ಅತೀ ದೊಡ್ಡರೈಲ್ವೇ ಜಾಲ: ವಿಶ್ವದ ನಾಲ್ಕನೇ ದೇಶ ಭಾರತ 


Team Udayavani, Jul 10, 2023, 7:01 AM IST

train..

ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಭಾರತೀಯ ರೈಲ್ವೇ ಜನರ ಪಾಲಿಗೆ ಜೀವನಾಡಿಯಾಗಿದೆ. ದೇಶದ ವಾಣಿಜ್ಯ ರಾಜಧಾನಿಯಾದ ಮುಂಬಯಿಯಲ್ಲಂತೂ ರೈಲು ಸೇವೆ ಜನರ ದೈನಂದಿನ ಬದುಕಿನಲ್ಲಿ ಹಾಸುಹೊಕ್ಕಾಗಿದ್ದು ಇಲ್ಲಿನ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸುವುದೇ ಒಂದು ಅದ್ಭುತ ಅನುಭವ. ಕಳೆದೊಂದು ದಶಕದ ಅವಧಿಯಲ್ಲಿ ಭಾರತೀಯ ರೈಲ್ವೇ ಸಾಕಷ್ಟು ಸುಧಾರಣೆಗಳನ್ನು ಕಂಡಿದೆ. ರೈಲ್ವೇ ಇಲಾಖೆ ತನ್ನ ಕಾರ್ಯಾಚರಣೆ ಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು, ಸುರಕ್ಷೆಗೆ ಹೆಚ್ಚಿನ ಒತ್ತು ನೀಡುತ್ತ ಬಂದಿದೆ. ಅಷ್ಟು ಮಾತ್ರವಲ್ಲದೆ ರೈಲು ಹಳಿಗಳ ವಿಸ್ತರಣೆ, ನಿಲ್ದಾಣಗಳ ಅಭಿವೃದ್ಧಿ, ಹೊಸದಾಗಿ ರೈಲು ಮಾರ್ಗಗಳ ನಿರ್ಮಾಣ, ನಗರಗಳ ನಡುವೆ ಹೊಸ ರೈಲುಗಳ ಓಡಾಟ, ರೈಲು ಸೇವೆಗಳಲ್ಲಿ ಸುಧಾರಣೆ ಮತ್ತಿತರ ಕ್ರಮಗಳ ಮೂಲಕ ಭಾರತೀಯರೈಲ್ವೇ ಮತ್ತಷ್ಟು ಜನಸ್ನೇಹಿ ಯಾಗಿ ಕಾರ್ಯಾಚರಿಸುತ್ತಿದೆ.

4ನೇ ಅತೀದೊಡ್ಡ ರೈಲ್ವೇ ಜಾಲ
ವಿಶ್ವದಲ್ಲಿ ಅಮೆರಿಕ, ರಷ್ಯಾ ಮತ್ತು ಚೀನದ ಬಳಿಕ ಅತೀ ದೊಡ್ಡ ರೈಲ್ವೇ ಜಾಲವನ್ನು ಹೊಂದಿರುವ ಕೀರ್ತಿ ಭಾರತದ್ದಾಗಿದೆ.
ದೇಶದಲ್ಲಿ ಸರಿಸುಮಾರು 68,000 ಕಿ.ಮೀ.ಗಳಷ್ಟು ಉದ್ದದ ರೈಲ್ವೇ ಮಾರ್ಗವಿದೆ. ದೇಶದಲ್ಲಿ ಪ್ರತೀದಿನ ಸುಮಾರು 20 ಸಾವಿರ ರೈಲುಗಳು ಸಂಚರಿಸುತ್ತವೆ. ಈ ರೈಲುಗಳಲ್ಲಿ 2.5 ಕೋಟಿ ಜನರು ಪ್ರಯಾಣಿಸುತ್ತಿದ್ದರೆ, 28 ಲಕ್ಷ ಟನ್‌ಗಳಿಗೂ ಅಧಿಕ ಸರಕುಗಳನ್ನು ಸಾಗಣೆ ಮಾಡಲಾಗುತ್ತದೆ.

ಅತೀದೊಡ್ಡ ಉದ್ಯೋಗದಾತ ಸಂಸ್ಥೆ
ಭಾರತೀಯ ರೈಲ್ವೇಯಲ್ಲಿ ಸುಮಾರು 14 ಲಕ್ಷ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಭಾರತೀಯ ರೈಲ್ವೇಯು ವಿಶ್ವದ 7ನೇ ಅತೀದೊಡ್ಡ ಉದ್ಯೋಗದಾತ ಸಂಸ್ಥೆಯಾಗಿದೆ. ಭಾರತೀಯ ರೈಲ್ವೇಯು 12 ಸಾವಿರಕ್ಕೂ ಅಧಿಕ ಲೋಕೊಮೋಟಿವ್‌ ಅಂದರೆ ಎಂಜಿನ್‌, 76 ಸಾವಿರಕ್ಕೂ ಹೆಚ್ಚು ಪ್ರಯಾಣಿಕ ಬೋಗಿಗಳು ಮತ್ತು ಸುಮಾರು 3 ಲಕ್ಷದಷ್ಟು ಸರಕು ಸಾಗಣೆ ಬೋಗಿಗಳನ್ನು ಹೊಂದಿದೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.