ಸಿದ್ದರಾಮಯ್ಯ ಮಾಡಿದ್ದು ಯಡಿಯೂರಪ್ಪ ಕೈಲೂ ಮಾಡಿಸೋಣ : ಈಶ್ವರಪ್ಪ


Team Udayavani, Mar 16, 2021, 10:10 PM IST

ಸಿದ್ದರಾಮಯ್ಯ ಮಾಡಿದ್ದು ಯಡಿಯೂರಪ್ಪ ಕೈಲೂ ಮಾಡಿಸೋಣ : ಈಶ್ವರಪ್ಪ

ವಿಧಾನಸಭೆ: ಸಿದ್ದರಾಮಯ್ಯ ಅವರು ಮಾಡಿದ್ದು ಯಡಿಯೂರಪ್ಪ ಅವರಿಂದಲೂ ಮಾಡಿಸೋಣ ಎಂದು ಜಲಸಂಪನ್ಮೂಲ ಸಚಿವ ಕೆ.ಎಸ್‌. ಈಶ್ವರಪ್ಪ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರಿಗೆ ಭರವಸೆ ನೀಡಿದರು.

ಶ್ರೀನಿವಾಸಪುರ ಕ್ಷೇತ್ರದ 20 ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಕೊಳವೆ ಬಾವಿ ಕೊರೆದಿರುವ ಹಣ ಪಾವತಿಯಾಗದ ಬಗ್ಗೆ ರಮೇಶ್‌ಕುಮಾರ್‌ ಪ್ರಸ್ತಾಪಿಸಿದಾಗ ಹಣಕಾಸಿನ ಲಭ್ಯತೆ ಇಲ್ಲದಿರುವುದು, ಹಣಕಾಸು ಇಲಾಖೆ ಅಧಿಕಾರಿಗಳ ಆಕ್ಷೇಪ, ಕಾರ್ಯಪಡೆಯಲ್ಲಿ ಕ್ರಿಯಾಯೋಜನೆ ರೂಪಿಸಿ ಅನುಮತಿ ಪಡೆಯದಿದ್ದರೆ ಮಂಜೂರಾತಿ ಕಷ್ಟ . ಈಗಲೇ ಅಲ್ಲ ಸಿದ್ದರಾಮಯ್ಯ ಅವರ ಅವಧಿಯಲ್ಲೂ ಹೀಗೇ ಆಗಿತ್ತು ಎಂದು ಈಶ್ವರಪ್ಪ ಹೇಳಿದರು.

ಆಗ, ರಮೇಶ್‌ಕುಮಾರ್‌ ಅವರು ನೀವು ಅಧಿಕಾರಿಗಳ ಉತ್ತರ ಪಡೆದು ಹೇಳಿದರೆ ನಿಮ್ಮ ವ್ಯಕ್ತಿತ್ವ ಕಳೆದುಕೊಳ್ಳುತ್ತೀರಿ. ಅಧಿಕಾರಿಗಳ ಮನೆಯಲ್ಲಿ ಶವರ್‌ ತಿರುಗಿಸಿದರೆ ನೀರು ಬರುತ್ತೆ. ಹಳ್ಳಿಗಳಲ್ಲಿ ನೀರಿಗಾಗಿ ಜನರು ಪಡುತ್ತಿರುವ ಕಷ್ಟ ಇವರಿಗೇನು ಗೊತ್ತು ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಅವಧಿಯಲ್ಲಿ ಇದೇ ರೀತಿ ಸಮಸ್ಯೆಯಾದಾಗ 48 ಕೋಟಿ ರೂ. ಮಂಜೂರು ಮಾಡಿಸಲಾಗಿತ್ತು ಎಂದು ತಿಳಿಸಿದರು.

ಇದನ್ನೂ ಓದಿ :ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು

ಆಗ, ಈಶ್ವರಪ್ಪ ಅವರು ಆಗ ಸಿದ್ದರಾಮಯ್ಯ ಅವರು ಮಾಡಿದ್ದು ಈಗ ಯಡಿಯೂರಪ್ಪ ಅವರ ಕೈಲಿ ಮಾಡಿಸೋಣ ಎಂದರು. ನೀವು ನಮ್ಮ ಜತೆ ಇದ್ದರೆ ಅವರೂ ಒಪ್ಪಿಕೊಳ್ಳುತ್ತಾರೆ ಎಂದು ರಮೇಶ್‌ಕುಮಾರ್‌ ಚಟಾಕಿ ಹಾರಿಸಿದರು. ಅದಕ್ಕೆ ಈಶ್ವರಪ್ಪ ಅವರು ನೀವು ಜತೆಗಿದ್ದರೆ ಸಾಕು ಎಂದರು.

ಶಾಸಕರು ಕುಡಿಯುವ ನೀರಿಗಾಗಿ ಪಡುತ್ತಿರುವ ಪಡಿಪಾಟಲು ಅಧಿಕಾರಿಗಳಿಗೂ ಗೊತ್ತಾಗಬೇಕು. ಅರ್ಧ ಗಂಟೆ ಕಾಲ ಚರ್ಚೆಗೆ ಅವಕಾಶ ಕೊಡಿ. ಮುಖ್ಯಮಂತ್ರಿಯವರು ಇರಲಿ, ನಾನೂ ಇರುತ್ತೇನೆ, ಅಧಿಕಾರಿಗಳು ಇರಲಿ, ಅವರಿಗೂ ಎಲ್ಲವೂ ಗೊತ್ತಾಗಲಿ ಎಂದು ಸ್ಪೀಕರ್‌ ಅವರಿಗೆ ಮನವಿ ಮಾಡಿದರು. ಅದಕ್ಕೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಪ್ಪಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.