ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ: ಉಗ್ರಪ್ಪ
Team Udayavani, May 29, 2020, 9:09 PM IST
ಬೆಂಗಳೂರು: ಹಿಂದೂಗಳ ವಿರುದ್ಧ ಧ್ವನಿ ಎತ್ತುವುದಕ್ಕೆ ತಮಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಲೇಔಟ್ ಅಂಚೆ ಕಚೇರಿಯಿಂದ ಪತ್ರ ಬಂದಿದೆ. ಪತ್ರದಲ್ಲಿ ನನ್ನ ಕುಟುಂಬದ ವಿರುದ್ಧ ಬರೆದಿದ್ದಾರೆ ಸೋನಿಯಾ ಗಾಂಧಿ ವಿರುದ್ಧವೂ ಅವಹೇಳನ ಮಾಡಿದ್ದಾರೆ.
ಹಿಂದು ದೇವತೆ, ಹಿಂದುತ್ವದ ಬಗ್ಗೆ ಪದೇ ಪದೇ ಹೇಳಿಕೆ ನೀಡುತ್ತೀಯ, ಸೋನಿಯಾ ಗಾಂಧಿ ಓಲೈಕೆಗೆ ಹಿಂದುತ್ವದ ಬಗ್ಗೆ ಮಾತನಾಡುತ್ತೀಯ ಹಿಂದುತ್ವದ ಬಗ್ಗೆ ಹೇಳಿಕೆ ವಾಪಸ್ ಪಡೆಯಬೇಕು ಇಲ್ಲವಾದರೆ ನಾವು ಯಾವುದಕ್ಕೂ ಸಿದ್ಧರಿದ್ದೇವೆ ಎಂದು ಜೀವ ಬೆದರಿಕೆಯೊಡ್ಡಿ ಪತ್ರ ಬರೆದಿದ್ದಾರೆ. ಇಂಗ್ಲೀಷ್ ನಲ್ಲಿ ಯಾರೂ ಬಳಸದ ಭಾಷೆ ಬಳಸಿದ್ದಾರೆ. ಈ ಬಗ್ಗೆ ನಗರಪೊಲೀಸ್ ಆಯಕ್ತರಿಗೆ ದೂರು ನೀಡಿದ್ದೇನೆ. ಕೂಡಲೇ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಉಗ್ರಪ್ಪ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ