ಕಾಸರಗೋಡು ಕನ್ನಡಿಗರ ಪರಂಪರಾಗತ ಭಾವನೆಗಳನ್ನುಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ: ಎಚ್ ಡಿಕೆ


Team Udayavani, Jun 27, 2021, 4:12 PM IST

ಕಾಸರಗೋಡು ಕನ್ನಡಿಗರ ಪರಂಪರಾಗತ ಭಾವನೆಗಳನ್ನುಕಾಪಾಡುವುದು ಎರಡೂ ರಾಜ್ಯಗಳ ಕರ್ತವ್ಯ: ಎಚ್ ಡಿಕೆ

ಬೆಂಗಳೂರು: ಕಾಸರಗೋಡಿನ ಕನ್ನಡಿಗರ ಪರಂಪರಾಗತ ಭಾವನೆಗಳನ್ನು ಕಾಪಾಡುವುದು ಕರ್ನಾಟಕ ಮತ್ತು ಕೇರಳ ರಾಜ್ಯಗಳ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾಯಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹೆಸರು ಬದಲಾಯಿಸುವ ಈ ಪ್ರಕ್ರಿಯೆ ಆರಂಭಿಸುವುದಕ್ಕೂ ಮೊದಲು ಕೇರಳ ಸರ್ಕಾರಕ್ಕೆ ಕೆಲ ಅಂಶಗಳನ್ನು ಗಮನಕ್ಕೆ ತರಲು ನಾನು ಬಯಸುತ್ತೇನೆ. ಕಾಸರಗೋಡು ಕರ್ನಾಟಕದೊಂದಿಗೂ ಬೆಸೆದುಕೊಂಡ ಪ್ರದೇಶ.ಅಲ್ಲಿನ ಜನರೊಂದಿಗೆ ಕರ್ನಾಟಕ ಮತ್ತು ಕನ್ನಡಿಗರು ಸಾಂಸ್ಕೃತಿಕ ಒಡನಾಟ ಹೊಂದಿದ್ದಾರೆ. ಕಾಸರಗೋಡು ಭಾಷಾ ಸಾಮರಸ್ಯದ, ಸೌಹಾರ್ದತೆಯ ಪ್ರತೀಕವಾಗಿ ಉಳಿದುಕೊಂಡಿದೆ. ಕಾಸರಗೋಡಿನಲ್ಲಿ ಕನ್ನಡ ಮತ್ತು ಮಲಯಾಳಿ ಭಾಷಿಕರು ಸಮಾನ ಸಂಖ್ಯೆಯಲ್ಲಿದ್ದರೂ, ಪರಸ್ಪರರೂ ಪೂರಕವಾಗಿ, ಪ್ರೇರಕವಾಗಿ ಬದುಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮುಂದಿನ ಸಿಎಂ ಬಗ್ಗೆ ಬಹಿರಂಗ ಹೇಳಿಕೆ ನೀಡುವ ಅಧಿಕಾರ ಶಾಸಕರಿಗಿಲ್ಲ: ಕಾಂಗ್ರೆಸ್ ಶಿಸ್ತುಸಮಿತಿ

ಅಲ್ಲಿನವರಿಗೆ ಭಾಷೆಯ ವಿಚಾರದಲ್ಲಿ ಎಂದಿಗೂ ಕಲಹ ಬಂದಿಲ್ಲ. ಇದನ್ನು ನಾವು ಭವಿಷ್ಯದಲ್ಲೂ ಕಾಪಾಡಿಕೊಂಡು ಹೋಗಬೇಕಾದ ಅಗತ್ಯವಿದೆ. ಭಾವನೆಗಳೊಂದಿಗೆ ರಾಜಕೀಯ ನಡೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾಷಾ ಭಾವೈಕ್ಯತೆಯನ್ನೂ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಗ್ರಾಮಗಳ ಈಗಿನ ಕನ್ನಡ ಹೆಸರನ್ನು, ಮಲಯಾಳಿಗೆ ರೂಪಾಂತರ ಮಾಡಲಾಗುತ್ತಿದೆ. ಅದರೆ ಅರ್ಥವನ್ನು ಹಾಗೆಯೇ ಉಳಿಸಿಕೊಂಡಂತೆ ಕಾಣುತ್ತಿದೆ. ಗ್ರಾಮದ ಹೆಸರಿನ ಅರ್ಥವನ್ನು ಕಾಪಾಡಿಕೊಳ್ಳುವ ಉದ್ದೇಶ ಹೊಂದಿರುವ ಕೇರಳ ಸರ್ಕಾರ ಅವುಗಳ ಮೂಲ ಕನ್ನಡದ ಹೆಸರನ್ನೂ ಹಾಗೇಯೇ ಕಾಪಾಡಬೇಕು ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.