ಠೇವಣಿ ವಾರಸುದಾರರ ಪತ್ತೆ: ಜೂ. 1ರಿಂದ ಆರ್ಬಿಐ ಅಭಿಯಾನ
Team Udayavani, May 13, 2023, 8:10 AM IST
ಮುಂಬಯಿ: ವಾರಸುದಾರರಿಲ್ಲದೆ ಬ್ಯಾಂಕ್ಗಳಲ್ಲೇ ಉಳಿದಿರುವ ಠೇವಣಿಗಳನ್ನು ಪತ್ತೆಹಚ್ಚಿ, ವಾರಸುದಾರರಿಗೆ ಪಾವತಿಸುವ ವಿಶೇಷ ಶತದಿನಗಳ ಅಭಿಯಾನ ಜೂ. 1ರಿಂದ ಆರಂಭವಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೇಳಿದೆ.
ದೇಶದ ಎಲ್ಲ ಜಿಲ್ಲೆಗಳಲ್ಲೂ ಈ ಅಭಿಯಾನ ನಡೆಯಲಿದೆ. 10 ವರ್ಷಗಳಲ್ಲಿ ವಹಿವಾಟು ನಡೆಯದೆ ಇರುವಂಥ ಉಳಿತಾಯ/ಚಾಲ್ತಿ ಖಾತೆಗಳು, ಮೆಚೂರಿಟಿ ಅವಧಿ ಮುಗಿದು 10 ವರ್ಷಗಳಾದರೂ ವಿತ್ಡ್ರಾ ಮಾಡದೆ ಇರುವ ನಿಶ್ಚಿತ ಠೇವಣಿ ಖಾತೆಗಳಲ್ಲಿರುವ ಮೊತ್ತವನ್ನು “ಕ್ಲೇಮು ಮಾಡದ ಠೇವಣಿ” ಎಂದು ಪರಿಗಣಿಸಲಾಗುತ್ತದೆ. ಈ ಮೊತ್ತವನ್ನು ಬ್ಯಾಂಕ್ಗಳು “ಡೆಪಾಸಿಟರ್ ಎಜುಕೇಶನ್ ಆ್ಯಂಡ್ ಅವೇರ್ನೆಸ್ ಫಂಡ್’ಗೆ ವರ್ಗಾಯಿಸಿವೆ. ಶುಕ್ರವಾರ ಆರ್ಬಿಐ ಈ ಮೊತ್ತಗಳನ್ನು ಸಂಬಂಧಪಟ್ಟ ವಾರಸುದಾರರಿಗೆ ತಲುಪಿಸುವ ನಿಟ್ಟಿನಲ್ಲಿ “100 ದಿನಗಳು, 100 ಪಾವತಿ” ಎಂಬ ಅಭಿಯಾನ ಆರಂಭಿಸುವ ಬಗ್ಗೆ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?