Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌


Team Udayavani, Jun 3, 2023, 5:50 AM IST

LAKSHYA SEN

ಬ್ಯಾಂಕಾಕ್‌: ಭಾರತದ ಟಾಪ್‌ ಶಟ್ಲರ್‌ ಲಕ್ಷ್ಯ ಸೇನ್‌ “ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌’ ಪಂದ್ಯಾವಳಿಯ ಸೆಮಿಫೈನಲ್‌ಗೆ ಮುನ್ನಡೆದಿದ್ದಾರೆ. ಆದರೆ ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲನು ಭವಿಸಿದ ಕಿರಣ್‌ ಜಾರ್ಜ್‌ ಕೂಟದಿಂದ ಹೊರಬಿದ್ದರು.

ಲಕ್ಷ್ಯ ಸೇನ್‌ ಮಲೇಷ್ಯಾದ ಲಿಯೋಂಗ್‌ ಜುನ್‌ ಹಾವೊ ಅವರನ್ನು 21-19, 21-11 ನೇರ ಗೇಮ್‌ಗಳಲ್ಲಿ ಮಣಿಸಿದರು. ಮೊದಲ ಗೇಮ್‌ ತೀವ್ರ ಪೈಪೋಟಿಯಿಂದ ಕೂಡಿತ್ತು. ಜುನ್‌ ಹಾವೊ 11-10ರಿಂದ 16-10ರ ಭಾರೀ ಮುನ್ನಡೆ ಸಾಧಿಸಿದ್ದರು. ಆದರೆ ಈ ಹಂತದಲ್ಲಿ ತಿರುಗಿ ಬಿದ್ದ ಲಕ್ಷé ಸೇನ್‌ ಸತತ 6 ಅಂಕ ಗಳಿಸಿದರು. ಅಂತಿಮವಾಗಿ 21-19ರಿಂದ ರೋಚಕವಾಗಿ ಮೊದಲ ಗೇಮ್‌ ವಶಪಡಿಸಿಕೊಂಡರು.

ದ್ವಿತೀಯ ಗೇಮ್‌ ವೇಳೆ ಜುನ್‌ ಹಾವೊ ಗಾಯಾಳಾದ ಕಾರಣ ರೇಸ್‌ನಲ್ಲಿ ಹಿಂದುಳಿಯಬೇಕಾಯಿತು. ಲಕ್ಷé ಸೇನ್‌ ಸುಲಭದಲ್ಲಿ ಮುನ್ನಡೆ ಸಾಧಿಸಿ ದರು. 41 ನಿಮಿಷಗಳಲ್ಲಿ ಈ ಪಂದ್ಯ ಮುಗಿಯಿತು.

ಚೀನದ 5ನೇ ಶ್ರೇಯಾಂಕದ ಗುವಾಂಗ್‌ ಜು ಲು, ಥಾಯ್ಲೆಂಡ್‌ನ‌ ದ್ವಿತೀಯ ಶ್ರೇಯಾಂಕದ ಕುನ್ವಲುತ್‌ ವಿತಿದ್‌ಸಣ್‌ì ನಡುವಿನ ವಿಜೇತರನ್ನು ಲಕ್ಷ್ಯ ಸೇನ್‌ ಎದುರಿಸಲಿದ್ದಾರೆ.
ಇದಕ್ಕೂ ಮುನ್ನ ಕಿರಣ್‌ ಜಾರ್ಜ್‌ ಅವರ ಅಮೋಘ ಓಟ ಕ್ವಾರ್ಟರ್‌ ಫೈನಲ್‌ನಲ್ಲಿ ಕೊನೆಗೊಂಡಿತ್ತು.

ಫ್ರಾನ್ಸ್‌ನ ಟೋಮ ಜೂನಿಯರ್‌ ಪೊಪೋವ್‌ ವಿರುದ್ಧ 16-21, 17-21ರಿಂದ ಪರಾಭವಗೊಂಡರು.
ಭಾರತದ ಭರವಸೆಯ ಆಟಗಾರ ರಾಗಿದ್ದ ಸೈನಾ ನೆಹ್ವಾಲ್‌, ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಕೂಡ ಸೋಲನುಭವಿಸಿದ್ದರಿಂದ ಎಲ್ಲರ ಲಕ್ಷ್ಯ ವೀಗ ಲಕ್ಷ್ಯ ಸೇನ್‌ ಮೇಲಿದೆ.

ಟಾಪ್ ನ್ಯೂಸ್

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

1-ssad

Women’s Hockey : ಸಂಗೀತಾ ಹ್ಯಾಟ್ರಿಕ್‌; ಸಿಂಗಾಪುರ ವಿರುದ್ಧ 13-0 ಗೆಲುವು

1-asds

Asian Games ಬಾಕ್ಸಿಂಗ್‌: ಥಾಪ, ಸಂಜೀತ್‌ಗೆ ಆಘಾತ

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.