ಕೇಳಿಸಿಕೊಳ್ಳಿ ಯೋಗಿ, ಕೇಳಿಸಿಕೊಳ್ಳಿ ಕೇಜ್ರಿವಾಲ್: ಪ್ರಧಾನಿ ಆರೋಪಕ್ಕೆ ಟ್ವೀಟ್ ಸಮರ!

ಹೊರ ಹಾಕುವಂತಹ ಅಮಾನವೀಯ ಕೆಲಸ ಮಾಡಿರುವುದಾಗಿ ಯೋಗಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದರು.

Team Udayavani, Feb 8, 2022, 12:59 PM IST

ಕೇಳಿಸಿಕೊಳ್ಳಿ ಯೋಗಿ, ಕೇಳಿಸಿಕೊಳ್ಳಿ ಕೇಜ್ರಿವಾಲ್: ಪ್ರಧಾನಿ ಆರೋಪಕ್ಕೆ ಟ್ವೀಟ್ ಸಮರ!

ನವದೆಹಲಿ/ಲಕ್ನೋ: ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ದೆಹಲಿ ಸರ್ಕಾರವೂ ವಲಸಿಗರಿಗೆ ವ್ಯವಸ್ಥೆ ಮಾಡಿ ಊರುಗಳಿಗೆ ತೆರಳುವಂತೆ ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಆರೋಪಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ನಡುವೆ ಸರಣಿ ಟ್ವೀಟ್ ಸಮರಕ್ಕೆ ನಾಂದಿ ಹಾಡಿದೆ.

“ಉತ್ತರಪ್ರದೇಶ ಮುಖ್ಯಮಂತ್ರಿ ಕಠಿಣ ಮತ್ತು ಕ್ರೂಡ ಆಡಳಿತಗಾರ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಆರೋಪಿಸಿದ್ದು, ಇದಕ್ಕೆ ಪ್ರತಿಯಾಗಿ ಉತ್ತರಪ್ರದೇಶ ಸಿಎಂ ಯೋಗಿ ಕೂಡಾ, ಕೇಜ್ರಿವಾಲ್ ಒಬ್ಬ ಸುಳ್ಳುಗಾಗ, ವಲಸೆ ಕಾರ್ಮಿಕರನ್ನು ದೆಹಲಿಯಿಂದ ನಿಷ್ಕರುಣೆಯಿಂದ ಹೊರ ಹಾಕಿರುವುದಾಗಿ ದೂರಿದ್ದರು.

ಕೇಜ್ರಿವಾಲ್ ಅವರಿಗೆ ಸುಳ್ಳು ಹೇಳುವ ಜಾಣ್ಮೆ ಇದೆ. ಯಾಕೆಂದರೆ ಕೋವಿಡ್ ನಂತಹ ಸಮಯದಲ್ಲಿಯೂ ಕೇಜ್ರಿವಾಲ್ ದೆಹಲಿಯಿಂದ ವಲಸೆ ಕಾರ್ಮಿಕರನ್ನು ಹೊರ ಹಾಕುವಂತಹ ಅಮಾನವೀಯ ಕೆಲಸ ಮಾಡಿರುವುದಾಗಿ ಯೋಗಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದರು.

ಅರವಿಂದ್ ಕೇಜ್ರಿವಾಲ್ ಅವರು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ. ಕೇಜ್ರಿವಾಲ್ ಇಡೀ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಯೋಗಿ ಟ್ವೀಟ್ ಮಾಡಿದ್ದರು.

ಕೊನೆಯದಾಗಿ ಟ್ವೀಟ್ ಮಾಡಿರುವ ಯೋಗಿ ಅವರು, ಕೇಳಿಸಿಕೊಳ್ಳಿ ಕೇಜ್ರಿವಾಲ್, ಕೋವಿಡ್ ಸೋಂಕಿನಿಂದ ಇಡೀ ಜಗತ್ತೇ ತತ್ತರಿಸಿದ ಸಂದರ್ಭದಲ್ಲಿ ನೀವು ಮಾನವೀಯತೆ ಮರೆತು ಉತ್ತರಪ್ರದೇಶ ವಲಸೆ ಕಾರ್ಮಿಕರನ್ನು ದೆಹಲಿಯನ್ನು ತೊರೆಯುವಂತೆ ಮಾಡಿದಿರಿ. ಚಿಕ್ಕ ಮಕ್ಕಳು ಮತ್ತು ಮಹಿಳೆಯರನ್ನೂ ಕೂಡಾ ಹೊರಹಾಕುವ ಮೂಲಕ ಕಠೋರವಾಗಿ ನಡೆಸಿಕೊಂಡ ನಿಮ್ಮನ್ನು ದೇಶದ್ರೋಹಿ ಎಂದು ಕರೆಯಬೇಕಾ ಅಥವಾ… ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್, ಕೇಳಿಸಿಕೊಳ್ಳಿ ಯೋಗಿ…ಕೋವಿಡ್ ಸಂದರ್ಭದಲ್ಲಿ ಉತ್ತರಪ್ರದೇಶದ ಜನರ ಶವಗಳು ನದಿಯಲ್ಲಿ ತೇಲುತ್ತಿದ್ದವು. ಆದರೆ ನೀವು ಕೋಟ್ಯಂತರ ರೂಪಾಯಿ ವ್ಯಯಿಸಿ ಟೈಮ್ಸ್ ಮ್ಯಾಗಜೀನ್ ನಲ್ಲಿ ಸುಳ್ಳು ಪ್ರಚಾರದ ಜಾಹೀರಾತುಗಳನ್ನು ನೀಡಿದ್ದೀರಿ. ನಾನೆಂದು ನಿಮ್ಮಂತಹ ಕಠಿಣ ಮತ್ತು ಕ್ರೂರ ಆಡಳಿತಗಾರರನ್ನು ನೋಡಿಲ್ಲ ಎಂದು ಟ್ವೀಟ್ ನಲ್ಲಿ ತಿರುಗೇಟು ನೀಡಿದ್ದಾರೆ.

ಸೋಮವಾರ ಲೋಕಸಭೆಯಲ್ಲಿ ರಾಷ್ಟ್ರಪತಿಯ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಕೋವಿಡ್ ಆರಂಭದಲ್ಲಿ ವಿಶ್ವ ಸಂಸ್ಥೆಯ ಮಾರ್ಗಸೂಚಿ ಮತ್ತು ಕೇಂದ್ರ ಸರಕಾರದ

ಲಾಕ್‌ ಡೌನ್‌ ನಿಯಮಗಳನ್ನು ಪಾಲನೆ ಮಾಡಲು ಜನ ತಯಾರಿದ್ದರು. ಆದರೆ ಕಾಂಗ್ರೆಸ್‌ ಮುಂಬಯಿ ರೈಲ್ವೇ ಸ್ಟೇಷನ್‌  ನಲ್ಲಿ ಭಯದ ವಾತಾವರಣ ನಿರ್ಮಿಸಿ ಜನರಿಗೆ ಟಿಕೆಟ್‌ ನೀಡಿ ಏಕಾ ಏಕಿ ಊರುಗಳಿಗೆ ತೆರಳುವಂತೆ ಮಾಡಿತು. ಅತ್ತ ದಿಲ್ಲಿ ಸರಕಾರವೂ ವಲಸಿಗರಿಗೆ ವ್ಯವಸ್ಥೆ ಮಾಡಿ

ಊರುಗಳಿಗೆ ತೆರಳುವಂತೆ ಮಾಡಿತು. ಉತ್ತರಪ್ರದೇಶ, ಪಂಜಾಬ್‌ ನಲ್ಲಿ ಕೊರೊನಾ ಪ್ರಕರಣ ಕಡಿಮೆ ಇದ್ದರೂ ವಲಸೆಯಿಂದಾಗಿ ಎಲ್ಲ ಕಡೆ ಹಬ್ಬುವಂತೆ ಮಾಡಲಾಯಿತು. ಕಾಂಗ್ರೆಸ್‌ ಕೋವಿಡ್ ಕಾಲದಲ್ಲಿ ತನ್ನ ಎಲ್ಲ ಮಿತಿಗಳನ್ನು ಮೀರಿ ರಾಜಕಾರಣ ಮಾಡಿತು ಎಂದು ಪ್ರಧಾನಿ ಆಕ್ರೋಶ ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.