ತಿಪಟೂರು: ಸಿಡಿಲು ಬಡಿದು ಕುರಿಗಾಹಿ ದುರ್ಮರಣ, ಇನ್ನೋರ್ವ ಗಂಭೀರ

lightning hits,died, injured,

Team Udayavani, Oct 23, 2021, 4:59 PM IST

1-ttt

ತಿಪಟೂರು: ತಾಲೂಕಿನ ಮೀಸೆ ತಿಮ್ಮನಹಳ್ಳಿ ಎಂಬಲ್ಲಿ ಸಿಡಿಲು ಬಡಿದು ಕುರಿಗಾಹಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವರು ಗಂಭೀರವಾಗಿ ಗಾಯಗೊಂಡಿರುವ ಅವಘಡ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಮೃತ ದುರ್ದೈವಿಗಳು, ಹೊನ್ನವಳ್ಳಿ ಹೋಬಳಿಗೆ ಸೇರಿದ ಮೀಸೆ ತಿಮ್ಮನಹಳ್ಳಿ ಗ್ರಾಮದ ವಾಸಿಗಳಾದ ಲೋಕೇಶ್ ನಾಯಕ್(47 )ಎನ್ನುವವರಾಗಿದ್ದಾರೆ.

ಕುರಿ ಗಾಳನ್ನು ಮೇಯಿಸಲು ಕರಾಬ್ ಕರೆಕಲ್ಲು ಬಂಡೆಗೆ ಹೋಗಿದ್ದಾಗ ಸಿಡಿಲು ಬಡಿದು ಲೋಕೇಶ್ ನಾಯಕ್ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಗಂಭೀರ ಗಾಯಗಳಿಗೆ ಗುರಿಯಾಗಿರುವ ರಾಜ ನಾಯಕ್ ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

baby

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga ಗಲಭೆ ಪ್ರಕರಣ: ತಲ್ವಾರ್‌ ಕತ್ತಿ ಪ್ರದರ್ಶನ ಮಾಡಿಲ್ಲ: ಪರಮೇಶ್ವರ್‌

Shivamogga ಗಲಭೆ ಪ್ರಕರಣ: ತಲ್ವಾರ್‌ ಕತ್ತಿ ಪ್ರದರ್ಶನ ಮಾಡಿಲ್ಲ: ಪರಮೇಶ್ವರ್‌

12-tumkur

Tumkur: ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಸಾವು

1-asdsad

Kunigal ;ಅಬಕಾರಿ, ಪೊಲೀಸರಿಂದ ಲಕ್ಷಾಂತರ ರೂ.ಮೌಲ್ಯದ ನಕಲಿ ಮದ್ಯ ನಾಶ

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

4-kinigal

Kunigal: ಮನೆ ಬೀಗ ಹೊಡೆದು ಕಳ್ಳತನ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

Lokayukta

Sirsi ; ಪಂಚಾಯತ್ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

1-sadas

Uttara Kannada: ಜಿ.ಟಿ.ನಾಯ್ಕರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಅಭಿಮಾನಿಗಳ ಆಗ್ರಹ

1-ssadsa

Bantwal; ಕಾರು ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ

baby

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.