Kundapura ಬೈಕ್ಗೆ ರಿಕ್ಷಾ ಢಿಕ್ಕಿ; ಸವಾರನಿಗೆ ಗಾಯ
Team Udayavani, Mar 1, 2024, 9:46 PM IST
ಕುಂದಾಪುರ: ವಡೇರಹೋಬಳಿ ಗ್ರಾಮದ ರಾ.ಹೆ. 66ರ ಸರ್ವಿಸ್ ರಸ್ತೆಯಲ್ಲಿ ಬೈಕ್ಗೆ ರಮೇಶ್ ಅವರ ರಿಕ್ಷಾ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಅಬ್ದುಲ್ ಸತ್ತರ್ (46) ಗಾಯಗೊಂಡ ಘಟನೆ ಫೆ. 29ರ ಸಂಜೆ ಸಂಭವಿಸಿದೆ.
ಗಾಯಗೊಂಡ ಅಬ್ದುಲ್ ಸತ್ತರ್ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಲಾರಿ ಢಿಕ್ಕಿ; ಸವಾರನಿಗೆ ಗಾಯ
ಕುಂದಾಪುರ: ಕಾವ್ರಾಡಿ ಗ್ರಾಮದ ವಾಲೂ¤ರು ಕ್ರಾಸ್ ಬಳಿಯ ರಸ್ತೆಯಲ್ಲಿ ಬೈಕ್ಗೆ ಟಿಪ್ಪರ್ ಲಾರಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ನಾಗರಾಜ (37) ಅವರು ಗಾಯಗೊಂಡ ಘಟನೆ ಮಾ. 1 ರ ಬೆಳಗ್ಗೆ 9.30ರ ಸುಮಾರಿಗೆ ಸಂಭವಿಸಿದೆ.
ಎಡ ಕಾಲಿನ ಮೂಳೆ ಮುರಿತದಿಂದಾಗಿ ನಾಗರಾಜ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರ್ ಚಾಲಕ ಸತೀಶ ಅವರ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!