Kukke ದೇವಳ ವಾರ್ಷಿಕ ಆದಾಯ 123 ಕೋಟಿ ರೂ. :ಕೊರೊನಾ ಬಳಿಕ ಚೇತರಿಕೆ


Team Udayavani, Apr 17, 2023, 7:11 AM IST

kukke temple

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಯಾತ್ರಾ ಕ್ಷೇತ್ರ, ಅತಿ ಹೆಚ್ಚಿನ ಆದಾಯ ಹೊಂದಿರುವ ರಾಜ್ಯದ ನಂಬರ್‌ ವನ್‌ ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಕಳೆದೆರಡು ವರ್ಷಗಳಲ್ಲಿ ಕೋವಿಡ್‌ ಕಾರಣದಿಂದ ಕಡಿಮೆ ಆದಾಯಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, 2022-23ನೇ ಸಾಲಿನಲ್ಲಿ ಮತ್ತೆ ಎದ್ದು ನಿಂತಿದೆ. ಈಗಷ್ಟೇ ಮುಗಿದ ಆರ್ಥಿಕ ವರ್ಷದಲ್ಲಿ ದೇವಾಲಯ 123 ಕೋಟಿ ರೂ. ಆದಾಯ ಪಡೆದಿದೆ.

2022ರ ಏಪ್ರೀಲ್‌ನಿಂದ 2023 ಮಾರ್ಚ್‌ 31ರ ತನಕದ ಆರ್ಥಿಕ ವರ್ಷದಲ್ಲಿ 123,64,49,480.47 ರೂ. ಆದಾಯ ಗಳಿಸಿರುವ ಕುಕ್ಕೆ ಕ್ಷೇತ್ರ ಈ ಬಾರಿಯೂ ರಾಜ್ಯದಲ್ಲಿ ನಂಬರ್‌ ವನ್‌ ಸ್ಥಾನ ಪಡೆಯುವ ನಿರೀಕ್ಷೆ ಇದೆ.

ದೇವಸ್ಥಾನಕ್ಕೆ ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯ ಬರುತ್ತದೆ. 2021-22ನೇ ಆರ್ಥಿಕ ವರ್ಷದಲ್ಲಿ ದೇವಳವು 72,73,23,758.07 ರೂ. ಆದಾಯ ಗಳಿಸುವ ಮೂಲಕ ಕೊರೊನಾ ಹೊಡೆತ ಪ್ರತಿಫ‌ಲಿಸಿತ್ತು. ಕೊರೊನಾ ಹಿನ್ನೆಲೆಯಲ್ಲಿ ಭಕ್ತರ ಪ್ರವೇಶ ನಿರ್ಭಂಧವಿದ್ದ ಕಾರಣ 2019ರಿಂದ 22ರವರೆಗೆ ಆದಾಯ ಇಳಿಮುಖವಾಗಿತ್ತು. 2019-20ರಲ್ಲಿ 98,92,24,193.34 ರೂ., 2020-21ರಲ್ಲಿ-68,94,88,039.17 ರೂ., 2021-22ರಲ್ಲಿ 72,73,758,07 ಆದಾಯ ಗಳಿಸಿತ್ತು.

ಆದಾಯದಲ್ಲಿ ಏರಿಕೆ:
2006-07ರಲ್ಲಿ ದೇವಳದ ಆದಾಯ 19.76 ಕೋಟಿ ರೂ. ಆಗಿತ್ತು. 2007-08ರಲ್ಲಿ 24.44 ಕೋಟಿ ರೂ.ಗಳಿಗೆ ಏರಿ ರಾಜ್ಯದ ಶ್ರೀಮಂತ ದೇವಾಲಯವಾಗಿ ಗುರುತಿಸಿಕೊಂಡಿತು.

ನಂತರದ ವರ್ಷಗಳಲ್ಲಿ ರಾಜ್ಯದ ನಂ.1 ದೇವಸ್ಥಾನವೆಂಬ ಖ್ಯಾತಿಗೂ ಪಾತ್ರವಾಯಿತು. 2008-09ರಲ್ಲಿ 31 ಕೋಟಿ, 2009-10ರಲ್ಲಿ 38.51 ಕೋಟಿ ರೂ., 2011-12ರಲ್ಲಿ 56.24 ಕೋಟಿ, 2012-13ರಲ್ಲಿ 66.76 ಕೋಟಿ ರೂ., 2013-14ರಲ್ಲಿ 68 ಕೋಟಿ ರೂ, 2014-15ರಲ್ಲಿ 77 ಕೋ., 2015-16ರಲ್ಲಿ 88 ಕೋಟಿ, 2016-17ರಲ್ಲಿ 91.69 ಕೋಟಿ, 2017-18ರಲ್ಲಿ 95.92 ಕೋಟಿ, 2018-19ರಲ್ಲಿ 92,09 ಕೋಟಿ, 2019-20ರಲ್ಲಿ 98.92 ಕೋಟಿ, 2020-21ರಲ್ಲಿ 68.94 ಕೋಟಿ, 2021-22ರಲ್ಲಿ 72.73 ಕೋಟಿ ಆದಾಯ ಗಳಿಸಿ ಸತತ ರಾಜ್ಯದ ನಂಬರ್‌ ವನ್‌ ಆದಾಯ ಗಳಿಕೆಯ ದೇವಳವಾಯಿತು. ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರುತ್ತಿದ್ದು, ಆದಾಯವೂ ಹೆಚ್ಚಿದೆ. ಈ ವರ್ಷ ಕೂಡ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆಯಬಹುದು ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.