದ್ದಾರೆ.ರಾಜ್ಯದ ಮುಖ್ಯಮಂತ್ರಿಗಳು ಹಗುರವಾಗಿ ಮಾತನಾಡಬೇಡಿ’ ಎಂದರು.

ಎರಡೂ ಒಂದೆ

‘ಕುಮಾರಸ್ವಾಮಿ ವಿರುದ್ಧವೂ ಹರಿಹಾಯ್ದ ಬೇಳೂರು ಗೋಪಾಲಕೃಷ್ಣ.ಅವರ ಪಕ್ಷವೇ ಸರಿಯಾದ ರೀತಿಯಲ್ಲಿ ಇಲ್ಲ.ಅವರದೇ ಪಕ್ಷ ಸಂಘಟನೆ ಇಲ್ಲ.ಇವರು ನಮ್ಮ‌ಪಕ್ಷದ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ, ಕುಮಾರಸ್ವಾಮಿಯವರು ಬಹಳ ಎಚ್ಚರಿಕೆಯಿಂದ ಹೇಳಿಕೆ ನೀಡಲಿ. ಮುಸ್ಲಿಮರ ವೋಟು ಸೆಳೆಯಲು ಕುಮಾರಸ್ವಾಮಿ ಆರ್ ಎಸ್ಎಸ್. ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.ಅವರು ಕಾಂಗ್ರೆಸ್ ಸೋಲಿಸಲು ಈ ರೀತಿ ಮಾಡುತ್ತಿದ್ದಾರೆ.ಅವರು ಮತ್ತು ಬಿಜೆಪಿ ಎರಡೂ ಒಂದೆ’ ಎಂದರು.

ಟಾಪ್ ನ್ಯೂಸ್

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.