ಲಂಕಾದಿಂದ ಪರಾರಿಯಾಗಲು ಯತ್ನಿಸಿ ವಿಮಾನ ನಿಲ್ದಾಣದಿಂದ ವಾಪಸ್ ಆದ ಗೊಟಬಯಾ ಸಹೋದರ!

ಸಾರ್ವಜನಿಕರು ಗುರುತಿಸಿ, ದೇಶ ಬಿಟ್ಟು ತೆರಳದಂತೆ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ.

Team Udayavani, Jul 12, 2022, 10:29 AM IST

ಲಂಕಾದಿಂದ ಪರಾರಿಯಾಗಲು ಯತ್ನಿಸಿ ವಿಮಾನ ನಿಲ್ದಾಣದಿಂದ ವಾಪಸ್ ಆದ ಗೊಟಬಯಾ ಸಹೋದರ!

ಕೊಲಂಬೊ: ಶ್ರೀಲಂಕಾದ ರಾಷ್ಟ್ರಾಧ್ಯಕ್ಷ ಗೊಟಬಯಾ ರಾಜಪಕ್ಸೆ ಶ್ರೀಲಂಕಾಕ್ಕೆ ವಿದಾಯ ಹೇಳಿ ವಿದೇಶಕ್ಕೆ ಹಾರಿರುವುದು ಖಚಿತವಾಗಿದೆ. ಮತ್ತೊಂದೆಡೆ ದ್ವೀಪರಾಷ್ಟ್ರದ ಮಾಜಿ ಹಣಕಾಸು ಸಚಿವ ಬಾಸಿಲ್ ರಾಜಪಕ್ಸೆ ದುಬೈಗೆ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರು ಗುರುತಿಸಿ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಲಸೆ ಅಧಿಕಾರಿಗಳು ಬಾಸಿಲ್ ಪ್ರಯಾಣಕ್ಕೆ ಅನುಮತಿ ನಿರಾಕರಿಸಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ರೋಹಿತ್ ರನ್ ಗಳಿಸದಿದ್ದಾಗ ಯಾರೂ ಕೇಳುವುದಿಲ್ಲ. ಆದರೆ.. : ಕೊಹ್ಲಿ ಬೆನ್ನಿಗೆ ನಿಂತ ಗಾವಸ್ಕರ್

ಲಂಕಾದಿಂದ ಪರಾರಿಯಾದ ಗೊಟಬಯಾ ರಾಜಪಕ್ಸೆ ಸಹೋದರರಾಗಿರುವ ಬಾಸಿಲ್ ಕೊಲಂಬೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಐಪಿ ಟರ್ಮಿನಲ್ ಮೂಲಕ ಪ್ರವೇಶಿಸಿ ದೇಶ ಬಿಟ್ಟು ಪರಾರಿಯಾಗಲು ಸಿದ್ಧತೆ ನಡೆಸಿದ್ದರು. ಆದರೆ ಸಾರ್ವಜನಿಕರು ಗುರುತಿಸಿ, ದೇಶ ಬಿಟ್ಟು ತೆರಳದಂತೆ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ (ವಲಸೆ) ಅಧಿಕಾರಿಗಳು ಕೂಡಾ ಪ್ರಯಾಣಕ್ಕೆ ಅನುಮತಿ ನೀಡದೆ ಇದ್ದ ಪರಿಣಾಮ ಬಾಸಿಲ್ ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ವಾಪಸ್ ತೆರಳಿರುವುದಾಗಿ ವರದಿ ವಿವರಿಸಿದೆ.

ಬಾಸಿಲ್ ರಾಜಪಕ್ಸೆಗೆ ಆಶ್ರಯ ನೀಡಲಾಗುತ್ತದೆ ಎಂಬ ವರದಿಯನ್ನು ಭಾರತ ಸರ್ಕಾರ ತಳ್ಳಿಹಾಕಿದೆ ಎಂದು ಮೂಲಗಳು ಹೇಳಿವೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ರಾಜೀನಾಮೆ ನೀಡಿ ಭಾರತಕ್ಕೆ ಪರಾರಿಯಾಗಿದ್ದಾರೆ ಎಂಬ ವರದಿಯನ್ನೂ ನಿರಾಕರಿಸಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.