ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಚಿರತೆ ದಾಳಿ: ಮಗು ಸೇರಿ ಮೂವರಿಗೆ ಗಾಯ
Team Udayavani, Jan 30, 2021, 8:32 PM IST
ಮಂಡ್ಯ: ಹಾಡಹಗಲೇ ರೈತ ಸೇರಿದಂತೆ 7 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಾಂಡವಪುರ ತಾಲೂಕಿನ ಪ್ರವಾಸಿ ತಾಣ ಮೇಲುಕೋಟೆಯ ಸಮೀಪದ ತೊಟ್ಟಿಲಮಡು ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪಿ.ಹೊಸಹಳ್ಳಿ ಗ್ರಾಮದ ರೈತ ಜಯರಾಮು, ಮಹೇಶ್ ಹಾಗೂ ಅವರ 7 ವರ್ಷದ ಮಗು ವಿಕಾಸ್ ಗಾಯಗಳಾಗಿದ್ದು, ಮೇಲುಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಆಹಾರ ಹುಡುಕಿಕೊಂಡು ಬಂದ ಚಿರತೆ ದಾಳಿ ಮಾಡಲು ಮುಂದಾಗಿದೆ. ಆಗ ಈ ಮೂವರ ಮೇಲೆ ದಾಳಿಗೆ ಯತ್ನ ನಡೆಸಿದೆ ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಕಲ್ಲು ಬಂಡೆಗಳ ಮೇಲೆ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಭಾರತದ ವಿರುದ್ಧ ಪಿತೂರಿ; ಪಾಕಿಸ್ಥಾನ ನೌಕಾಪಡೆಗಾಗಿ ಚೀನದಿಂದ ಮತ್ತೊಂದು ಯುದ್ಧ ನೌಕೆ!
ಇದರಿಂದ ಮೇಲುಕೋಟೆ ಪ್ರವಾಸಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಆತಂಕ ಹೆಚ್ಚಾಗಿದ್ದು, ಚಿರತೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ