76ಕ್ಕೆ ಲಂಕಾ ಆಲೌಟ್‌: ನ್ಯೂಜಿಲೆಂಡ್‌ಗೆ 198 ರನ್‌ ಜಯ


Team Udayavani, Mar 26, 2023, 5:27 AM IST

shee new

ಆಕ್ಲೆಂಡ್‌: ನ್ಯೂಜಿಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶೋಚನೀಯ ಬ್ಯಾಟಿಂಗ್‌ ವೈಫ‌ಲ್ಯಕ್ಕೆ ಸಿಲುಕಿದ ಶ್ರೀಲಂಕಾ 198 ರನ್ನುಗಳ ಭಾರೀ ಸೋಲಿಗೆ ತುತ್ತಾಗಿದೆ. ಆಕ್ಲೆಂಡ್‌ನ‌ಲ್ಲಿ ಶನಿವಾರ ನಡೆದ ಮುಖಾಮುಖೀಯಲ್ಲಿ ನ್ಯೂಜಿಲೆಂಡ್‌ 49.3 ಓವರ್‌ಗಳಲ್ಲಿ 274 ರನ್‌ ಪೇರಿಸಿದರೆ, ಶ್ರೀಲಂಕಾ 19.5 ಓವರ್‌ಗಳಲ್ಲಿ 76ಕ್ಕೆ ಸರ್ವಪತನ ಕಂಡಿತು. ಇದು ಏಕದಿನದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಶ್ರೀಲಂಕಾ ದಾಖಲಿಸಿದ ಕನಿಷ್ಠ ಗಳಿಕೆ.

ಹಾಗೆಯೇ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ದ್ವೀಪರಾಷ್ಟ್ರದ 5ನೇ ಅತ್ಯಂತ ಕಡಿಮೆ ಮೊತ್ತವಾಗಿದೆ. ಕಿವೀಸ್‌ ದೊಡ್ಡ ಮೊತ್ತ ಗಳಿಸಿದರೂ ಅರ್ಧಶತಕ ದಾಖಲಾದದ್ದು ಒಬ್ಬರಿಂದ ಮಾತ್ರ. ಆರಂಭಕಾರ ಫಿನ್‌ ಅಲೆನ್‌ 51 ರನ್‌ ಹೊಡೆದರು. ರಚಿನ್‌ ರವೀಂದ್ರ 49 ಹಾಗೂ ಡ್ಯಾರಿಲ್‌ ಮಿಚೆಲ್‌ 47 ರನ್‌ ಮಾಡಿದರು. ಕಿವೀಸ್‌ ಮಧ್ಯಮ ವೇಗಿ ಹೆನ್ರಿ ಶಿಪ್ಲಿ 31ಕ್ಕೆ 5 ವಿಕೆಟ್‌ ಕೆಡವಿ ಲಂಕಾ ಬ್ಯಾಟಿಂಗ್‌ ಸರದಿಯನ್ನು ಸೀಳಿದರು. ಇದು ಶಿಪ್ಲಿ ಅವರ ಜೀವನಶ್ರೇಷ್ಠ ಬೌಲಿಂಗ್‌. 2 ವರ್ಷಗಳ ಬಳಿಕ ಏಕದಿನ ಪಂದ್ಯವಾಡಲಿಳಿದ ಮಾಜಿ ನಾಯಕ ಏಂಜೆಲೊ ಮ್ಯಾಥ್ಯೂಸ್‌ 18 ರನ್‌ ಮಾಡಿದ್ದೇ ಲಂಕಾ ಸರದಿಯ ಗರಿಷ್ಠ ಗಳಿಕೆ.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲೆಂಡ್‌-49.3 ಓವರ್‌ಗಳಲ್ಲಿ 274 (ಫಿನ್‌ ಅಲೆನ್‌ 51, ರವೀಂದ್ರ 49, ಮಿಚೆಲ್‌ 47, ಚಮಿಕ ಕರುಣಾರತ್ನೆ 43ಕ್ಕೆ 4, ರಜಿತ 38ಕ್ಕೆ 2, ಲಹಿರು ಕುಮಾರ 46ಕ್ಕೆ 2). ಶ್ರೀಲಂಕಾ-19.5 ಓವರ್‌ಗಳಲ್ಲಿ 76 (ಮ್ಯಾಥ್ಯೂಸ್‌ 18, ಚಮಿಕ ಕರುಣಾರತ್ನೆ 11, ಶಿಪ್ಲಿ 31ಕ್ಕೆ 5, ಮಿಚೆಲ್‌ 12ಕ್ಕೆ 2, ಟಿಕ್ನರ್‌ 20ಕ್ಕೆ 2).

ಟಾಪ್ ನ್ಯೂಸ್

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ