Hotel ಬ್ಯುಸಿನೆಸ್‌ಗೆ ಬರಲಿದ್ದಾರೆ ಸಲ್ಲು: ತಾಯಿ ಹೆಸರಲ್ಲಿ ಪರವಾನಗಿ

ಮುಂಬೈನ ಬಾಂದ್ರಾದಲ್ಲಿ ಕಟ್ಟಡ ಸಹಿತ ನಿವೇಶನ ಖರೀದಿ

Team Udayavani, May 21, 2023, 7:40 AM IST

salman khan

ಮುಂಬೈ: ಬಾಲಿವುಡ್‌ ತಾರೆಯರು ವಿವಿಧ ಉದ್ದಿಮೆಗಳಲ್ಲಿ ಹೂಡಿಕೆ ಮಾಡುವುದು ಹೊಸ ವಿಚಾರ ಏನೂ ಅಲ್ಲ. ಇದೀಗ ಬಾಲಿವುಡ್‌ ನಟ ಸಲ್ಮಾನ್‌ಖಾನ್‌ ಅವರು ಆ ಸಾಲಿಗೆ ಸೇರಿದ್ದು, ಮುಂಬೈನ ಬಾಂದ್ರಾದಲ್ಲಿ ಸಮುದ್ರಕ್ಕೆ ಮುಖ ಮಾಡಿ 19 ಅಂತಸ್ತುಗಳ ಅದ್ಧೂರಿ ಹೋಟೆಲ್‌ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ರಿಯಲ್‌ ಎಸ್ಟೇಟ್‌ ಉದ್ಯಮಕ್ಕೆ ಪ್ರಸಿದ್ಧವಾಗಿರುವ ಬಾಂದ್ರಾದಲ್ಲಿ ಈ ಬಗ್ಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಪರವಾನಗಿಯನ್ನೂ ಪಡೆದಿದ್ದಾರೆ. ಹೋಟೆಲ್‌ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳದಲ್ಲಿ ಸದ್ಯ 69.90 ಮೀಟರ್‌ ಎತ್ತರದ ವಸತಿ ಕಟ್ಟಡವನ್ನು ಸಲ್ಮಾನ್‌ ಖಾನ್‌ ಅವರ ತಾಯಿ ಹೆಸರಿನಲ್ಲಿ ಈಗಾಗಲೇ ಖರೀದಿ ಮಾಡಲಾಗಿದೆ. ಆ ಕಟ್ಟಡವನ್ನು ವಾಣಿಜ್ಯ ಕಟ್ಟಡವನ್ನಾಗಿ ಮರು ಅಭಿವೃದ್ಧಿಪಡಿಸಲು ಸಿದ್ಧತೆ ನಡೆಸಿದೆ.

ಮೂರು ಹಂತದ ಬೇಸ್‌ಮೆಂಟ್‌, ಒಂದು ಮತ್ತು ಎರಡನೇ ಅಂತಸ್ತಿನಲ್ಲಿ ಕೆಫೆ ಹಾಗೂ ರೆಸ್ಟೋರೆಂಟ್‌, 3ರಲ್ಲಿ ಜಿಮ್‌, 4ನೇ ಅಂತಸ್ತಿನಲ್ಲಿ ಸರ್ವೀಸ್‌ ಹಾಲ್‌, 5 ಮತ್ತು 6 ಸಭಾಂಗಣದಂತೆ ಅಭಿವೃದ್ಧಿ ಪಡಿಸಿ, ನಂತರ 7 ರಿಂದ 19ನೇ ಫ್ಲೋರ್‌ವರೆಗೆ ಹೋಟೆಲ್‌ ಬಳಕೆಗೆ ಬಳಕೆ ಮಾಡಲು ಖಾನ್‌ ಚಿಂತನೆ ನಡೆಸಿದ್ದಾರೆ ಎಂದು ಅವರ ಆಪ್ತ ವಲಯ ತಿಳಿಸಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.