

Team Udayavani, May 10, 2022, 3:46 PM IST
ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕರ್ಫ್ಯೂ ನಡುವೆಯೇ ಪ್ರತಿಭಟನೆ, ಹಿಂಸಾಚಾರ ತೀವ್ರಗೊಂಡಿದೆ. ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ಲಂಕಾದ ಮಾಜಿ ಪ್ರಧಾನಿ ಮಹೀಂದ ರಾಜಪಕ್ಸ ಮತ್ತು ಅವರ ಕುಟುಂಬ ಸದಸ್ಯರು ನೌಕಾನೆಲೆಗೆ ಪಲಾಯನಗೈದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಲೆನಾಡಿನಲ್ಲಿ ಹೆಚ್ಚಾಯ್ತು ಕಾಡಾನೆ ಉಪಟಳ : ಆನೆ ತುಳಿತಕ್ಕೆ ಮತ್ತೋರ್ವ ಅಮಾಯಕ ಬಲಿ
ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ, ಗಲಭೆಯಲ್ಲಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 08ಕ್ಕೆ ಏರಿಕೆಯಾಗಿದೆ. ಮತ್ತೊಂದು ವರದಿ ಪ್ರಕಾರ, ಮುಂಜಾಗ್ರತಾ ಕ್ರಮವಾಗಿ ಮಾಜಿ ಪ್ರಧಾನಿ ರಾಜಪಕ್ಷ ಮತ್ತು ಕುಟುಂಬ ಸದಸ್ಯರನ್ನು ಹೆಲಿಕಾಪ್ಟರ್ ಮೂಲಕ ನೌಕಾನೆಲೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ಹೇಳಿವೆ.
ಹಿಂಸಾಚಾರದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದ ನಂತರ ಕರ್ಫ್ಯೂ ಜಾರಿಗೊಳಿಸಿ, ಶ್ರೀಲಂಕಾದಾದ್ಯಂತ ಸಾವಿರಾರು ಪೊಲೀಸರು, ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. ಸೋಮವಾರ ಪ್ರಧಾನಿ ಹುದ್ದೆಗೆ ಮಹೀಂದ ರಾಜಪಕ್ಸೆ ರಾಜೀನಾಮೆ ನೀಡುವ ಮೊದಲು ಸರ್ಕಾರದ ಪರ ಮತ್ತು ವಿರೋಧಿ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆ ತಾರಕ್ಕೇರಿತ್ತು.
ರಾಜಪಕ್ಸ ಸ್ಥಳಾಂತರಗೊಂಡಿರುವ ನೌಕಾ ನೆಲೆಯ ಸುತ್ತಲೂ ಪ್ರತಿಭನಾಕಾರರು ಸುತ್ತುವರಿದಿದ್ದು, ಕನಿಷ್ಠ ಹತ್ತಕ್ಕೂ ಅಧಿಕ ಪೆಟ್ರೋಲ್ ಬಾಂಬ್ ಎಸೆದಿರುವುದಾಗಿ ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Ad
Israel Iran War: ಇಸ್ರೇಲ್ ಯುದ್ಧದಲ್ಲಿ 1060 ಪ್ರಜೆಗಳ ಸಾವು: ಇರಾನ್ ಸರ್ಕಾರ
Milan Airport: ವಿಮಾನ ಎಂಜಿನ್ಗೆ ಸಿಲುಕಿ ವ್ಯಕ್ತಿ ಸಾವು!
America: ಕಾರು-ಮಿನಿ ಟ್ರಕ್ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ
ಅಧ್ಯಕ್ಷ ಟ್ರಂಪ್ vs ಉದ್ಯಮಿ ಎಲಾನ್ ಮಸ್ಕ್: ಅಮೆರಿಕದಲ್ಲಿ ಸ್ನೇಹಿತರ ಸವಾಲ್!
Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…
Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ
SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್ ಜಯಭೇರಿ
Israel Iran War: ಇಸ್ರೇಲ್ ಯುದ್ಧದಲ್ಲಿ 1060 ಪ್ರಜೆಗಳ ಸಾವು: ಇರಾನ್ ಸರ್ಕಾರ
ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್
Tamil Nadu: ಶಾಲಾ ವಾಹನಕ್ಕೆ ರೈಲು ಡಿಕ್ಕಿ: 3 ವಿದ್ಯಾರ್ಥಿಗಳು ಸಾವು
You seem to have an Ad Blocker on.
To continue reading, please turn it off or whitelist Udayavani.