ಕುಣಿಗಲ್: ಕತ್ತು ಸೀಳಿ ಹತ್ಯೆ; ಆರೋಪಿಗಳಿಬ್ಬರ ಬಂಧನ


Team Udayavani, Jan 28, 2022, 11:02 AM IST

6arrest

ಕುಣಿಗಲ್‌: ಕುಡಿದ ಮತ್ತಿನಲ್ಲಿ ಮೂರು ಮಂದಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕತ್ತು ಕೊಯ್ದು ಕೊಲೆ ಮಾಡಿ, ಕೆರೆಗೆ ಎಸೆದು ಹೊದ ಇಬ್ಬರು ಆರೋಪಿಗಳನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ.

ಹುಲಿಯೂರುದುರ್ಗ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ಎಳನೀರು ವ್ಯಾಪಾರಿ ಅಂಜನಪ್ಪ (58) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದೇ ಗ್ರಾಮದ ವಿಜಯ ಕುಮಾರ್‌ (25), ಗಂಗರಾಜು (26) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ವಿವರ

ಜ.19ರ ರಾತ್ರಿ 8.30ರ ವೇಳೆಯಲ್ಲಿ ಗಂಗರಾಜು ಹಾಗೂ ಅಂಜನಪ್ಪ ಇಬ್ಬರು ಮದ್ಯ ಸೇವನೆ ಮಾಡಿ, ಆಂಬ್ಲೇಟ್‌ ತಿನ್ನವ ವೇಳೆ ಕೊಲೆಯಾದ ಆಂಜನಪ್ಪ, ಗಂಗರಾಜುನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದ್ದು, ಯಾಕೆ ಬಯುತ್ತೀಯ ಎಂದು ಗಂಗರಾಜನ್ನು ಅಂಜನಪ್ಪನನ್ನು ಕೇಳಿದ್ದಾನೆ. ಇದರಿಂದ ಕೋಪಗೊಂಡ ಅಂಜನಪ್ಪನು ಮಚ್ಚಿನಿಂದ ಗಂಗರಾಜು ಮೇಲೆ ಹಲ್ಲೆ ನಡೆಸಿದ್ದಾನೆ.

ಹಲ್ಲೆಯಿಂದ ಕೆನ್ನೆ ಸೇರಿದಂತೆ ಇತರೆ ಭಾಗ ಗಾಯವಾಗಿದೆ. ಗಂಗರಾಜು ಹುಲಿಯೂರುದುರ್ಗ ಸರ್ಕಾರಿ ಆಸ್ಪತ್ರೆಗೆ ಹೋಗಿ ಬಿದ್ದು ಗಾಯವಾಗಿದೆ ಎಂದು ಚಿಕಿತ್ಸೆ ಪಡೆದು, ಆಸ್ಪತ್ರೆ ಮುಂಭಾಗದಲ್ಲಿ ಹೊಗಬೇಕಾದರೆ, ವಿಜಯ್‌ಕುಮಾರ್‌ನನ್ನು ಗಂಗರಾಜು ಕರೆಸಿಕೊಂಡು, ಆಂಜನಪ್ಪನನ್ನು ಬಿಡಬಾರದು. ನನಗೇ ಮಚ್ಚನಿಂದ ಹಲ್ಲೆ ಮಾಡಿದ್ದಾನೆ ಎಂದು ಹೇಳುತ್ತಿದಂತೆ ಅದೇ ಸಮಯಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆಂಜನಪ್ಪ ತನ್ನ ಗ್ರಾಮಕ್ಕೆ ಹುಲಿಯೂರುದುರ್ಗ ಪ್ರವಾಸಿ ಮಂದಿರ ಸರ್ಕಲ್‌ ಬಳಿ ಸೈಕಲ್‌ನಲ್ಲಿ ಹೋಗುವಾಗ, ಗಂಗರಾಜು ಏಕಾಏಕಿ ಸೈಕಲ್‌ನನ್ನು ಕಾಲಿನಿಂದ ಒದ್ದು, ಆಂಜನಪ್ಪನನ್ನು ಕೆಳಕ್ಕೆ ಬೀಳಿಸಿದ್ದಾನೆ. ವಿಜಯಕುಮಾರ್‌ ಕೈ ಮತ್ತು ಕುತ್ತಿಗೆ ಹಿಡಿದುಕೊಂಡಿದ್ದಾನೆ. ಗಂಗರಾಜು ಗುಪ್ತ ಮಾರ್ಗ ಜಾಗಕ್ಕೆ ಕಾಲಿನಿಂದ ತುಳಿದು ಬಳಿಕ ಚಾಕುವಿನಿಂದ ಕುತ್ತಿಗೆ ಕೊಯ್ದು, ಅವರ ಗಾಡಿಯಲ್ಲಿ ಶವವನ್ನು ಹಾಕಿಕೊಂಡು ದೀಪಾಬುಂದಿ ಕೆರೆಗೆ ಎಸೆದು, ಬಳಿಕ ಕೊಲೆಯಾದ ಆಜಂನಪ್ಪನ ಸೈಕಲ್‌ನನ್ನು ಹಳೇವೂರು ಕೆರೆಗೆ ಎಸೆದು ಪರಾರಿಯಾಗಿದ್ದಾರೆ.

ಈ ಸಂಬಂಧ ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎಸ್‌ಪಿ ರಾಹುಲ್‌ಕುಮಾರ್‌, ಉದೇಶ್‌, ಡಿವೈಎಸ್‌ಪಿ ರಮೇಶ್‌ ಮಾರ್ಗದರ್ಶನಲ್ಲಿ ಅಮೃತೂರು ವೃತ್ತ ಸಿಪಿಐ ಗುರುಪ್ರಸಾದ್‌, ಪಿಎಸ್‌ಐ ಚೇತನ್‌ ಕುಮಾರ್‌ ನೇತೃತ್ವದ ಪೊಲೀಸ್‌ ತಂಡವು ಆರೋಪಿಗಳನ್ನು ಅವರ ಸ್ವಗ್ರಾಮ ಡಿ.ಹೊಸಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.