ಚೆನ್ನೈ: ವಂಡಲೂರು ಮೃಗಾಲಯದಲ್ಲಿ ಕೋವಿಡ್ ನಿಂದ ಸಿಂಹ ಸಾವು, ಇತರ 8 ಸಿಂಹಗಳಿಗೆ ಪಾಸಿಟಿವ್?

ಹನ್ನೊಂದು ಸಿಂಹಗಳಲ್ಲಿ ಒಂಬತ್ತು ಸಿಂಹಕ್ಕೆ SARS coV-2 ಸೋಂಕು ದೃಢಪಟ್ಟತ್ತು.

Team Udayavani, Jun 4, 2021, 7:04 PM IST

Lion

ಚೆನ್ನೈ:ವಂಡಲೂರು ಝೂ ಎಂದೇ ಜನಪ್ರಿಯವಾಗಿರುವ ತಮಿಳುನಾಡಿನ ಅರಿಗ್ನರ್ ಅಣ್ಣಾ ಪ್ರಾಣಿ ಸಂಗ್ರಹಾಲಯದಲ್ಲಿ ಸಿಂಹವೊಂದು ಕೋವಿಡ್ ನಿಂದ ಸಾವನ್ನಪ್ಪಿದ್ದು, ಇತರ ಎಂಟು ಸಿಂಹಗಳಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ದ ಹಿಂದೂ ವರದಿ ತಿಳಿಸಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ದರ ಶೇ.11 ಇದ್ದು, ಶೇ.5ಕ್ಕೆ ಬಂದರೆ ಅನ್ ಲಾಕ್ : ಸಿಎಂ BSY

ಅನಾರೋಗ್ಯದಿಂದ ಬಳಲುತ್ತಿದ್ದ ನೀಲಾ ಎಂಬ ಹೆಣ್ಣು ಸಿಂಹ ಗುರುವಾರ(ಜೂನ್ 04) ಸಂಜೆ 6.15ರ ಹೊತ್ತಿಗೆ ಸಾವನ್ನಪ್ಪಿರುವುದಾಗಿ ವಂಡಲೂರು ಪ್ರಾಣಿಸಂಗ್ರಹಾಲಯ ಬಿಡುಗಡೆಗೊಳಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ನೀಲಾ ಸಿಂಹದ ಮೂಗಿನಿಂದ ನೀರು ದ್ರವಿಸಲು ಆರಂಭಿಸಿದಾಗ ಕೂಡಲೇ ಚಿಕಿತ್ಸೆ ನೀಡಲಾಗಿತ್ತು ಎಂದು ತಿಳಿಸಿದೆ.

ಮೇ 26ರಂದು ಸಫಾರಿ ಪಾರ್ಕ್ ನಲ್ಲಿ ಐದು ಸಿಂಹಗಳಿಗೆ ಹಸಿವಿನ ಕೊರತೆ ಮತ್ತು ಕೆಮ್ಮಲು ಪ್ರಾರಂಭಿಸಿದ್ದವು. ಕೂಡಲೇ ವಂಡಲೂರು ಪ್ರಾಣಿಸಂಗ್ರಹಾಲಯದ ಪಶುವೈದ್ಯರು ಸುಮಾರು 11 ಸಿಂಹಗಳ ಅಗತ್ಯವಿರುವ ರಕ್ತದ ಮಾದರಿ, ಮೂಗಿನ ದ್ರವವನ್ನು ತಮಿಳುನಾಡು ವೆಟರ್ನರಿ ಹಾಗೂ ಪ್ರಾಣಿ ವಿಜ್ಞಾನ ಯೂನಿರ್ವಸಿಟಿ ಮತ್ತು ಭೋಪಾಲ್ ನಲ್ಲಿರುವ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಡಿಸೀಸ್ ಗೆ ಕಳುಹಿಸಿಕೊಡಲಾಗಿತ್ತು.

ಪ್ರಯೋಗಾಲಯದ ಪರೀಕ್ಷೆಯಲ್ಲಿ ಕಂಡು ಬಂದ ಫಲಿತಾಂಶದ ಪ್ರಕಾರ ಹನ್ನೊಂದು ಸಿಂಹಗಳಲ್ಲಿ ಒಂಬತ್ತು ಸಿಂಹಕ್ಕೆ SARS coV-2 ಸೋಂಕು ದೃಢಪಟ್ಟತ್ತು. ಈ ಎಲ್ಲಾ ಸಿಂಹಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಅಲ್ಲದೇ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.