ದೆಹಲಿ ಭೇಟಿ ಪೂರ್ವ ನಿರ್ಧರಿತ, ಅಪಾರ್ಥ ಬೇಡ: ಸವದಿ
Team Udayavani, Jul 28, 2020, 10:42 PM IST
ಬೆಂಗಳೂರು: ತಮ್ಮ ದೆಹಲಿ ಭೇಟಿ ಬಗ್ಗೆ ಅಪಾರ್ಥ ಕಲ್ಪಿಸುವುದು ಬೇಡ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ತಮ್ಮ ಹೈ ಕಮಾಂಡ್ ನಾಯಕರೊಂದಿಗಿನ ದೆಹಲಿ ಭೇಟಿ ಪೂರ್ವ ನಿರ್ಧರಿತವಾಗಿದ್ದು, ಅದರ ಬಗ್ಗೆ ಕಲ್ಪಿತ ವರದಿ ಮಾಡುವುದು ಬೇಡ. ಕ್ಷೇತ್ರದ ಜನತೆಯೂ ಸಾಮಾಜಿಕ ಜಾಲ ತಾಣಗಳಲ್ಲಿ ಅನಗತ್ಯ ಪೋಸ್ಟ್ ಗಳನ್ನು ಮಾಡದಂತೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಕೊವಿಡ್ ಸಂಕಷ್ಟದ ನಡುವೆ ಒಂದು.ವರ್ಷ ಯಸ್ವಿಯಾಗಿ ಕಾರ್ಯ ನಿರ್ವಹಿಸಿದೆ. ನಾವೆಲ್ಲರೂ ಪಕ್ಷಕ್ಕೆ ನಿಷ್ಠರು, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ.
ಪ್ರೀತಿಯ ಹಿತೈಷಿಗಳಲ್ಲಿ ಹಾಗೂ ಮಾಧ್ಯಮ ಮಿತ್ರರಲ್ಲಿ ಮನವಿ
ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ
ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ
ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು ಆಧಾರ ರಹಿತ ಪೋಸ್ಟ್ ಗಳನ್ನು ಮಾಡದಿರಿ— ಲಕ್ಷ್ಮಣ್ ಸಂಗಪ್ಪ ಸವದಿ | Laxman Sangappa Savadi (@LaxmanSavadi) July 28, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ