ಪ್ರಾಧ್ಯಾಪಕರ ನಿಯೋಜನೆ ರದ್ದು, ವರ್ಗಾವಣೆ: ಸಚಿವರ ಕಚೇರಿ ಮುಂದೆ ಮರಿತಿಬ್ಬೇಗೌಡ‌ ಧರಣಿ


Team Udayavani, May 9, 2022, 2:46 PM IST

12maritibbegowda

ಬೆಂಗಳೂರು: ಪದವಿ ತರಗತಿಗಳಲ್ಲಿ ಪರೀಕ್ಷೆ ನಡೆಯುತ್ತಿದೆ, ಮೌಲ್ಯಮಾಪನ ಪ್ರಾರಂಭವಾಗಿದೆ. ಏಳೆಂಟು ವರ್ಷಗಳಿಂದ ನಿಯೋಜನೆ ಮೇಲೆ ಇದ್ದ 1000 ಹೆಚ್ಚು ಮಂದಿ ಪ್ರಾಧ್ಯಾಪಕರ ನಿಯೋಜನೆ ರದ್ದು ಮಾಡಿದ್ದಾರೆ. ಮಧ್ಯ ರಾತ್ರಿಯಲ್ಲಿ ಈ‌ ಆದೇಶ ಮಾಡಲಾಗಿದೆ. ಇದರಿಂದ ಸಾಕಷ್ಟು ಸಮಸ್ಯೆ ಆಗಲಿದೆ ಎಂದು ಪರಿಷತ್ ಸದಸ್ಯ ಮರಿತಿಬ್ಬೇಗೌಡ‌ ಹೇಳಿದ್ದಾರೆ.

ಸಚಿವ ಅಶ್ವತ್ಥ ನಾರಾಯಣ ಕಚೇರಿ ಮುಂದೆ ಧರಣಿ ನಡೆಸಿ, ಪದವಿ ಕಾಲೇಜುಗಳ ಸಹಾಯಕ ಹಾಗೂ ಸಹ ಪ್ರಾಧ್ಯಾಪಕರ ನಿಯೋಜನೆ ರದ್ದು ಹಾಗೂ ಕಡ್ಡಾಯ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇವರು ಬಿಡುಗಡೆಗೊಂಡ ಬಳಿಕ ಇವರ ಸ್ಥಾನದಲ್ಲಿ ನಿಯೋಜನೆಗೊಂಡ ಅಥಿತಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುತ್ತಾರೆ. ನಿಯೋಜನೆ ರದ್ದು ಮಾಡಿದ್ದರಿಂದ ಅವರ ಜಾಗಕ್ಕೆ ಮೂರು ಸಾವಿರ ಅಥಿತಿ ಉಪನ್ಯಾಸಕರನ್ನು ನೇಮಕ ಮಾಡಬೇಕಾಗುತ್ತದೆ ಎಂದರು.

ನಿಯೋಜನೆ ರದ್ದು ಮಾಡಿ‌ ಮೂಲ ಸ್ಥಾನಕ್ಕೆ ಕಳುಹಿಸುವ ಬಗ್ಗೆ ವಿರೋಧ ಇಲ್ಲ. ಆದರೆ, ಹತ್ತಾರು ವರ್ಷಗಳಿಂದ ನಿಯೋಜನೆಗೊಂಡಿದ್ದ ಅಷ್ಟು ಜನರನ್ನು ಒಮ್ಮೆಲೆ ರದ್ದು ಮಾಡುವುದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ.ಈ ನಿಟ್ಟಿನಲ್ಲಿ ಮೂರು ಹಂತದಲ್ಲಿ ಈ ಪ್ರಕ್ರಿಯೆ ಮಾಡಬೇಕಿತ್ತು. ಇದರಲ್ಲಿ ವಿಕಲ ಚೇತನರು, ಪತಿ ಪತ್ನಿ ಪ್ರಕರಣದವರು, ಕ್ಯಾನ್ಸರ್ ರೋಗಿಗಳು ಇದ್ದಾರೆ. ನಿಯೋಜನೆ ರದ್ದು ಸಂದರ್ಭದಲ್ಲಿ ಇದನ್ನು ಪರಿಗಣಿಸಿಲ್ಲ ಎಂದು ಸಚಿವರಿಗೆ ಪತ್ರ ಬರೆದಿದ್ದೆ, ಸಭೆ ಕರೆದು ಚರ್ಚಿಸುವಂತೆ ಮನವಿ ಮಾಡಿದ್ದೆ. ಆ ಪತ್ರಕ್ಕೆ ಉತ್ತರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಆಜಾನ್ ವಿವಾದ; ಸುಪ್ರೀಂ ಆದೇಶ ಎಲ್ಲರೂ ಪಾಲನೆ ಮಾಡಬೇಕು: ಸಿಎಂ

ಕಳೆದ ತಿಂಗಳು 25 ರಿಂದ 28 ತಾರೀಕಿನವರೆಗೆ 900 ಸಹಾಯಕ ಪ್ರಾಧ್ಯಾಪಕರ ವರ್ಗಾವಣೆ ನಡೆದಿದೆ. ಆ ವರ್ಗಾವಣೆ ಅವೈಜ್ಞಾನಿಕವಾಗಿ ನಡೆದಿದೆ. ಬೆಂಗಳೂರಿನಲ್ಲಿ‌ 25 ವರ್ಷ ಕೆಲಸ ಮಾಡಿದವರನ್ನು ಮತ್ತೆ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಕೆಲವರು ಫೇಕ್ ಸರ್ಟಿಫಿಕೇಟ್ ಕೊಟ್ಟು ಬೆಂಗಳೂರು, ಮಂಗಳೂರು, ಮೈಸೂರಿಗೆ ವರ್ಗಾವಣೆ ಆಗಿದ್ದಾರೆ. ಸತ್ಯಾಸತ್ಯತೆಯನ್ನು ಈ ಸಂದರ್ಭದಲ್ಲಿ ಚೆಕ್ ಮಾಡಿಲ್ಲ. ಇದು ಕೂಡಾ ಅವೈಜ್ಞಾನಿಕ, ಈ‌ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.