ಕುಷ್ಟಗಿ: ಪೊಲೀಸರ ಬಲೆಗೆ ಬಿದ್ದ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರ ಗ್ಯಾಂಗ್


Team Udayavani, Nov 29, 2021, 6:39 PM IST

1sfdf

ಕುಷ್ಟಗಿ: ನಿಲ್ಲಿಸಿದ್ದ ರೈತರ ಟ್ರ್ಯಾಕ್ಟರ್ ಟ್ರಾಲಿ ಗಳನ್ನು ಕದ್ದು, ಮಾರುತ್ತಿದ್ದ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರ ಗ್ಯಾಂಗನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದು, ಮೂರು ಟ್ರ್ಯಾಕ್ಟರ್ ಟ್ರಾಲಿ ವಶಪಡಿಸಿಕೊಂಡಿದ್ದಾರೆ.

ಕಳೆದ ನ.26ರಂದು ಸಂಗನಾಳ ಗ್ರಾಮದ ಮುದಕನಗೌಡ ಭರಮಗೌಡ ಗೌಡ್ರು ಅವರು, ಗ್ರಾಮದ ನಿರುಪಾದೇಶ್ವರ ಮಠದ ಜಾಗದಲ್ಲಿ ನಿಲ್ಲಿಸಿದ್ದ ಟ್ರಾಲಿ ಕಳುವಾಗಿರುವ ಬಗ್ಗೆ ದೂರು ನೀಡಿದ್ದರು.  ತಾವರಗೇರಾ ಪಿಎಸೈ ವೈಶಾಲಿ ಝಳಕಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನ.28ರಂದು ನಾಲ್ವರು ಸ್ಪೆಷಲಿಸ್ಟ್ ಕಳ್ಳರು ಟ್ರಾಲಿ ತೆಗೆದುಕೊಂಡು ಹೋಗುವಾಗ ಪೊಲೀಸರು ತಡೆದು ವಿಚಾರಣೆಗೆ ಒಳಪಡಿಸಿದಾಗ ಕಲಮಂಗಿ, ನವಲಿ ಗ್ರಾಮದಲ್ಲಿ ಟ್ರಾಲಿ ಕಳುಮಾಡಿರುವುದು ಗೊತ್ತಾಗಿದೆ.

ಎರಡು ಟ್ರಾಲಿಗಳನ್ನು ಕನ್ನಾಳದಲ್ಲಿ ಅಡಗಿಸಿದ್ದರು. ಈ ಹಿನ್ನೆಲೆಯಲ್ಲಿ ಟ್ರಾಲಿ ಸ್ಪೆಷಲಿಸ್ಟ್ ಕಳ್ಳರಾದ ಸಿಂಧನೂರು ತಾಲೂಕಿನ ಕಲಮಂಗಿಯ ವಿರುಪಣ್ಣ ಬಸನಗೌಡ ಹೇರೂರು, ಕಾರಟಗಿ ತಾಲೂಕಿನ ಮೈಲಾಪೂರ ಗ್ರಾಮದ ಮಹಿಬೂಬು ಹಸನಸಾಬ್, ಇದೇ ಗ್ರಾಮದ ಸಿದ್ದಲಿಂಗ ನಾಗಪ್ಪ ಆಕಳಕುಂಪಿ, ಸಂಗನಾಳ ಗ್ರಾಮದ ಯಮನೂರ ರಾಮಣ್ಣ ಕೊಳಬಾಳ ಎನ್ನುವವರನ್ನು ಬಂಧಿಸಲಾಗಿದೆ.

ಬಂಧಿತರಿಂದ ನಾಲ್ಕು ವಶಪಡಿಸಿಕೊಳ್ಳಲಾದ ಟ್ರಾಲಿಗಳ ಮೌಲ್ಯ 4.20 ಲಕ್ಷ ರೂ ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿ ಎರಡೇ ದಿನಗಳ ಪೊಲೀಸ್ ಕಾರ್ಯಾಚರಣೆಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ ಪೊಲೀಸ ತಂಡಕ್ಕೆ ಎಸ್ಪಿ ಟಿ.ಶ್ರೀಧರ, ಡಿ.ವೈ.ಎಸ್ಪಿ ರುದ್ರೇಶ ಉಜ್ಜನಕೊಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಇನ್ನೊಬ್ಬ ಆರೋಪಿ ಕನಕಗಿರಿ ತಾಲೂಕಿನ ಸಂಕನಾಳ ಬೋಗೇಶ ದುರಗಪ್ಪ ತಳವಾರ ತಲೆಮರೆಸಿಕೊಂಡಿದ್ದಾನೆ. ಈತನ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ

Karadi sanganna

BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ

1-weeqwe

Koppal: ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಹಸನ್‌ಸಾಬ್ ದೋಟಿಹಾಳ ನೇಮಕ

Koppala; Kuruba community insists on giving Lok Sabha ticket to Eshwarappa

Koppala; ಈಶ್ವರಪ್ಪಗೆ ಲೋಕಸಭಾ ಟಿಕೆಟ್ ನೀಡಲು ಕುರುಬ ಸಮಾಜದ ಒತ್ತಾಯ

6-koppala

ಆನೆಗೊಂದಿ ಉತ್ಸವ:ಉಳಿದ ಆಹಾರ ಪದಾರ್ಥ ತಿಂದು 30 ಕುರಿ-ಮೇಕೆ ಸಾವು; 180ಕ್ಕೂ ಹೆಚ್ಚು ಅಸ್ವಸ್ಥ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.