ಸ್ಥಳೀಯ ಕುಚ್ಚಲಕ್ಕಿ ಅಲಭ್ಯ: ಹೊಸ ತಳಿ ಅಕ್ಕಿ ವಿತರಣೆಗೆ ಚಿಂತನೆ


Team Udayavani, Apr 1, 2023, 6:51 AM IST

kuchila

ಉಡುಪಿ: ಪಡಿತರ ವ್ಯವಸ್ಥೆಯಡಿ ಸ್ಥಳೀಯ ಕುಚ್ಚಲಕ್ಕಿ ಈ ವರ್ಷವೂ ಸಿಗದು. ಕಾರಣ ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರಲ್ಲಿ ಅಕ್ಕಿ ನೀಡಿರುವವರು ಕೇವಲ ಒಬ್ಬರು. ಅದು ಕೂಡ 31 ಕ್ವಿಂಟಾಲ್‌ ಮಾತ್ರ. ಹೀಗಾಗಿ 1001 ಹೆಸರಿನ ಹೊಸ ತಳಿಯ ಅಕ್ಕಿ ಹಂಚಿಕೆಗೂ ಚಿಂತನೆ ನಡೆಯುತ್ತಿದೆ.
ಉಭಯ ಜಿಲ್ಲೆಗಳಿಗೆ ಪ್ರತೀ ತಿಂಗಳು ಸರಾಸರಿ 1 ಲಕ್ಷ ಕ್ವಿಂಟಾಲ್‌ ಅಕ್ಕಿ ವಿತರಣೆಗೆ ಆವಶ್ಯಕತೆಯಿದೆ. ಸದ್ಯ ಬೆಳ್ತಿಗೆ ಅಕ್ಕಿಯ ಜತೆಗೆ ಹೊರ ರಾಜ್ಯದ ಕುಚ್ಚಲು ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ. ಅದೇ ಪ್ರಕ್ರಿಯೆ ವರ್ಷಪೂರ್ತಿ ಮುಂದುವರಿಯಲಿದೆ.

ಭತ್ತ ಖರೀದಿ ಕೇಂದ್ರ ಆರಂಭಿಸಿರುವ ಜತೆಗೆ ಕೇಂದ್ರ ಸರಕಾರದ ಬೆಂಬಲ ಬೆಲೆಗೆ ರಾಜ್ಯ ಸರಕಾರ 500 ರೂ.ಗಳನ್ನು ಹೆಚ್ಚುವರಿಯಾಗಿ ಸೇರಿಸಿತ್ತು. ದ.ಕ. ಜಿಲ್ಲೆಯಲ್ಲಿ ಯಾವುದೇ ರೈತರು ಭತ್ತ ನೀಡಲು ನೋಂದಣಿ ಮಾಡಿರಲಿಲ್ಲ. ಉಡುಪಿ ಜಿಲ್ಲೆಯಲ್ಲಿ 42 ಮಂದಿ ರೈತರು ನೋಂದಣಿ ಮಾಡಿದ್ದರು. ಅವರಲ್ಲಿ ಅಕ್ಕಿ ನೀಡಿದವರು ಓರ್ವರು ಮಾತ್ರ. ಈಗ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರು ಭತ್ತ ನೀಡಲು ಅವಕಾಶವಿದೆ.

ಖರೀದಿ ವಿಳಂಬ
ಭತ್ತ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಯನ್ನು ಕೊಯ್ಲಿನ ಸಂದರ್ಭದಲ್ಲೇ ಆರಂಭಿಸಬೇಕು. ಕೊಯ್ಲು ಪೂರ್ಣಗೊಂಡ ಅನಂತರ ಈ ಭಾಗದಲ್ಲಿ ಯಾವ ರೈತರೂ ಭತ್ತ ಶೇಖರಿಸಿಟ್ಟು ಕೊಳ್ಳುವುದಿಲ್ಲ. ಬಹುತೇಕ ಎಲ್ಲರೂ ಖಾಸಗಿ ಮಿಲ್‌ಗ‌ಳಿಗೆ ನೀಡುತ್ತಾರೆ. ಹೀಗಾಗಿ ಮುಂದಿನ ವರ್ಷವಾದರೂ ವಿಳಂಬವಿಲ್ಲದೆ ಭತ್ತ ಖರೀದಿ ಕೇಂದ್ರ ತೆರೆಯುವಂತೆ ಆಗಬೇಕು.

1001 ಹೆಸರಿನ ತಳಿ
ಈಗಾಗಲೇ ಹಂಚಿಕೆ ಮಾಡುತ್ತಿರುವ ಹೊರ ರಾಜ್ಯದ ಅಕ್ಕಿಯ ಜತೆಗೆ ಕಾರವಾರ ಭಾಗದಲ್ಲಿ ಬೆಳೆಯುವ 1001 ಹೆಸರಿನ ತಳಿಯನ್ನು ನೀಡಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. 1001 ಹೆಸರಿನ ತಳಿಯು ಕುಚ್ಚಲಕ್ಕಿ ರೀತಿಯಲ್ಲೇ ಇದೆ. ಸ್ಥಳೀಯವಾಗಿ ಇರುವಷ್ಟು ಕೆಂಪು ಬರುವುದಿಲ್ಲ. ಅನ್ನ ಮಾಡಿದ ಅನಂತರ ಸ್ವಲ್ಪ ಬಿಳಿ ಬರುತ್ತದೆ. ಈಗ ಹಂಚಿಕೆ ಮಾಡುತ್ತಿರುವ ರೀತಿಯಲ್ಲೇ ಇರುತ್ತದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ನಿರ್ಧಾರ ಆಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shಕೃಷಿ ಸಖಿಯರಿಂದ ಹಡಿಲು ಭೂಮಿ ಹಸನು: ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದೆ ರಾಜ್ಯದ ಮೊದಲ ಪ್ರಯೋಗ

ಕೃಷಿ ಸಖಿಯರಿಂದ ಹಡಿಲು ಭೂಮಿ ಹಸನು: ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದೆ ರಾಜ್ಯದ ಮೊದಲ ಪ್ರಯೋಗ

missingMalpe ; ನಾಪತ್ತೆಯಾಗಿದ್ದ ಮಗನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು

Malpe ; ನಾಪತ್ತೆಯಾಗಿದ್ದ ಮಗನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

ಕರಾವಳಿ ತೀರ ಪ್ರದೇಶದ ಸಂರಕ್ಷಣೆಗೆ ಮಿಸ್ತಿ ಕಾಂಡ್ಲಾ ವನ ಸಂಕಲ್ಪ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು