Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು


Team Udayavani, May 7, 2024, 1:18 AM IST

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

ಕೋಟ: ಡೈರಿ ಫಾರ್ಮ್ ನಲ್ಲಿ ಹುಲ್ಲು ಕಟಾವು ನಡೆಸುತ್ತಿದ್ದ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶಿರೂರು ಮೂರ್ಕೈ ಸಮೀಪ ಹೆಗ್ಗುಂಜೆ ಗುಡ್ಡೆಯಲ್ಲಿ ಸೋಮವಾರ ಸಂಭವಿಸಿದೆ.

ಸ್ಥಳೀಯ ನಿವಾಸಿ ಕೃಷ್ಣ ನಾಯ್ಕ್ ದಾಳಿಗೊಳಗಾದವರು. ಶಿರೂರು ಮೂರ್ಕೈ ಸಮೀಪವಿರುವ ವಿಖ್ಯಾತ್‌ ಕುಮಾರ್‌ ಶೆಟ್ಟಿ ಅವರ ಡೈರಿ ಫಾರ್ಮ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ನಾಯ್ಕ್ ದನಗಳಿಗೆ ಹುಲ್ಲು ತರಲು ತೋಟಕ್ಕೆ ತೆರಳಿದ್ದರು. ಆಗ ಚಿರತೆ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಭಾಗದಲ್ಲಿ ಚಿರತೆ ಹಾವಳಿ ವ್ಯಾಪಕವಾಗಿದೆ. ಹಲವು ಬಾರಿ ಜಾನುವಾರುಗಳ ಮೇಲೆ ದಾಳಿ ನಡೆದಿದ್ದು, ಇದೀಗ ಮನುಷ್ಯರ ಮೇಲೆಯೂ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.ಸಂಬಂಧಪಟ್ಟ ಇಲಾಖೆ ಈ ಕುರಿತು ಗಮನಹರಿಸಬೇಕು. ಗಾಯಾಳುವಿಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

putturPuttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

1

Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಯದಿರಿ

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

Udupi ಗ್ಯಾಂಗ್‌ವಾರ್‌ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

Udupi ಗ್ಯಾಂಗ್‌ವಾರ್‌ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

Byndoor 50 ಕಡೆ ಬಸ್‌, ಲಾರಿ ಚಾಸಿಸ್‌ ಬಳಸಿ ಕಾಲುಸಂಕ! ಆರಂಭಿಕ ಹಂತದಲ್ಲಿ 3 ಕಡೆ ನಿರ್ಮಾಣ

Byndoor 50 ಕಡೆ ಬಸ್‌, ಲಾರಿ ಚಾಸಿಸ್‌ ಬಳಸಿ ಕಾಲುಸಂಕ! ಆರಂಭಿಕ ಹಂತದಲ್ಲಿ 3 ಕಡೆ ನಿರ್ಮಾಣ

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

“ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್‌ ಸ್ಪಂದನೆ’; ಸಲೀಂ ಅಹಮದ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

putturPuttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.