ಚಿರತೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯ: ಎಚ್‌.ಡಿ. ಕುಮಾರಸ್ವಾಮಿ


Team Udayavani, Dec 2, 2022, 9:17 PM IST

ಚಿರತೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯ: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಚಿರತೆ ದಾಳಿಗೆ ತುತ್ತಾಗುತ್ತಿರುವವರ ಸಂಖ್ಯೆ ದಿನೇದಿನೆ ಅಧಿಕವಾಗುತ್ತಿದೆ. ಅರಣ್ಯ ಇಲಾಖೆ ಈ ಬಗ್ಗೆ ಅತೀವ ನಿರ್ಲಕ್ಷ್ಯ ವಹಿಸಿರುವುದು ನನ್ನ ಗಮನಕ್ಕೆ ಬಂದಿದೆ. ಮೇಘನಾ ಎಂಬ ವಿದ್ಯಾರ್ಥಿನಿ ಚಿರತೆಗೆ ಬಲಿಯಾಗಿರುವ ಘಟನೆ ನನ್ನ ಮನ ಕಲಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

“ಚಿರತೆಗಳಿಂದ# ಜನರ# ಜೀವ #ರಕ್ಷಿಸಿ’ ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಕೆಲ ದಿನಗಳ ಹಿಂದೆ ಮತ್ತೊಬ್ಬ ವಿದ್ಯಾರ್ಥಿ ಚಿರತೆ ದಾಳಿಯಿಂದ ಜೀವ ಕಳೆದುಕೊಂಡಿದ್ದ. ಅರಣ್ಯ ಇಲಾಖೆ ಕಾರ್ಯಕ್ಷಮತೆ ಕ್ಷೀಣಿಸಿದ ಕಾರಣಕ್ಕೆ ಇಂಥ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ.

ಹಾಗೆಯೇ, ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಯಿಂದ ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದರು ಎಂಬುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೆ. ನಂದಿಬೆಟ್ಟದ ಆಸುಪಾಸಿನಲ್ಲಿ ಕೂಡ ಚಿರತೆಗಳ ಹಾವಳಿ ಹೆಚ್ಚಾಗಿದೆ. ರಾತ್ರಿ ಹೊತ್ತು ಜನ ಸಂಚಾರವೇ ಕಷ್ಟವಾಗಿದೆ. ಚಿರತೆಗಳ ಇರುವಿಕೆಯನ್ನು ಪತ್ತೆ ಹಚ್ಚಿ ಜನರನ್ನು ಎಚ್ಚರಗೊಳಿಸುವುದು ಅರಣ್ಯ ಇಲಾಖೆಯ ಹೊಣೆ. ಆ ಚಿರತೆಗಳನ್ನು ಹಿಡಿದು ದಟ್ಟ ಕಾಡಿಗೆ ಬಿಡಬೇಕಾದ ಅಗತ್ಯವಿದೆ. ಆದರೆ, ಅರಣ್ಯ ಇಲಾಖೆ ಗಾಢ ನಿದ್ರೆಯಲ್ಲಿ ಇದ್ದಂತೆ ಇದೆ. ಹಾಗಾದರೆ, ಇನ್ನೆಷ್ಟು ಜೀವಗಳು ಹೋಗಬೇಕು? ಎಂದು ಪ್ರಶ್ನಿಸಿದ್ದಾರೆ.

ಚಿರತೆ ದಾಳಿಗೆ ಮೃತಪಟ್ಟ
ಯುವತಿ ಕುಟುಂಬಕ್ಕೆ ಪರಿಹಾರ
ತಿ. ನರಸೀಪುರ: ಚಿರತೆ ದಾಳಿಯಿಂದ ಮೃತ‌ಪಟ್ಟ ಯುವತಿಯ ಕುಟುಂಬಕ್ಕೆ 7.5 ಲಕ್ಷ ರೂ.ಪರಿಹಾರ ಘೋಷಿಸಿ ಸ್ಥಳದಲ್ಲೇ 5 ಲಕ್ಷ ರೂ. ಪರಿಹಾರದ ಚೆಕ್‌ ಅನ್ನು ಡಿಸಿಎಫ್ ಕಮಲ ಕಾರಿಕಾಳನ್‌ ವಿತರಿಸಿದರು.

ಗ್ರಾಮಸ್ಥರ ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿ ಚೆಕ್‌ ವಿತರಿಸಿ ಮಾತನಾಡಿದ ಅವರು, ಪ್ರತಿ ತಿಂಗಳು ಯುವತಿಯ ಕುಟುಂಬಕ್ಕೆ 2 ಸಾವಿರ ರೂ. ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಹೊರಗುತ್ತಿಗೆ ನೌಕರಿ ನೀಡುವ ಭರವಸೆ ನೀಡಿದರು.

ಕಂಡಲ್ಲಿ ಗುಂಡು: ಸುಮಾರು 15 ತಂಡಗಳನ್ನು ರಚಿಸಿ, ಚಿರತೆಯನ್ನು ಕಂಡಲ್ಲಿ ಗುಂಡಿಕ್ಕುವ ಕಾರ್ಯಾಚರಣೆಗೆ ಅನುಮತಿ ದೊರಕಿದೆ. ನಾಳೆಯಿಂದಲೇ ಕಾರ್ಯಾಚರಣೆ ಕೈಗೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.